ರೇಣುಕಾಸ್ವಾಮಿ ಕೊಲೆ ಕೇಸ್ ಯಾರಿಗೆ ತಾನೆ ಗೊತ್ತಿಲ್ಲ ಹೇಳಿ. ದರ್ಶನ್ ಗೆಳತಿ ಪವಿತ್ರಾಗೆ ಮೇಸೇಜ್ ಮಾಡಿದ ಅಂತ ದರ್ಶನ್ ಅಂಡ್ ರೇಣುಕಾಸ್ವಾಮಿ ಕೊಲೆ ಮಾಡಿದ್ರು ಅನ್ನೋ ಆರೋಪದ ಮೇಲೆ ಜೈಲು ಸೇರಿದ್ರು. ಅದೇ ತರ ಯಲಹಂಕ ಡಬಲ್ ಮರ್ಡರ್ ನಡೆದಿದೆ.. ಹೆಚ್ಚಿನ ಮಾಹಿತಿ ಇಲ್ಲಿದೆ ನೋಡಿ..
ಮೋಟಾರು ಸೈಕಲ್ ಸವಾರ ಕಂದಕಕ್ಕೆ ಬಿದ್ದ ಘಟನೆ ಇತ್ತೀಚೆಗೆ ವರದಿಯಾಗಿದೆ. ಪೊಲೀಸರು ಮತ್ತು ಸಾರ್ವಜನಿರ ಪ್ರಕಾರ, ವ್ಯಕ್ತಿಯು ಮದ್ಯದ ಅಮಲಿನಲ್ಲಿ ದುಡುಕಿನ ಚಾಲನೆಯಲ್ಲಿ ಬ್ಯಾರಿಕೇಡ್ಗೆ ಡಿಕ್ಕಿ ಹೊಡೆದು ಕಂದಕಕ್ಕೆ ಬಿದ್ದದ್ದ..
ರೇಣುಕಾಸ್ವಾಮಿ ಕೊಲೆಯನ್ನು ಮೀರಿಸುತ್ತೆ ಈ ಡಬಲ್ ಮರ್ಡರ್ ಸ್ಟೋರಿ..! ಲವ್ವರ್ಗೆ ಮೆಸೇಜ್ ಮಾಡಿದ್ದಕ್ಕೆ ಇಬ್ಬರು ಮಟ್ಯಾಶ್
Crime News Today Crime News Kannada News Kannada Today Kannada News Zee Kannada News Latest Kannada News Latest Kannada News Live News In Kannada Breaking News In Kannada Today Kannada News ಕನ್ನಡ ನ್ಯೂಸ್ ಕನ್ನಡದಲ್ಲಿ ಇತ್ತೀಚಿನ ಸುದ್ದಿ ಕನ್ನಡದಲ್ಲಿ ಬ್ರೇಕಿಂಗ್ ನ್ಯೂಸ್ ಜೀ ನ್ಯೂಸ್ ಕನ್ನಡ
इंडिया ताज़ा खबर, इंडिया मुख्य बातें
Similar News:आप इससे मिलती-जुलती खबरें भी पढ़ सकते हैं जिन्हें हमने अन्य समाचार स्रोतों से एकत्र किया है।
ಈ ವೈರಲ್ ಫೋಟೋದಲ್ಲಿರೋದು ನಿಜಕ್ಕೂ ವಿರಾಟ್ ಪುತ್ರ ಅಕಾಯ್ ಕೊಹ್ಲಿಯೇ..? ಕೊನೆಗೂ ಸ್ಪಷ್ಟನೆ ನೀಡಿದ್ರು ಕೊಹ್ಲಿ ಸಹೋದರಿ ಭಾವನಾಈ ವೈರಲ್ ವಿಡಿಯೋದಲ್ಲಿ ಕಾಣಿಸಿಕೊಂಡಿರುವ ಮಗು ಅಕಾಯ್ ಅಲ್ಲ ಎಂದು ವಿರಾಟ್ ಸಹೋದರಿ ಭಾವನಾ ಕೊಹ್ಲಿ ಧಿಂಗ್ರಾ ಸ್ಪಷ್ಟನೆ ನೀಡಿದ್ದಾರೆ.
और पढो »
ಒಟ್ಟಿಗೆ ವಿಚ್ಛೇದನ ಘೋಷಿಸಿದ ಎ ಆರ್ ರೆಹಮಾನ್ ಮತ್ತು ಮೊಹಿನಿ ಡೇ ನಡವಿನ ಸಂಬಂಧ ಏನು ? ರಹಸ್ಯ ಬಹಿರಂಗ ಪಡಿಸಿದ ಸಾಯಿರಾ ಬಾನು ವಕೀಲAR Rahman Saira Banu Divorce: ಇದೀಗ ಇಬ್ಬರೂ ಒಂದೇ ದಿನ ವಿಚ್ಛೇದನ ಘೋಷಿಸಿರುವ ಬಗ್ಗೆ ಸಾಯಿರಾ ಪರ ವಕೀಲ ಸ್ಪಷ್ಟನೆ ನೀಡಿದ್ದಾರೆ.
