ಅತಿಥಿ ಶಿಕ್ಷಕರಿಗೆ ಪ್ರಸ್ತುತ ನೀಡಲಾಗುತ್ತಿರುವ ಮಾಸಿಕ ಗೌರವಧನ ಮೊತ್ತವನ್ನು ಹೆಚ್ಚಿಸುವ ಬಗ್ಗೆ ಆರ್ಥಿಕ ಇಲಾಖೆಯ ಅನುಮೋದನೆ ಪಡೆದು ಹೆಚ್ಚಳ ಮಾಡಲಾಗುವುದು.
ಈ 3 ರಾಶಿಯವರು ಕೈಗೆ ಕೆಂಪು ದಾರ ಕಟ್ಟಿದರೆ ಅದೃಷ್ಟವೇ ನಿಮ್ಮತ್ತ ವಾಲಿದಂತೆ: ಸಾಕ್ಷಾತ್ ಬ್ರಹ್ಮ, ವಿಷ್ಣು, ಮಹೇಶ್ವರರ ದೈವಬಲ ಕೈಹಿಡಿದು ನಡೆಸಿದ ಸಮಾನತೆಂಗಿನೆಣ್ಣೆಯಲ್ಲಿ ಈ 4 ಸಾಮಾಗ್ರಿಗಳನ್ನು ಬೆರೆಸಿ ಮನೆಯಲ್ಲೇ ನೈಸರ್ಗಿಕ ಹೇರ್ ಡೈ ಮಾಡಿ, 15 ನಿಮಿಷದಲ್ಲಿ ಕೂದಲು ಕಪ್ಪಾಗುತ್ತದೆ..!ದಾಸವಾಳದ ಗಿಡವನ್ನು ಈ ದಿಕ್ಕಿನಲ್ಲಿ ನೆಡುವುದರಿಂದ ದಾರಿದ್ಯ ತೊಲಗಿ.. ಲಕ್ಷ್ಮಿ ದೇವಿ ನಿಮ್ಮ ಮನೆ ಪ್ರವೇಶಿಸುತ್ತಾಳೆ!
ಖಾಲಿ ಇರುವ ಬೋಧಕ ಹುದ್ದೆಗಳಿಗೆ ಎದುರಾಗಿ ವಿದ್ಯಾರ್ಥಿಗಳ ಶೈಕ್ಷಣಿಕ ಹಿತದೃಷ್ಟಿಯಿಂದ ಶೈಕ್ಷಣಿಕ ವರ್ಷದ ಅಂತ್ಯದವರೆಗೆ ತಾತ್ಕಾಲಿಕವಾಗಿ ನೇಮಕ ಮಾಡುವ ಅತಿಥಿ ಶಿಕ್ಷಕರಿಗೆ ಗೌರವ ಸಂಭಾವನೆಯನ್ನು ಅನುಕ್ರಮವಾಗಿ 15000/- ರೂ.16000/- ಪರಿಷ್ಕರಿಸಲು ಆರ್ಥಿಕ ಇಲಾಖೆಗೆ ಪುಸ್ತಾವನೆ ಸಲ್ಲಿಸಲಾಗಿತ್ತು.
Madhu Bangarappa In Belagavi Session Madhu Bangarappa In Winter Session Madhu Bangarappa Today Statement Madhu Bangarappa Latest Statement Guest Teacherssalary Guest Teachers Salary Increament ಮಧು ಬಂಗಾರಪ್ಪ ಮಧು ಬಂಗಾರಪ್ಪ ಹೇಳಿಕೆ Kannada News Kannada Today Kannada News Zee Kannada News Latest Kannada News Latest Kannada News Live News In Kannada Breaking News In Kannada Today Kannada News ಕನ್ನಡ ನ್ಯೂಸ್ ಕನ್ನಡದಲ್ಲಿ ಇತ್ತೀಚಿನ ಸುದ್ದಿ ಕನ್ನಡದಲ್ಲಿ ಬ್ರೇಕಿಂಗ್ ನ್ಯೂಸ್ ಜೀ ನ್ಯೂಸ್ ಕನ್ನಡ
इंडिया ताज़ा खबर, इंडिया मुख्य बातें
Similar News:आप इससे मिलती-जुलती खबरें भी पढ़ सकते हैं जिन्हें हमने अन्य समाचार स्रोतों से एकत्र किया है।
2025 ಫೆಬ್ರವರಿ ಅಂತ್ಯದೊಳಗೆ ಪ್ರೌಢಶಾಲಾ ಸಹ ಶಿಕ್ಷಕರಿಗೆ ಬಡ್ತಿ : ಸಚಿವ ಎಸ್.ಮಧು ಬಂಗಾರಪ್ಪಜೇಷ್ಠತಾ ಪಟ್ಟಿಯನ್ನು ಪ್ರಕಟಿಸಿದ ನಂತರ ಪ್ರೌಢಶಾಲಾ ಸಹ ಶಿಕ್ಷಕರಿಗೆ ಬಡ್ತಿ ನೀಡುವ ಪ್ರಕ್ರಿಯೆಯನ್ನು ಬರುವ 2025ರ ಫೆಬ್ರವರಿ ಅಂತ್ಯದೊಳಗೆ ಪೂರ್ಣಗೊಳಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಎಸ್ ಮಧು ಬಂಗಾರಪ್ಪ ಭರವಸೆ ನೀಡಿದರು.
