ತಮಿಳುನಾಡು ಬಿಜೆಪಿ ಅಧ್ಯಕ್ಷ ಕೆ.ಅಣ್ಣಾಮಲೈ ಅಲ್ಲು ಅರ್ಜುನ್ ಅವರನ್ನು ಬೆಂಬಲಿಸಿದ್ದು, ತೆಲಂಗಾಣ ಮುಖ್ಯಮಂತ್ರಿ ರೇವಂತ್ ರೆಡ್ಡಿ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಅಲ್ಲು ಅರ್ಜುನ್ ವಿಚಾರದಲ್ಲಿ ರಾಜಕೀಯ ಬಿಸಿ ಶುರುವಾಗಿದೆ.
ತಮಿಳುನಾಡು ಬಿಜೆಪಿ ಅಧ್ಯಕ್ಷ ಕೆ.ಅಣ್ಣಾಮಲೈ ಅವರು ಅಲ್ಲು ಅರ್ಜುನ್ ಬೆಂಬಲಿಸಿದ್ದು, ಸಿಎಂ ರೇವಂತ್ ರೆಡ್ಡಿಯನ್ನು ಟಾರ್ಗೆಟ್ ಮಾಡಿ ವಾಗ್ದಾಳಿ ನಡೆಸಿದ್ದಾರೆ.ತೆಲುಗು ಚಿತ್ರರಂಗದ ಸೂಪರ್ ಸ್ಟಾರ್ ಅಲ್ಲು ಅರ್ಜುನ್ ಸದ್ಯ ಸಂಕಷ್ಟದಲ್ಲಿದ್ದಾರೆ.ತೆಲಂಗಾಣ ಮುಖ್ಯಮಂತ್ರಿ ರೇವಂತ್ ರೆಡ್ಡಿ & ಕಾಂಗ್ರೆಸ್ ನಾಯಕರ ವಿರುದ್ಧ ವಾಗ್ದಾಳಿ. ಮಂಗಳವಾರ ಸಿಎಂ ರೇವಂತ್ ರೆಡ್ಡಿ ಅವರನ್ನು ಗುರಿಯಾಗಿಸಿಕೊಂಡು ಕಿಡಿಕಾರಿದ್ದಾರೆ.'ರೇವಂತ್ ರೆಡ್ಡಿ ತೆಲಂಗಾಣದಲ್ಲಿ ಸೂಪರ್ಸ್ಟಾರ್ ಯಾರು ಎಂಬ ಸ್ಪರ್ಧೆಯನ್ನು ಸೃಷ್ಟಿಸಲು ಪ್ರಯತ್ನಿಸುತ್ತಿದ್ದಾರೆ.
ಅವರು ಅಲ್ಲು ಅರ್ಜುನ್ಗಿಂತ ದೊಡ್ಡ ಸೂಪರ್ಸ್ಟಾರ್ ಎಂದು ತೋರಿಸಲು ಪ್ರಯತ್ನಿಸುತ್ತಿದ್ದಾರೆ. ಈಗಲೂ ಸಹ ಅವರು ಕಾಂಗ್ರೆಸ್ನಲ್ಲಿ ನಟಿಸುತ್ತಿದ್ದಾರೆ, ಅವರು ತೆಲಂಗಾಣದ ಪ್ರಮುಖ ನಟʼ ಎಂದು ಟೀಕಿಸಿದ್ದಾರೆ.| Chennai: Tamil Nadu BJP president K Annamalai says,'I think he (Revanth Reddy) is trying to compete regarding who is the superstar in Telangana, he trying to show he is superstar than Allu Arjun...right now also he is acting in Congress, he is the main actor in… 'ಅಲ್ಲು ಅರ್ಜುನ್ ನಿವಾಸಕ್ಕೆ ಬಂದು ಗಲಾಟೆ, ಕಲ್ಲು ತೂರಾಟ ನಡೆಸಿದವರು, ಅವರ (ರೇವಂತ್ ರೆಡ್ಡಿ) ಕ್ಷೇತ್ರದಿಂದ 2-3 ಮಂದಿ ಬಂದಿದ್ದಾರೆ. ಇದು ರಾಜಕೀಯ ಪ್ರೇರಿತವಾಗಿದೆ. ಯಾರನ್ನಾದರೂ ಬಲಿಪಶು ಮಾಡುವುದು ಮತ್ತು ಬೆದರಿಕೆ ಹಾಕುವುದು ತಪ್ಪು. ಕಾಲ್ತುಳಿತ ಉಂಟಾಗಿ ಮಹಿಳೆ ಸಾವನ್ನಪ್ಪಿರುವುದು ವಿಷಾದನೀ
K Annamalai Revanth Reddy Allu Arjun Telangana Politics Karnataka BJP
इंडिया ताज़ा खबर, इंडिया मुख्य बातें
Similar News:आप इससे मिलती-जुलती खबरें भी पढ़ सकते हैं जिन्हें हमने अन्य समाचार स्रोतों से एकत्र किया है।
ಹೈದರಾಬಾದ್ನಲ್ಲಿ ಬಂಧನಕ್ಕೊಳಗಾದ ನಟ ಅಲ್ಲು ಅರ್ಜುನ್ ಎಷ್ಟು ಕೋಟಿ ಆಸ್ತಿ ಒಡೆಯ ಗೊತ್ತಾ?Allu Arjun net worth: ಐಕಾನ್ ಸ್ಟಾರ್ ಅಲ್ಲು ಅರ್ಜುನ್ ಅವರನ್ನು ಪೊಲೀಸರು ಬಂಧಿಸಿದ್ದಾರೆ. ಸಂಧ್ಯಾ ಥಿಯೇಟರ್ನಲ್ಲಿ ಕಾಲ್ತುಳಿತಕ್ಕೊಳಗಾಗಿ ಮಹಿಳೆಯೊಬ್ಬಳು ಸಾವನ್ನಪ್ಪಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಅಲ್ಲು ಅರ್ಜುನ್ ಅವರನ್ನು ಪೊಲೀಸರು ಬಂಧಿಸಿದ್ದಾರೆ.
