ಕಡಿಮೆ ಒತ್ತಡದ ಪ್ರಭಾವದಿಂದ ನ.11ರವರೆಗೆ ನಾಲ್ಕು ದಿನಗಳ ಕಾಲ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಮಳೆಯ ಜತೆಗೆ ಬಿರುಗಾಳಿ ಬೀಸುವ ಎಚ್ಚರಿಕೆಯನ್ನೂ ನೀಡಲಾಗಿದೆ.
ವಾಯುಭಾರ ಕುಸಿತದಿಂದ ನಾಲ್ಕು ದಿನ ಭಾರೀ ಮಳೆ, ಪ್ರವಾಹದ ಎಚ್ಚರಿಕೆ !ಈ ಜಿಲ್ಲೆಗಳಲ್ಲಿ ಹಿಂದೆಂದೂ ಕಾಣದಂತೆ ಕಾಡಲಿದೆ ಮೈ ಕೊರೆಯುವ ಚಳಿ !
ಕರ್ನಾಟಕ, ತೆಲಂಗಾಣ, ಆಂಧ್ರಪ್ರದೇಶ, ತಮಿಳುನಾಡಿನಲ್ಲಿ ಮಳೆ ಮುನ್ಸೂಚನೆ8th Pay Commission ದೀಪಾವಳಿ ಬೆನ್ನಲ್ಲೇ ಸರ್ಕಾರಿ ನೌಕರರಿಗೆ ಬೊಂಬಾಟ್ ಸುದ್ದಿ... ಪಿಂಚಣಿ ಸಹಿತ ನೌಕರರ ಮೂಲ ವೇತನದಲ್ಲಿ ರೂ. 34,560 ಹೆಚ್ಚಳ! ಭರ್ಜರಿ ಮೊತ್ತ ಕೈಸೇರೋದು ಯಾವಾಗ?ಶೀಘ್ರವೇ ಮಾರುಕಟ್ಟೆಗೆ ಲಗ್ಗೆ ಇಡಲಿದೆ ರತನ್ ಟಾಟಾ ಅವರ ಕನಸಿನ ಕಾರು; ಲುಕ್ ಹೊಸದು, ರೆಟ್ ಹಳೆಯದಂತೆ!ನೈಋತ್ಯ ಬಂಗಾಳಕೊಲ್ಲಿಯಲ್ಲಿ ಮತ್ತೊಮ್ಮೆ ವಾಯುಭಾರ ಕುಸಿತ ಉಂಟಾಗಿದೆ. ಇದು ಕರಾವಳಿ ತಲುಪುತ್ತಿದ್ದಂತೆ ದುರ್ಬಲಗೊಳ್ಳಬಹುದು ಎಂದು ಐಎಂಡಿ ಹೇಳಿದೆ. ಈ ಹಿನ್ನೆಲೆಯಲ್ಲಿ ಕರ್ನಾಟಕ, ತೆಲಂಗಾಣ, ಆಂಧ್ರಪ್ರದೇಶ, ತಮಿಳುನಾಡಿನಲ್ಲಿ ಮುಂದಿನ 4 ದಿನಗಳ ಕಾಲ ಸಾಧಾರಣದಿಂದ ಭಾರೀ ಮಳೆಯಾಗಲಿದೆ.
Weather Update Heavy Rain Alert Rain Alert Heavy ಹವಾಮಾನ ಮುನ್ಸೂಚನೆ ಹವಾಮಾನ ಇಲಾಖೆ ಹವಾಮಾನ ಎಚ್ಚರಿಕೆ Latest News In Kannada Kannada Latest News
इंडिया ताज़ा खबर, इंडिया मुख्य बातें
Similar News:आप इससे मिलती-जुलती खबरें भी पढ़ सकते हैं जिन्हें हमने अन्य समाचार स्रोतों से एकत्र किया है।
ಲಕ್ಷ ದೀಪದಲ್ಲಿ ವಾಯುಭಾರ ಕುಸಿತ:ಮುಂದಿನ 2 ದಿನ ಈ ಜಿಲ್ಲೆಗಳಲ್ಲಿ ಭಾರೀ ಗಾಳಿ ಮಳೆRain Alert :ಎರಡು ದಿನಗಳ ಕಾಲ ಅಂದರೆ ಅಕ್ಟೋಬರ್ 12 ರವರೆಗೆ ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದೆ.
