ಶನಿ ಗ್ರಹದ ನೇರ ನಡೆ ಕೆಲವು ರಾಶಿಯವರ ಜೀವನದಲ್ಲಿ ರಚನಾತ್ಮಕ ತಿರುವುಗಳನ್ನು ತರುತ್ತದೆ.ಜೀವನದ ಸಂತೋಷ ಹೆಚ್ಚುತ್ತದೆ.ಹಣಕಾಸಿನ ಬಾಧೆ ನೀಗುತ್ತದೆ.
ಕಷ್ಟ ಕೊಡುವಾತನೇ ಬೆಳಗುತ್ತಾನೆ ಈ ರಾಶಿಯವರ ಜೀವನ!ದೀಪಾವಳಿ ನಂತರ ಶನಿ ಮಹಾತ್ಮನ ಕೃಪಾ ದೃಷ್ಟಿ!ಇನ್ನೇನಿದ್ದರೂ ನೆಮ್ಮದಿ, ಐಶಾರಾಮದ ಜೀವನ
ಜ್ಯೋತಿಷ್ಯ ಲೆಕ್ಕಾಚಾರಗಳ ಪ್ರಕಾರ ಎಲ್ಲಾ ಗ್ರಹಗಳು ನಿರ್ದಿಷ್ಟ ಅವಧಿಯಲ್ಲಿ ತಮ್ಮ ರಾಶಿಯನ್ನು ಬದಲಾಯಿಸುತ್ತವೆ.ಇವುಗಳನ್ನು ಗ್ರಹಗಳ ಸಂಕ್ರಮಣ ಎಂದು ಕರೆಯಲಾಗುತ್ತದೆ. ಇದರ ಹೊರತಾಗಿ ನಕ್ಷತ್ರ ಪರಿವರ್ತನೆ, ಉದಯ ಅಸ್ತ, ಹಿಮ್ಮಖ ಚಲನೆ, ನೇರ ಹೀಗೆ ನಡೆಯಲ್ಲಿಯೂ ಬದಲಾವಣೆಯಾಗುತ್ತದೆ. ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...ಸದ್ಯ ವಕ್ರ ನಡೆಯಲ್ಲಿರುವ ಶನಿದೇವ ದೀಪಾವಳಿ ನಂತರ ಮತ್ತೆ ನೇರ ನಡೆಗೆ ಮರಳುತ್ತಾನೆ. ಇದು ಅತ್ಯಂತ ದೊಡ್ಡ ಜ್ಯೋತಿಷ್ಯ ಘಟನೆ ಎಂದು ಪರಿಗಣಿಸಲಾಗಿದೆ. ಕರ್ಕಾಟಕ: ಆದಾಯದ ಹೊಸ ಮಾರ್ಗಗಳು ತೆರೆದುಕೊಳ್ಳುತ್ತವೆ. ವೇತನ ಹೆಚ್ಚಳ ಮತ್ತು ಬಡ್ತಿ ಸಿಗುತ್ತದೆ. ವ್ಯಾಪಾರದಲ್ಲಿ ಲಾಭ ಹೆಚ್ಚಾಗುತ್ತದೆ.
Saturn Transit Saturn Transit Effect Saturan Direct Shani Gochara Effect Shani Gochara Effect Onzodiac Sign ಶನಿ ಗೋಚರ ಶನಿ ಗೋಚರ ಪ್ರಭಾವ ಮ್
इंडिया ताज़ा खबर, इंडिया मुख्य बातें
Similar News:आप इससे मिलती-जुलती खबरें भी पढ़ सकते हैं जिन्हें हमने अन्य समाचार स्रोतों से एकत्र किया है।
ದೀಪಾವಳಿ ನಂತರ ಈ ರಾಶಿಯವರ ಬದುಕಿನಲ್ಲಿ ಶನಿ ಮಹಾದಶದಿಂದ ಬಂಪರ್ ಲಾಭ, ಹೋದಲ್ಲೆಲ್ಲಾ ಸಂತೋಷದ ಹೊನಲುShani Mahadasha: ದೀಪಾವಳಿ ಬಳಿಕ ಶನಿಯ ನೇರ ಸಂಚಾರ ಆರಂಭವಾಗಲಿದೆ. ಈ ಸಂದರ್ಭದಲ್ಲಿ ಶನಿ ದೇವನ ವಿಶೇಷ ಆಶೀರ್ವಾದ ಕೆಲ ರಾಶಿಯವರ ಮೇಲೆ ಬೀರಲಿದೆ.