और पढो »
Allu Arjun arrested: ಹೈದರಾಬಾದ್ ಪೊಲೀಸರಿಂದ ನಟ ಅಲ್ಲು ಅರ್ಜುನ್ ಬಂಧನAllu Arjun arrested : ಸೌತ್ ಸಿನಿಮಾ ರಂಗದ ಸ್ಟಾರ್ ನಟ ಅಲ್ಲು ಅರ್ಜುನ್ ಅವರನ್ನು ಹೈದರಾಬಾದ್ ಪೊಲೀಸರು ಬಂಧಿಸಿದ್ದಾರೆ.
और पढो »
ಅಲ್ಲು ಅರ್ಜುನ್ ಅರೆಸ್ಟ್ ವಿಡಿಯೋ: ಪೊಲೀಸರ ವರ್ತನೆಗೆ ಅಸಮಾಧಾನ.. ಬಂಧನಕ್ಕೂ ಮುನ್ನ ಹೈಡ್ರಾಮಾ.!ಸಂಧ್ಯಾ ಥಿಯೇಟರ್ ಕಾಲ್ತುಳಿತ ಪ್ರಕರಣದಲ್ಲಿ ನಟ ಅಲ್ಲು ಅರ್ಜುನ್ ನನ್ನು ಚಿಕ್ಕಡಪಲ್ಲಿ ಪೊಲೀಸರು ಬಂಧಿಸಿದ್ದಾರೆ.
और पढो »
Pushpa 2 OTT Release: ಈ ವಿಶೇಷ ದಿನದಂದು ಒಟಿಟಿಯಲ್ಲಿ ಪುಷ್ಪ 2 ರಿಲೀಸ್... ಎಲ್ಲಿ, ಯಾವಾಗ ನೋಡಬೇಕು ಇಲ್ಲಿ ತಿಳಿಯಿರಿ!Pushpa 2 OTT Release: ಐಕಾನ್ ಸ್ಟಾರ್ ಅಲ್ಲು ಅರ್ಜುನ್ ನಾಯಕನಾಗಿ ಮತ್ತು ನ್ಯಾಷನಲ್ ಕ್ರಶ್ ರಶ್ಮಿಕಾ ಮಂದಣ್ಣ ನಾಯಕಿಯಾಗಿ ನಟಿಸಿರುವ ಪುಷ್ಪಾ 2 ಗುರುವಾರ (ಡಿಸೆಂಬರ್ 05) ವಿಶ್ವದಾದ್ಯಂತ ಬಿಡುಗಡೆಯಾಗಿದೆ.
और पढो »
‘ಪುಷ್ಪಾ-3 ದಿ ರಾಂಪೇಜ್’ ಚಿತ್ರದಿಂದ ಅಲ್ಲು ಅರ್ಜುನ್ ಔಟ್!: ಸಕ್ಸಸ್ ಫುಲ್ ಹೀರೋ ಚೇಂಜ್ ಮಾಡ್ತಿರೋದೇಕೆ ನಿರ್ದೇಶಕ ಸುಕುಮಾರ್?Pushpa 3: ತಮ್ಮ ಸಿನಿಮಾಗಳ ಆನ್ ಸ್ಕ್ರೀನ್ ನಲ್ಲಿ ಮಾತ್ರವಲ್ಲ ಪರದೆ ಹಿಂದೆಯೂ ಕೂಡ ಟ್ವಿಸ್ಟ್ ಮೇಲೆ ಟ್ವಿಸ್ಟ್ ಕೊಡುವುದರಲ್ಲಿ ಸ್ಪೆಷಲಿಸ್ಟ್ ಆಗಿರುವ ಸುಕುಮಾರ್ ‘ಪುಷ್ಪಾ-3 ದಿ ರಾಂಪೇಜ್’ ಚಿತ್ರದಿಂದ ಅಲ್ಲು ಅರ್ಜುನ್ ಅವರನ್ನು ಎತ್ತಂಗಡಿ ಮಾಡಿದರೂ ಮಾಡಬಹುದು ಎಂದು ಹೇಳುತ್ತಿದ್ದಾರೆ ಹೈದರಾಬಾದ್ ಮಂದಿ.
और पढो »
ʼಪುಷ್ಪಾʼಗೆ ಅಲ್ಲು ಅರ್ಜುನ್, ರಶ್ಮಿಕಾ, ಫಹದ್ ಮೊದಲ ಆಯ್ಕೆಯಲ್ಲ; ಇವರಿಗೆ ಮೊದಲ ಆಫರ್ ಬಂದಿತ್ತು!!ಕನ್ನಡ ಸೇರಿದಂತೆ ಆರು ಭಾಷೆಗಳ ಸುಮಾರು 12,500 ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಿರುವ ಈ ಚಿತ್ರ ಬಾಕ್ಸ್ಆಫೀಸ್ನಲ್ಲಿ ಹೊಸ ದಾಖಲೆ ಬರೆಯುವ ನಿರೀಕ್ಷೆ ಇದೆ. ವರದಿಗಳ ಪ್ರಕಾರ, ಚಿತ್ರದ ನಿರ್ದೇಶಕ ಸುಕುಮಾರ್ ಅವರ ಮೊದಲ ಆಯ್ಕೆ ಅಲ್ಲು ಅರ್ಜುನ್ ಆಗಿರಲಿಲ್ಲ.
और पढो »