और पढो »
ಮಂತ್ರಾಲಯ ರಾಘವೇಂದ್ರ ಸ್ವಾಮಿ ದರ್ಶನ ಸಮಯಕ್ಕೆ ವಂದೇ ಭಾರತ್ ರೈಲು ಸಮಯ ಬದಲು : ಕೆಜೆ ಜಾರ್ಜ್ ಮನವಿಬೆಂಗಳೂರು ಕಲಬುರಗಿ ವಂದೇ ಭಾರತ್ ರೈಲು ಸಂಚಾರ ಸಮಯ ಬದಲು ಮಾಡಲು ಸಚಿವ ಕೆಜೆ ಜಾರ್ಚ್ ಕೇಂದ್ರ ರೈಲು ಸಚಿವ ಅಶ್ವಿನಿ ವೈಷ್ಣವ್ ಅವರಿಗೆ ಮನವಿ ಮಾಡಿದ್ದಾರೆ.
और पढो »
ಪಿಂಚಣಿದಾರರಿಗೆ ಪಿಂಚಣಿ ಹೆಚ್ಚಳ ಘೋಷಿಸಿದ ಸರ್ಕಾರ !ಯಾರಿಗೆ ಎಷ್ಟು ಹೆಚ್ಚಳ ಇಲ್ಲಿದೆ ಸಂಪೂರ್ಣ ವಿವರಪಿಂಚಣಿದಾರರಿಗೆ ಹೆಚ್ಚುವರಿ ಪಿಂಚಣಿಯನ್ನು ಘೋಷಿಸಿ ಸರ್ಕಾರ ಅಧಿಸೂಚನೆ ಹೊರಡಿಸಿದೆ.
और पढो »
ಪಿಂಚಣಿದಾರರಿಗೆ ಪಿಂಚಣಿ ಹೆಚ್ಚಳ : ಸರ್ಕಾರದ ಅಧಿಸೂಚನೆ ಪ್ರಕಟ, ಯಾರಿಗೆ ಎಷ್ಟು ಹೆಚ್ಚಳ ಇಲ್ಲಿದೆ ವಿವರPension Hike : ಪಿಂಚಣಿದಾರರಿಗೆ ಸಂತಸದ ಸುದ್ದಿ ಇದೆ. ಸರ್ಕಾರ ಪಿಂಚಣಿ ಹೆಚ್ಚಳವನ್ನು ಘೋಷಿಸಿದೆ.
और पढो »
ಈ 3 ರಾಶಿಯವರಿಗೆ ಗೋಲ್ಡನ್ ಟೈಮ್ ಶುರು.. ಸುಖದ ಸುಪ್ಪತ್ತಿಗೆಯಲ್ಲಿ ತೇಲಾಡುವ ಅದೃಷ್ಟದ ಪರ್ವಕಾಲ, ಸಂಪತ್ತಿನ ಸುರಿಮಳೆ.. ಸಿರಿವಂತಿಕೆ ಹುಡುಕಿ ಬರಲಿದೆ !Budh Gochar 2024: ಬುಧ ಗ್ರಹವು ಮಾತು, ಬುದ್ಧಿವಂತಿಕೆ, ವಿವೇಕ, ಜ್ಞಾನ ಮತ್ತು ತರ್ಕ, ವ್ಯವಹಾರ ಮತ್ತು ಆರ್ಥಿಕ ಪ್ರಯೋಜನಗಳಿಗೆ ಸಂಬಧಿಸಿದೆ.
और पढो »
ಪರ್ಸ್ ನಲ್ಲಿ ಈ ಸಸ್ಯದ ಬೀಜವನ್ನು ಇಟ್ಟುಕೊಳ್ಳಿ, ಹಣದ ಸಮಸ್ಯೆ ಎದುರಾಗುವುದೇ ಇಲ್ಲ ! ನೆಮ್ಮದಿಯ ಜೀವನ ನಿಮ್ಮದಾಗುತ್ತದೆಮಂಜರಿಗೆ ಸಂಬಂಧಿಸಿದ ಕೆಲವು ವಿಶೇಷ ಕ್ರಮಗಳನ್ನು ತೆಗೆದುಕೊಂಡರೆ, ನೀವು ನಿರೀಕ್ಷಿಸಿರದ ರೀತಿಯಲ್ಲಿ ಆರ್ಥಿಕ ಪ್ರಯೋಜನಗಳನ್ನು ಪಡೆಯುವುದು ಸಾಧ್ಯವಾಗುವುದು.
और पढो »