ಈ ಹಣ್ಣಿನ ಮರದ ತೊಗಟೆಯ ಪುಡಿಯನ್ನು ಬಿಸಿ ನೀರಿನಲ್ಲಿ ಹಾಕಿ ಕುಡಿದರೆ ಬ್ಲಡ್ ಶುಗರ್ ನಾರ್ಮಲ್ ಆಗುವುದು.
ಊಟಕ್ಕೂ ಮುನ್ನ ಈ ಹಣ್ಣಿನ ಮರದ ತೊಗಟೆಯ ಪುಡಿಯನ್ನು ನೀರಿನಲ್ಲಿ ಹಾಕಿ ಕುಡಿದರೆ ತಕ್ಷಣವೇ ನಾರ್ಮಲ್ ಆಗುವುದು ಶುಗರ್ !ಮತ್ತೆಂದೂ ಏರುವುದಿಲ್ಲ ಮಧುಮೇಹಮಧುಮೇಹದಲ್ಲಿ ರಕ್ತದಲ್ಲಿನ ಗ್ಲೂಕೋಸ್ ಮಟ್ಟ ಹೆಚ್ಚಾಗುವುದರಿಂದ,ದೇಹದ ಆಂತರಿಕ ಅಂಗಗಳಿಗೆ ಹಾನಿಯಾಗುವ ಅಪಾಯವೂ ಹೆಚ್ಚಾಗುತ್ತದೆ.ಮೂತ್ರಪಿಂಡ,ಯಕೃತ್ತು,ಕಣ್ಣು ಮತ್ತು ನರಮಂಡಲದಂತಹ ಪ್ರಮುಖ ಅಂಗಗಳಿಗೆ ಹಾನಿಯಾಗುವ ಅಪಾಯವನ್ನು ಮಧುಮೇಹ ಹೆಚ್ಚಿಸುತ್ತದೆ.
ಈ ಮರದ ತೊಗಟೆಯನ್ನು ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ನಿಯಂತ್ರಿಸಲು ಗಿಡಮೂಲಿಕೆಯಾಗಿ ಬಳಸಲಾಗುತ್ತದೆ.ಇದನ್ನು ಅರ್ಜುನ ತೊಗಟೆ ಎಂದು ಕೂಡಾ ಕರೆಯುತ್ತಾರೆ. ಮಧುಮೇಹದಂತಹ ದೀರ್ಘಕಾಲದ ಕಾಯಿಲೆಗಳ ಲಕ್ಷಣಗಳಿಂದಲೂ ಪರಿಹಾರವನ್ನು ಪಡೆಯಲು ಈ ತೊಗಟೆಯ ಸೇವನೆಯು ಪ್ರಯೋಜನಕಾರಿ. ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ಕಡಿಮೆ ಮಾಡುವುದರ ಜೊತೆಗೆ,ಇನ್ಸುಲಿನ್ ಪ್ರತಿಕ್ರಿಯೆಯನ್ನು ಸುಧಾರಿಸುತ್ತದೆ. ಒಂದು ಕಪ್ ನೀರನ್ನು ಕುದಿಸಿ.ನಂತರ ಅದಕ್ಕೆ ಸ್ವಲ್ಪ ಈ ಮರದ ತೊಗಟೆ ಪುಡಿಯನ್ನು ಸೇರಿಸಿ.ಈ ಮಿಶ್ರಣವನ್ನು 10 ನಿಮಿಷ ಕುಡಿಯಲು ಬಿಡಿ.ನಂತರ ಅದನ್ನು ಫಿಲ್ಟರ್ ಮಾಡಿ ಕುಡಿಯಿರಿ.
How To Control Sugar Naturally Natural Way To Control Sugar Diabetes Control Tips Tips To Control Diabetes ಮಧುಮೇಹಕ್ಕೆ ಮನೆಮದ್ದು ಶುಗರ್ ನಿಯಂತ್ರಣ ಹೇಗೆ ಶುಗರ್ ಗೆ ಮನೆ ಮದ್ದು Health News In Kannada Kannada Health News
इंडिया ताज़ा खबर, इंडिया मुख्य बातें
Similar News:आप इससे मिलती-जुलती खबरें भी पढ़ सकते हैं जिन्हें हमने अन्य समाचार स्रोतों से एकत्र किया है।
ಊಟಕ್ಕೂ ಮುನ್ನ ಈ ಕೆಂಪು ಹಣ್ಣಿನ ಒಂದು ಪೀಸ್ ಸೇವಿಸಿ: 45 ದಿನಗಳವರೆಗೆ ಬ್ಲಡ್ ಶುಗರ್ ಸಂಪೂರ್ಣ ನಾರ್ಮಲ್ ಆಗಿಯೇ ಇರುತ್ತೆ!Chakotra or Grapefruit For Diabetes Control: ಇಂದಿನ ದಿನಗಳಲ್ಲಿ, ಕಳಪೆ ಜೀವನಶೈಲಿ ಮತ್ತು ಅನಾರೋಗ್ಯಕರ ಆಹಾರ ಪದ್ಧತಿಯಿಂದಾಗಿ, ಜನರು ಹೆಚ್ಚಾಗಿ ಅನೇಕ ಗಂಭೀರ ಕಾಯಿಲೆಗಳಿಗೆ ಬಲಿಯಾಗುತ್ತಿದ್ದಾರೆ. ತಪ್ಪು ಆಹಾರ ಪದ್ಧತಿಯು ಕ್ರಮೇಣ ವ್ಯಕ್ತಿಯನ್ನು ಒಳಗಿನಿಂದ ಟೊಳ್ಳಾಗಿಸುತ್ತಿದೆ.