और पढो »
2025ರ ಆರಂಭದಿಂದಲೇ ಈ ರಾಶಿಯವರ ಮೇಲೆ ಶನಿದೇವನ ಕೃಪಾದೃಷ್ಟಿ!ಮುಂದಿನ ಎರಡೂವರೆ ವರ್ಷ ಸಂಪತ್ತಿನ ಸುಧೆಯಲ್ಲಿಯೇ ತೇಲಿಸುತ್ತಾನೆ ಶನಿ ಮಹಾತ್ಮ!ಕಷ್ಟದ ನೆರಳೂ ಇವರ ಮೇಲೆ ಬೀಳದುಮುಂದಿನ ಎರಡೂವರೆ ವರ್ಷ ಈ ರಾಶಿಯವರ ಮೇಲೆ ಶನಿ ಮಹಾತ್ಮನ ವಿಶೇಷ ಕೃಪೆ ಇರಲಿದೆ. ಸಂಪತ್ತಿನ ಸುಧೆಯಲ್ಲಿಯೇ ಈ ರಾಶಿಯವರು ತೇಲಲಿದ್ದಾರೆ.
और पढो »
ಮುಂದಿನ ಎರಡೂವರೆ ವರ್ಷ ಈ ರಾಶಿಯವರಿಗೆ ರಾಜ ವೈಭೋಗ!ಬಂಗಲೆ, ವಾಹನ, ಸಿರಿ ಸಂಪತ್ತು ಎಲ್ಲವನ್ನೂ ಕರುಣಿಸುತ್ತಾನೆ ಶನಿ ಮಹಾತ್ಮ!ಇಲ್ಲಿವರೆಗಿನ ಕಷ್ಟ ನೋವಿಗೆ ಬೀಳುವುದು ತೆರೆSaturn transit effect : 2027ರವರೆಗೆ ಕೆಲವು ರಾಶಿಯವರ ಮೇಲೆ ಶನಿ ಮಹಾತ್ಮನ ವಿಶೇಷ ಕೃಪೆ ಇರುತ್ತದೆ. ಈ ಸದರ್ಭದಲ್ಲಿ ಜೀವನದ ಸರ್ವಸುಖವೂ ಪ್ರಾಪ್ತಿಯಾಗುವುದು.
और पढो »
100 ವರ್ಷಗಳ ನಂತರ ಈ ರಾಶಿಯಲ್ಲಿ ಅದ್ಭುತ ರಾಜಯೋಗ !ವಾಹನ, ಮನೆ ಖರೀದಿ ಭಾಗ್ಯ ! ಶನಿ ಶುಕ್ರರು ಜೊತೆಯಾಗಿ ಕರುಣಿಸುವರು ಸಿರಿ ಸಂಪತ್ತು100 ವರ್ಷಗಳ ನಂತರ ಶುಕ್ರ ಮತ್ತು ಶನಿ ಗ್ರಹ ಒಟ್ಟಾಗಿ ನವಪಂಚಮ ರಾಜಯೋಗವನ್ನು ರೂಪಿಸಿದ್ದಾರೆ.ಈ ರಾಜಯೋಗದ ಪರಿಣಾಮ ಮೂರು ರಾಶಿಯವರ ಧನ ಸಂಪತ್ತು ಹೆಚ್ಚುವುದು.
और पढो »
30 ವರ್ಷಗಳ ಬಳಿಕ ಈ ರಾಶಿಯವರ ಕೈ ಹಿಡಿಯುವುದು ಅದೃಷ್ಟ! ಸರ್ವ ಕಷ್ಟಗಳಿಗೂ ಬೀಳುವುದು ತೆರೆ !ಜೊತೆಗಿದ್ದೇ ಕಾಯುವನು ಶನಿ ಮಹಾತ್ಮದೀಪಾವಳಿ ಹೊತ್ತಿಗೆ ಈ ರಾಶಿಯವರ ಜೀವನದಲ್ಲಿ ದಿಢೀರ್ ಆಗಿ ಸಂಪತ್ತು ಹೆಚ್ಚಾಗುವುದು.ಪ್ರತಿ ಕೆಲಸದಲ್ಲಿಯೂ ಅದೃಷ್ಟ ಸಾಥ್ ನೀಡುವುದು.
और पढो »
50 ವರ್ಷಗಳ ನಂತರ ಈ ರಾಶಿಗಳಿಗೆ ರಾಜಯೋಗ.. ಬೆಳಗಲಿದೆ ಅದೃಷ್ಟ, ಸಂಪತ್ತಿನ ಸುರಿಮಳೆ.. ರಾಜವೈಭೋಗ ನೀಡಿ ನೆರಳಾಗಿ ಕಾಯುವ ಶನಿದೇವ !Shani Gochar Effects: ಶನಿ ಸಂಚಾರದಿಂದ 50 ವರ್ಷಗಳ ನಂತರ ಈ ರಾಶಿಗಳಿಗೆ ಉತ್ತಮ ದಿನಗಳು ಆರಂಭವಾಗಲಿವೆ.
और पढो »