Afghanistan New Zealand Test: ಇನ್ಮುಂದೆ ಯಾವತ್ತೂ ಕೂಡ ಈ ಮೈದಾನಕ್ಕೆ ನಾವು ಬರಲು ಬಯಸುವುದಿಲ್ಲ ಎಂದು ಎಸಿಬಿ ಅಧಿಕಾರಿ ತಿಳಿಸಿದ್ದಾರೆ. ಶಹೀದ್ ವಿಜಯ್ ಸಿಂಗ್ ಪಥಿಕ್ ಸ್ಪೋರ್ಟ್ಸ್ ಕಾಂಪ್ಲೆಕ್ಸ್ʼನಲ್ಲಿ ಒಳಚರಂಡಿ, ಒದ್ದೆಯಾದ ಔಟ್ ಫೀಲ್ಡ್ ಮತ್ತು ಶೋಚನೀಯ ಸೌಲಭ್ಯಗಳ ಬಗ್ಗೆ ಎಸಿಬಿ ಅಧಿಕಾರಿಯೊಬ್ಬರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಇನ್ಮುಂದೆ ಯಾವತ್ತೂ ಕೂಡ ಭಾರತದ ಈ ಕ್ರೀಡಾಂಗಣಕ್ಕೆ ನಾವು ಬರಲ್ಲ: ಬಿಸಿಸಿಐ ವಿರುದ್ಧ ಅಫ್ಘನ್ ಕ್ರಿಕೆಟ್ ಮಂಡಳಿ ಶಾಕಿಂಗ್ ನಿರ್ಧಾರ
ಎಂತೆಂಥಾ ದಿಗ್ಗಜರೇ ಪ್ರಯತ್ನಪಟ್ಟರೂ... ಇದುವರೆಗೆ ವಿರಾಟ್ ಕೊಹ್ಲಿಯ ಈ 5 ದಾಖಲೆಗಳನ್ನು ಯಾರಿಂದಲೂ ಟಚ್ ಮಾಡೋದಕ್ಕೂ ಸಾಧ್ಯವಾಗಿಲ್ಲ!
ಅಫ್ಘನ್ ಕ್ರಿಕೆಟ್ ಮಂಡಳಿ ಅಫ್ಘಾನಿಸ್ತಾನ ಅಫ್ಘಾನಿಸ್ತಾನ ಕ್ರಿಕೆಟ್ ಅಫ್ಘಾನಿಸ್ತಾನ ಕ್ರಿಕೆಟ್ ಎಸಿಬಿ ಅಧಿಕಾರಿ ಗ್ರೇಟರ್ ನೋಯ್ಡಾ ಸ್ಟೇಡಿಯಂ ಕನ್ನಡದಲ್ಲಿ ಕ್ರಿಕೆಟ್ ಸುದ್ದಿ ಕನ್ನಡದಲ್ಲಿ ಟ್ರೆಂಡಿಂಗ್ ಸುದ್ದಿ Afghanistan New Zealand Test Afghanistan Cricket Board Afghanistan Afghanistan Cricket Afghanistan Cricket ACB Official Greater Noida Stadium Cricket News In Kannada Trending News In Kannada
इंडिया ताज़ा खबर, इंडिया मुख्य बातें
Similar News:आप इससे मिलती-जुलती खबरें भी पढ़ सकते हैं जिन्हें हमने अन्य समाचार स्रोतों से एकत्र किया है।
35 ವರ್ಷಕ್ಕೆ ICC ಬಾಸ್ ಸ್ಥಾನಕ್ಕೇರಿದ ಜಯ್ ಶಾ ಅವರ ಪತ್ನಿ ಯಾರು ಗೊತ್ತೇ? ಅಬ್ಬಬ್ಬಾ.. ಇನ್ನಾರು ಸರಿಸಾಟಿಯೇ ಇಲ್ಲ ಈಕೆಯ ಅಂದಕ್ಕೆ..!Jay Shah Wife: ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ಕಾರ್ಯದರ್ಶಿ ಜಯ್ ಶಾ ಅವರು ಅಂತರರಾಷ್ಟ್ರೀಯ ಕ್ರಿಕೆಟ್ ಮಂಡಳಿಯ (ಐಸಿಸಿ) ಹೊಸ ಬಾಸ್ ಆಗಿ ಆಯ್ಕೆಯಾಗಿದ್ದಾರೆ. ಅಂದಿನಿಂದ, ಅವರು ನಿರಂತರ ಸುದ್ದಿಯಲ್ಲಿದ್ದಾರೆ...
और पढो »
ಶೃಂಗೇರಿ ಶಾರದಾ ಪೀಠದಲ್ಲಿ ಇಂದಿನಿಂದ ವಸ್ತ್ರ ಸಂಹಿತೆ ಜಾರಿ : ಪಂಚೆ, ಶಲ್ಯ,ದೋತಿ, ಸೀರೆಯಲ್ಲಿಯೇ ಬರಬೇಕು ದೇವಾಲಯಕ್ಕೆ20 ದಿನದ ಹಿಂದೆ ಈ ವಿಚಾರಕ್ಕೆ ಸಂಬಂಧಿಸಿದಂತೆ ದೇವಾಲಯ ಆಡಳಿತ ಮಂಡಳಿ ಆದೇಶ ಹೊರಡಿಸಿತ್ತು.
