ಇದೀಗ ಶಬರಿಮಲೆ ಯಾತ್ರಾರ್ಥಿಗಳಿಗೆ ಸಂತಸದ ಸುದ್ದಿಯೊಂದು ಬಂದಿದೆ.
ನಾಳೆಯಿಂದ ಮಂಡಲ ಸಮಯ ಆರಂಭವಾಗುತ್ತಿದೆ. ಇನ್ನು ಮಕರ ಸಂಕ್ರಾಂತಿವರೆಗೆ ಶಬರಿಮಲೆಗೆ ಹರಿದು ಬರುವ ಭಕ್ತರ ಸಂಖ್ಯೆಯಲ್ಲಿಯೂ ಹೆಚ್ಚಳವಾಗಲಿದೆ.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...ನಾಳೆಯಿಂದ ಮಂಡಲ ಸೀಸನ್ ಶುರುವಾಗಿದೆ. ಇನ್ನು ಮಕರ ಸಂಕ್ರಾಂತಿವರೆಗೆ ಶಬರಿಮಲೆಗೆ ಹರಿದು ಬರುವ ಭಕ್ತರ ದಂಡು ಕೂಡಾ ಹೆಚ್ಚಾಗುತ್ತದೆ.ಬೇರೆ ರಾಜ್ಯಗಳಿಂದ ಆಗಮಿಸುವ ಭಕ್ತಾದಿಗಳ ದಟ್ಟಣೆಯನ್ನು ಗಮನದಲ್ಲಿಟ್ಟುಕೊಂಡು ರೈಲ್ವೇ ವಿಶೇಷ ರೈಲುಗಳಿಗೆ ಅನುಮತಿ ನೀಡಿದೆ.
Sabarimala Season Central Govt Indian Railway Special Train To Shabarimala Sabarimal Pilgrims Special Train To Shabarimale Indian Railway Indian Railway Latest News Latest News Indian Railway ಶಬರಿಮಲೆ ಯಾತ್ರಿ ಶಬರಿ ಮಲೆಗೆ ವಿಶೇಷ ಯಾತ್ರೆ
इंडिया ताज़ा खबर, इंडिया मुख्य बातें
Similar News:आप इससे मिलती-जुलती खबरें भी पढ़ सकते हैं जिन्हें हमने अन्य समाचार स्रोतों से एकत्र किया है।
ದೀಪಾವಳಿ ಹಬ್ಬಕ್ಕೆ ಕೇಂದ್ರ ಸರ್ಕಾರದ ಮಹತ್ವದ ಕ್ರಮ :ಕಡಿಮೆ ಬೆಲೆಗೆ ಅಕ್ಕಿ, ಬೇಳೆ ವಿತರಣೆಗೆ ಕ್ರಮಎಂಆರ್ ಪಿ ದರದಲ್ಲಿ ಭಾರತ್ ಅಕ್ಕಿ, ಬೇಳೆ-ಕಾಳು ಪೂರೈಕೆಗೆ ಕ್ರಮ ಕೈಗೊಂಡಿದ್ದು, ಈ ಮೂಲಕ ಗ್ರಾಹಕರಿಗೆ ಬೆಲೆ ಏರಿಕೆ ಹೊರೆ ತಗ್ಗಿಸಲು ಕ್ರಮ ಕೈಗೊಂಡಿದೆ.
और पढो »
ಜನಸಾಮಾನ್ಯರಿಗೆ ಸರ್ಕಾರದ ದೀಪಾವಳಿ ಗಿಫ್ಟ್; ನಾಳೆಯಿಂದ ಅಗ್ಗದ ಹಿಟ್ಟು, ಅಕ್ಕಿ, ಬೇಳೆಕಾಳುಗಳ ಮಾರಾಟ ಆರಂಭ!ಭಾರತ್ ಬ್ರಾಂಡ್ ಯೋಜನೆಯಡಿ, ಕೇಂದ್ರ ಸರ್ಕಾರವು ಹಿಟ್ಟು, ಅಕ್ಕಿ ಮತ್ತು ಕಾಳುಗಳನ್ನು ಅಗ್ಗದ ಬೆಲೆಗೆ ಮಾರಾಟ ಮಾಡುತ್ತಿದೆ. ಕೇಂದ್ರ ಆಹಾರ ಮತ್ತು ಗ್ರಾಹಕ ವ್ಯವಹಾರಗಳ ಸಚಿವ ಪ್ರಲ್ಹಾದ್ ಜೋಶಿ 2ನೇ ಹಂತದ ಯೋಜನೆಯನ್ನು ಉದ್ಘಾಟಿಸಲಿದ್ದಾರೆ.