और पढो »
ರಾಜ್ಯದಲ್ಲಿ ಇನ್ನೂ ಮೂರ್ನಾಲ್ಕು ದಿನ ಭಾರೀ ಮಳೆ ಸಾಧ್ಯತೆ: ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಣೆ!!ಈ ಬಗ್ಗೆ ರಾಜ್ಯ ಹವಾಮಾನ ಇಲಾಖೆಯಿಂದ ಮಾಹಿತಿ ಬಿಡುಗಡೆ ಮಾಡಲಾಗಿದೆ. ಇಂದಿನಿಂದ ಅಕ್ಟೋಬರ್ 24ರವರೆಗೆ ಭಾರೀ ಮಳೆಯಾಗುವ ಸಾಧ್ಯತೆ ಇದೆ.
और पढो »
Rain Alert: ಅಕ್ಟೋಬರ್ 15ರಿಂದ ಎರಡು ದಿನಗಳವರೆಗೆ ರಾಜ್ಯದ ಈ ಜಿಲ್ಲೆಗಳಲ್ಲಿ ಭಾರೀ ಮಳೆ ಸಾಧ್ಯತೆಅ.15ರಿಂದ ಅ.17ರವರೆಗೆ ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ರಾಮನಗರ ಮತ್ತು ತುಮಕೂರು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
और पढो »
ರಾಜ್ಯದಲ್ಲಿ ಮತ್ತೆ ಏಳು ದಿನ ಮಳೆ ಕಂಟಕ :ಈ ಜಿಲ್ಲೆಗಳಲ್ಲಿ ಬಿರುಗಾಳಿ, ಗುಡುಗು ಸಹಿತ ಅಬ್ಬರಿಸಲಿದ್ದಾನೆ ವರುಣರಾಜ್ಯಾದ್ಯಂತ ಇಂದಿನಿಂದ ಒಟ್ಟು ಏಳು ದಿನಗಳ ಕಾಲ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಬೆಂಗಳೂರಿನಲ್ಲಿಯೂ ಇಂದು ಸಂಜೆ ಬಳಿಕ ಭಾರೀ ಮಳೆಯಾಗಲಿದೆ.
और पढो »
Karnataka Weather: ಬೆಂಗಳೂರು ಸೇರಿದಂತೆ ರಾಜ್ಯದಾದ್ಯಂತ ಮುಂದಿನ 5 ದಿನ ಭಾರೀ ಮಳೆ..!ಉತ್ತರ ಕನ್ನಡ, ಉಡುಪಿ, ಬೆಳಗಾವಿ, ಧಾರವಾಡ, ಹಾವೇರಿ, ಗದಗ, ಶಿವಮೊಗ್ಗ, ಚಿಕ್ಕಮಗಳೂರು, ದಾವಣಗೆರೆ, ಚಿತ್ರದುರ್ಗ, ತುಮಕೂರು, ಚಿಕ್ಕಬಳ್ಳಾಪುರ, ಕೋಲಾರ ಮತ್ತು ರಾಮನಗರ ಜಿಲ್ಲೆಯಲ್ಲಿಯೂ ಮಳೆಯಾಗುವ ಸಾಧ್ಯತೆಯಿದೆ ಅಂತಾ ಹವಾಮಾನ ಇಲಾಖೆ ತಜ್ಞ ಸಿ.ಎಸ್.ಪಾಟೀಲ್ ತಿಳಿಸಿದ್ದಾರೆ.
और पढो »
ಕನಸಿನಲ್ಲಿ ಈ ಬಿಳಿ ವಸ್ತುಗಳು ಕಂಡರೆ, ಅಪಾರ ಸಂಪತ್ತಿನ ಒಡೆಯರಾಗುವ ಕಾಲ ಸನ್ನಿಹಿತವಾಗಿದೆ ಎಂದರ್ಥ !ಕನಸಿನಲ್ಲಿ ಈ ಬಿಳಿ ವಸ್ತುಗಳನ್ನು ಕಂಡರೆ ಅದು ಭಾರೀ ಅದೃಷ್ಟವನ್ನು ನೀಡುತ್ತದೆಯಂತೆ.
और पढो »