और पढो »
ಸಂದರ್ಶನಕ್ಕೆ ಬಂದ ಕ್ರೀಡಾ ನಿರೂಪಕಿಯರ ಅಂದಕ್ಕೆ ಮರುಳಾಗಿ ಅವರನ್ನೇ ಮದುವೆಯಾದ ಸ್ಟಾರ್ ಕ್ರಿಕೆಟಿಗರು: ಈ ಪಟ್ಟಿಯಲ್ಲಿದ್ದಾರೆ ಭಾರತದ ಇಬ್ಬರು!!Cricketer who married sports anchor: ಈ ಲೇಖನದಲ್ಲಿ ನಾವು ಕ್ರೀಡಾ ಆಂಕರ್ʼಗಳನ್ನು ಮದುವೆಯಾದ ಕ್ರಿಕೆಟಿಗರನ್ನು ಕುರಿತು ಮಾಹಿತಿ ನೀಡಲಿದ್ದೇವೆ. ಈ ಪಟ್ಟಿಯಲ್ಲಿ ಇಬ್ಬರು ಭಾರತೀಯ ಕ್ರಿಕೆಟಿಗರಿದ್ದಾರೆ.
और पढो »
ʼಎಲ್ಲಾ ನಟಿಯರೂ ಅಡ್ಜಸ್ಟ್ ಆಗ್ಲೇಬೇಕಾ ಅಥವಾ ಆಗುತ್ತಾರಾ?ʼ.. ಖ್ಯಾತ ಕನ್ನಡದ ನಟಿ ಶಾಕಿಂಗ್ ಹೇಳಿಕೆ!Actress Parvathy: ಈ ಹಿಂದೆ ನಾಯಕ ನಟಿಯೊಬ್ಬರನ್ನು ಅಪಹರಿಸಿ ಕಾರಿನಲ್ಲಿ ಲೈಂಗಿಕ ದೌರ್ಜನ್ಯ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಸಮೀತಿಯೊಂದನ್ನು ರಚಿಸಲಾಗಿತ್ತು.. ಇದೀಗ ಈ ವರದಿಯ ಕುರಿತಾಗಿ ಖ್ಯಾತ ನಟಿಯೊಬ್ಬರು ಶಾಕಿಂಗ್ ಹೇಳಿಕೆ ನೀಡಿದ್ದಾರೆ..
और पढो »
ಟೀಂ ಇಂಡಿಯಾಗೆ ರಾಹುಲ್ ದ್ರಾವಿಡ್ ಪುತ್ರನ ಗ್ರ್ಯಾಂಡ್ ಎಂಟ್ರಿ: ತಂದೆಯ ಹಾದಿಯಲ್ಲೇ ಹೆಜ್ಜೆ... ಈ ಸರಣಿ ಮೂಲಕ ಸಮಿತ್ ಪದಾರ್ಪಣೆ!Rahul Dravid Son Samit Dravid: ಭಾರತದ ಶ್ರೇಷ್ಠ ಬ್ಯಾಟ್ಸ್ಮನ್ ಮತ್ತು ಮಾಜಿ ನಾಯಕ ರಾಹುಲ್ ದ್ರಾವಿಡ್ ಅವರ ಪುತ್ರ ಸಮಿತ್, ತಂದೆಯಂತೆಯೇ ಕ್ರಿಕೆಟ್ ಬಗ್ಗೆ ಒಲವು ಹೊಂದಿದ್ದು, ಆಲ್ ರೌಂಡರ್ ಆಗುವ ಹಾದಿಯಲ್ಲಿದ್ದಾರೆ.
और पढो »
ಸುದೀಪ್ ತುರ್ತು ಪತ್ತಿಕಾಗೋಷ್ಠಿ! ದರ್ಶನ್ ಕುರಿತ ಪ್ರಶ್ನೆಗೆ ಕಿಚ್ಚನ ಖಡಕ್ ಉತ್ತರkichcha sudeep: ಶನಿವಾರ (ಆಗಸ್ಟ್ 31) ದಂದು ಕಿಚ್ಚ ಸುದೀಪ್ ತುರ್ತು ಪತ್ರಿಕಾಗೋಷ್ಟೀ ಕರೆದಿದ್ದರು, ಈ ವೇಳೆ ಮಾತನಾಡಿದ ಅವರು ತಮ್ಮ ಹುಟ್ಟುಹಬ್ಬ, ಸಿನಿಮಾ ಅಪ್ಡೇಟ್ಸ್ ಅಷ್ಟೆ ಅಲ್ಲ ದರ್ಶನ್ ಕುರಿತು ಕೇಳಿದ ಪ್ರಸ್ನೆಗಳಿಗೂ ಕೂಡ ಖಡಕ್ ಆಗಿ ಉತ್ತರ ನೀಡಿದ್ದಾರೆ.
और पढो »