और पढो »
ಶಾಹಿದ್ ಅಫ್ರಿದಿ ಜೊತೆ ಬಾಲಿವುಡ್ ಸ್ಟಾರ್ ನಟಿಯ ಸಂಬಂಧದ ಸೀಕ್ರೆಟ್ ರೀವಿಲ್.! ಏನಿದು ಗುಟ್ಟು?Shahid Afridi Bollywood Actress Affair: ಪಾಕಿಸ್ತಾನ ಕ್ರಿಕೆಟ್ ತಂಡದ ಮಾಜಿ ನಾಯಕ ಶಾಹಿದ್ ಅಫ್ರಿದಿ ಮತ್ತು ಅಂದಿನ ಸ್ಟಾರ್ ನಾಯಕಿ ಸೋನಾಲಿ ಬೇಂದ್ರೆ ಈ ಹಿಂದೆ ಸಂಬಂಧ ಹೊಂದಿದ್ದರು ಎಂಬ ವದಂತಿಗಳಿಗೆ ಇತ್ತೀಚೆಗಷ್ಟೇ ಸ್ಪಷ್ಟನೆ ಸಿಕ್ಕಿದೆ.
और पढो »
ನಿರ್ದೇಶಕ ಓಂ ಸಾಯಿಪ್ರಕಾಶ್ ಹಾಗೂ ಕನ್ನಡ ಚಲನಚಿತ್ರ ನಿರ್ಮಾಪಕರ ಸಂಘದ ಅಧ್ಯಕ್ಷ ಉಮೇಶ್ ಬಣಕಾರ್ ಅವರಿಂದ MYTH FX ಸ್ಟುಡಿಯೋ ಅನಾವರಣMYTH FX Studio: ಕನ್ನಡ ಚಿತ್ರರಂಗಕ್ಕೆ ಅನುಕೂಲವಾಗುವಂತಹ MYTH FX ಸ್ಟುಡಿಯೋ ಇತ್ತೀಚೆಗೆ ಬನ್ನೇರುಘಟ್ಟ ರಸ್ತೆಯ ಅರಕೆರೆಯಲ್ಲಿ ಆರಂಭವಾಯಿತು. ಹಿರಿಯ ನಿರ್ದೇಶಕ ಓಂ ಸಾಯಿಪ್ರಕಾಶ್ ಹಾಗೂ ಕನ್ನಡ ಚಲನಚಿತ್ರ ನಿರ್ಮಾಪಕರ ಸಂಘದ ಅಧ್ಯಕ್ಷ ಉಮೇಶ್ ಬಣಕಾರ್ ಈ ಸುಸಜ್ಜಿತ ವಿ ಎಫ್ ಎಕ್ಸ್ ಸ್ಟುಡಿಯೋವನ್ನು ಉದ್ಘಾಟಿಸಿ ಶುಭ ಕೋರಿದರು.
और पढो »
ಸರ್ಕಾರ 108 ಸಿಬ್ಬಂದಿಗಳ ವೇತನ ಬಾಕಿ ಉಳಿಸಿಕೊಂಡಿಲ್ಲ : ಸಚಿವ ದಿನೇಶ್ ಗುಂಡೂರಾವ್ ಸ್ಪಷ್ಟನೆ108 ಸಮಸ್ಯೆ ಆರಂಭವಾಗಿದ್ದೇ ಬಿಜೆಪಿ ಸರ್ಕಾರದ ಅವಧಿಯಲ್ಲಿ. ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಬಳಿಕ ಏಜನ್ಸಿ ಹಾಗೂ ಚಾಲಕರ ನಡುವಿನ ಸಮಸ್ಯೆಯನ್ನ ಇಲಾಖೆ ಮಧ್ಯಸ್ಥಿಕೆ ವಹಿಸಿ ಸರಿಪಡಿಸುತ್ತಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್.
और पढो »
ಕ್ರಿಕೆಟ್ ಜಗತ್ತಿಗೆ ಇದು ಕರಾಳ ದಿನ..! ಬ್ಯಾಟಿಂಗ್ ವೇಳೆ ಹೃದಯಾಘಾತದಿಂದ ಕ್ರಿಕೆಟಿಗ ಸಾವು..!!Imran patel: ಮಹಾರಾಷ್ಟ್ರದ ಪುಣೆಯಲ್ಲಿ ದಾರುಣ ಘಟನೆಯೊಂದು ನಡೆದಿದೆ. ಪಂದ್ಯ ಆಡುವ ವೇಳೆ ಮೈದಾನದಲ್ಲೇ ಕುಸಿದು ಬಿದ್ದು ಆಟಗಾರರೊಬ್ಬರು ಕುಸಿದು ಬಿದ್ದು ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ. ಗರ್ವಾರೆ ಕ್ರೀಡಾಂಗಣದಲ್ಲಿ ಗುರುವಾರ ಈ ಘಟನೆ ನಡೆದಿದ್ದು, ಕ್ರಿಕೆಟ್ ಜಗತ್ತಿನಲ್ಲಿ ಈ ಘಟನೆ ಆಘಾತ ಮೂಡಿಸಿದೆ.
और पढो »