और पढो »
ಬಂಗಾರದ ಬೆಲೆ ಇಳಿಸುವ ನಿಟ್ಟಿನಲ್ಲಿ ಬಹು ದೊಡ್ಡ ನಿರ್ಧಾರ !ಮುಗಿಲೆತ್ತರದಿಂದ ಪಾತಾಳಕ್ಕಿಳಿಯುವುದು ಚಿನ್ನದ ದರಆಲ್ ಇಂಡಿಯಾ ಜೆಮ್ಸ್ ಅಂಡ್ ಜ್ಯುವೆಲ್ಲರಿ ಡೊಮೆಸ್ಟಿಕ್ ಕೌನ್ಸಿಲ್ (ಜಿಜೆಸಿ) ಚಿನ್ನದ ದರಕ್ಕೆ ಸಂಬಂಧಪಟ್ಟಂತೆ ಹೊಸ ಅಪ್ಡೇಟ್ ನೀಡಿದೆ.
और पढो »
ಮೂಲವೇತನದೊಂದಿಗೆ 53% ತುಟ್ಟಿಭತ್ಯೆ ವಿಲೀನ !ಸರ್ಕಾರಿ ನೌಕರರ ವೇತನದಲ್ಲಿ ಆಗುವುದು ಬಹು ದೊಡ್ಡ ಬದಲಾವಣೆಈ ಹಿಂದೆ ತುಟ್ಟಿಭತ್ಯೆ ಶೇ 50 ದಾಟಿದಾಗ ಆರನೇ ವೇತನ ಆಯೋಗದಲ್ಲೂ ಈ ಶಿಫಾರಸು ಮಾಡಲಾಗಿತ್ತು.ಇದೀಗ ಈ ಬಗ್ಗೆ ಮತ್ತೊಮ್ಮೆ ಚರ್ಚೆ ಆರಂಭವಾಗಿದೆ.
और पढो »
ಮೂಲ ವೇತನದಲ್ಲಿ 52% ದಷ್ಟು ಹೆಚ್ಚಳ! ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ್ ಗಿಫ್ಟ್ !8ನೇ ವೇತನ ಆಯೋಗವನ್ನು ಸ್ಥಾಪಿಸುವ ಸಮಯ ಬಂದಿದೆ. ಬಜೆಟ್ನಲ್ಲಿ ಈ ಆಯೋಗದ ಸ್ಥಾಪನೆಯನ್ನು ಘೋಷಿಸಬಹುದು ಎಂದು ಹೇಳಲಾಗಿದೆ.
और पढो »
ಸರ್ಕಾರಿ ನೌಕರರ ವೇತನದಲ್ಲಿ 18,000 ರೂ.ಹೆಚ್ಚಳ !ಸರ್ಕಾರದ ಅಧಿಕೃತ ಆದೇಶದ ಅನ್ವಯ ಸ್ಯಾಲರಿ ಹೈಕ್ ಲೆಕ್ಕಾಚಾರ ಇಲ್ಲಿದೆಕೇಂದ್ರ ಸರ್ಕಾರಿ ನೌಕರರು ಮತ್ತು ಪಿಂಚಣಿದಾರರಿಗೆ ತುಟ್ಟಿಭತ್ಯೆ ಮತ್ತು ತುಟ್ಟಿಭತ್ಯೆ ಪರಿಹಾರವನ್ನು ಶೇ 3ರಷ್ಟು ಹೆಚ್ಚಿಸುವ ಪ್ರಸ್ತಾವನೆಗೆ ಕೇಂದ್ರ ಸಚಿವ ಸಂಪುಟ ನಿನ್ನೆ ಅನುಮೋದನೆ ನೀಡಿದೆ.
और पढो »