और पढो »
ಊಟಕ್ಕೂ ಮೊದಲು ಈ ಒಣಹಣ್ಣು ತಿಂದರೆ ಮುಂದಿನ 30 ದಿನಗಳವರೆಗೆ ನಾರ್ಮಲ್ ಆಗಿರುತ್ತದೆ ಬ್ಲಡ್ ಶುಗರ್!Pine Nuts Benefits: ಒಣ ಹಣ್ಣುಗಳು ಸೂಪರ್ ಫುಡ್ ಸ್ಥಾನಮಾನವನ್ನು ಪಡೆದಿವೆ. ಗೋಡಂಬಿ, ಪಿಸ್ತಾ, ಬಾದಾಮಿ, ಒಣದ್ರಾಕ್ಷಿ, ವಾಲ್ನಟ್ಸ್, ಅಂಜೂರ ಹೀಗೆ ಹಲವಾರು ಬಗೆಯ ಒಣಹಣ್ಣುಗಳ ಬಗ್ಗೆ ನಾವೆಲ್ಲರು ಕೇಳಿರುತ್ತೇವೆ.
और पढो »
ವಾರಕ್ಕೆ ಎರಡು ಬಾರಿ ಈ ಹಣ್ಣನ್ನು ತಿಂದರೆ ಯಾವತ್ತೂ ನಾರ್ಮಲ್ ಆಗಿರುವುದು ಬ್ಲಡ್ ಶುಗರ್ !ಪಥ್ಯ ಮಾಡುವ ಅಗತ್ಯವೂ ಇಲ್ಲ !ಮಧುಮೇಹ ರೋಗಿಗಳು ಈ ಹಣ್ಣನ್ನು ತಿಂದರೆ ತುಂಬಾ ಪ್ರಯೋಜನಕಾರಿ.ಈ ಹಣ್ಣು ಸೇವಿಸುವ ಮೂಲಕ ಬ್ಲಡ್ ಶುಗರ್ ಅನ್ನು ನಿಯಂತ್ರಿಸಬಹುದು ಎಂದು ಹೇಳಲಾಗುತ್ತದೆ.
और पढो »
ಸೋಂಪಿನ ನೀರಿಗೆ ಈ ಪುಡಿಯನ್ನು ಒಂದು ಚಿಟಕಿ ಹಾಕಿ ಕುಡಿಯಿರಿ! ಬ್ಲಡ್ ಶುಗರ್ ನಾರ್ಮಲ್ ಆಗುವುದು!ಪಥ್ಯ, ಔಷಧಿ ಎಲ್ಲಾ ಮರೆತುಬಿಡಿ !Diabetes Control tips:ರಕ್ತದಲ್ಲಿನ ಸಕ್ಕರೆ ಪ್ರಮಾಣ ಹೆಚ್ಚಿದರೆ ದೇಹದ ಇತರ ಭಾಗಗಳ ಮೇಲೆಯೂ ಪರಿಣಾಮ ಬೀರುತ್ತದೆ.ಇದು ಕಿಡ್ನಿ ಸಂಬಂಧಿ ಸಮಸ್ಯೆಗಳನ್ನು ಉಂಟುಮಾಡುತ್ತದೆ.
और पढो »
ಮಲಗುವ ಮೊದಲು ಹಾಲಿನ ಜೊತೆ ಈ ಚಿಕ್ಕ ಬೀಜ ಬೆರೆಸಿ ಕುಡಿದರೆ ಒಂದು ತಿಂಗಳ ಕಾಲ ಹೆಚ್ಚಾಗೋದೇ ಇಲ್ಲ ಬ್ಲಡ್ ಶುಗರ್!Sabja Seeds Benefits: ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ನಿಯಂತ್ರಿಸುವ ಗುಣಗಳನ್ನು ಹೊಂದಿರುವ ಈ ಬೀಜಗಳನ್ನು ಹಾಲಿನ ಜೊತೆ ಕುಡಿದರೆ ಮಧುಮೇಹ ನಿಯಂತ್ರಣಕ್ಕೆ ಬರುತ್ತದೆ.
और पढो »
ಬೊಜ್ಜು ಸಮಸ್ಯೆ: ಬಿಸಿ ನೀರಿಗೆ ಈ ಪುಟ್ಟ ಬೀಜ ಹಾಕಿ ಕುದಿಸಿ ಕುಡಿದರೆ... ಒಂದೇ ವಾರದಲ್ಲಿ ಕರಗುತ್ತೆ Belly Fat !ajwain water benefits: ಬೊಜ್ಜು ಸಮಸ್ಯೆ ಇರುವವರು ರಾತ್ರಿ ಮಲಗುವ ಮೊದಲು ಬಿಸಿ ನೀರಿಗೆ ಈ ಪುಟ್ಟ ಬೀಜ ಹಾಕಿ ಕುದಿಸಿ ಕುಡಿದರೆ ಒಂದೇ ವಾರದಲ್ಲಿ ತೂಕ ಕಡಿಮೆಯಾಗುತ್ತದೆ.
और पढो »