ಜೂ.03 ರಂದು ವಿಧಾನ ಪರಿಷತ್ ಚುನಾವಣೆ: ವಿಶೇಷ ಸಾಂದರ್ಭಿಕ ರಜೆ ಮಂಜೂರು

Vidhan Parishad Election 2024 समाचार

ಜೂ.03 ರಂದು ವಿಧಾನ ಪರಿಷತ್ ಚುನಾವಣೆ: ವಿಶೇಷ ಸಾಂದರ್ಭಿಕ ರಜೆ ಮಂಜೂರು
Karnataka PoliticsLatest Karnataka NewsLatest Kannada News
  • 📰 Zee News
  • ⏱ Reading Time:
  • 38 sec. here
  • 5 min. at publisher
  • 📊 Quality Score:
  • News: 29%
  • Publisher: 63%

ಕರ್ನಾಟಕ ಈಶಾನ್ಯ ಪದವೀಧರ ಕ್ಷೇತ್ರ ವ್ಯಾಪ್ತಿಯಲ್ಲಿ ಬೀದರ್, ಗುಲ್ಬರ್ಗ, ರಾಯಚೂರು, ಕೊಪ್ಪಳ ಮತ್ತು ಬಳ್ಳಾರಿ (ದಾವಣಗೆರೆ ಜಿಲ್ಲೆಯ ಹರಪನಹಳ್ಳಿ ತಾಲ್ಲೂಕು ಒಳಗೊಂಡಂತೆ)

ಜೂನ್ 03 ರಂದು ನಡೆಯುವ ವಿಧಾನ ಪರಿಷತ್ ಚುನಾವಣೆಗೆ ಮತದಾನಕ್ಕೆ ನೋಂದಣಿ ಮಾಡಿಕೊಂಡಿರುವ ಎಲ್ಲಾ ಪದವೀಧರ ಮತದಾರರಿಗೆ ಮತದಾನ ಮಾಡಲು ಜೂನ್ 03 ರಂದು ವಿಶೇಷ ಸಾಂದರ್ಭಿಕ ರಜೆ ಮಂಜೂರು ಮಾಡಿ ರಾಜ್ಯ ಸರ್ಕಾರವು ಅಧಿಸೂಚನೆ ಹೊರಡಿಸಿದೆ.ಕರ್ನಾಟಕ ಆಗ್ನೇಯ ಶಿಕ್ಷಕರ ಕ್ಷೇತ್ರ ವ್ಯಾಪ್ತಿಗೆ ಚಿತ್ರದುರ್ಗ, ದಾವಣಗೆರೆ ತುಮಕೂರು ಮತ್ತು ಕೋಲಾರ.

ಒಂದು ಲೋಟ ಮಜ್ಜಿಗೆಗೆ ಇದನ್ನು ಬೆರೆಸಿ ಕುಡಿದರೆ ಸಂಧುಗಳಲ್ಲಿ ಅಂಟಿರುವ ಯೂರಿಕ್ ಆಸಿಡ್ ಕರಗುತ್ತೆ: ಮಂಡಿನೋವು ಕೂಡ ನಿವಾರಣೆಯಾಗುತ್ತೆ!Anchor Anushreeಟೀಂ ಇಂಡಿಯಾ ಸ್ಟಾರ್‌ ಕ್ರಿಕೆಟರ್‌ ಯುಜ್ವೇಂದ್ರ ಚಹಾಲ್ ಪತ್ನಿ ಗರ್ಭಿಣಿಯೇ? ವಿಚ್ಚೇದನ ವದಂತಿ ಬೆನ್ನಲ್ಲೇ ಹೊರಬಿತ್ತು ಬಿಗ್‌ಸಿಕ್ರೇಟ್!! ವಿಧಾನ ಪರಿಷತ್ ಮತ ಕ್ಷೇತ್ರಗಳಲ್ಲಿನ ಸರ್ಕಾರಿ ಹಾಗೂ ಖಾಸಗಿ ಶಾಲಾ ಕಾಲೇಜುಗಳು, ಅನುದಾನಿತ ಹಾಗೂ ಅನುದಾನ ರಹಿತ ವಿದ್ಯಾ ಸಂಸ್ಥೆಗಳು, ಎಲ್ಲಾ ಶೈಕ್ಷಣಿಕ ಸಂಸ್ಥೆಗಳು, ರಾಜ್ಯ ಹಾಗೂ ಕೇಂದ್ರ ಸರ್ಕಾರದ ಕಚೇರಿಗಳು, ರಾಷ್ಟ್ರೀಕೃತ ಹಾಗೂ ಇತರೆ ಬ್ಯಾಂಕುಗಳು, ಕೇಂದ್ರ ಹಾಗೂ ರಾಜ್ಯ ಸರ್ಕಾರದ ಕಾರ್ಖಾನೆಗಳು, ಉಳಿದ ಕೈಗಾರಿಕೆ ಸಂಸ್ಥೆಗಳು ಹಾಗೂ ಸಹಕಾರ ರಂಗದ ಸಂಘ ಸಂಸ್ಥೆಗಳು, ವ್ಯವಹಾರಿಕ ಸಂಸ್ಥೆಗಳು, ಔದ್ಯಮಿಕ ಸಂಸ್ಥೆಗಳಲ್ಲಿ ಮತ್ತು ಇತರ ಎಸ್ಟಾಬ್ಲಿಷ್‍ಮೆಂಟ್‍ಗಳಲ್ಲಿ ಖಾಯಂ ಆಗಿ ಅಥವಾ ದಿನಗೂಲಿ ಮೇಲೆ ಕೆಲಸ ನಿರ್ವಹಿಸುವ ಪದವೀಧರರು ಹಾಗೂ ಶಿಕ್ಷಕರು ಮತದಾನ ಮಾಡಲು ಅನುಕೂಲವಾಗುವಂತೆ ಅರ್ಹ ಮತದಾರರಿಗೆ ಸೀಮಿತವಾದಂತೆ ಮತ...

हमने इस समाचार को संक्षेप में प्रस्तुत किया है ताकि आप इसे तुरंत पढ़ सकें। यदि आप समाचार में रुचि रखते हैं, तो आप पूरा पाठ यहां पढ़ सकते हैं। और पढो:

Zee News /  🏆 7. in İN

Karnataka Politics Latest Karnataka News Latest Kannada News

इंडिया ताज़ा खबर, इंडिया मुख्य बातें

Similar News:आप इससे मिलती-जुलती खबरें भी पढ़ सकते हैं जिन्हें हमने अन्य समाचार स्रोतों से एकत्र किया है।

ಮೇ 6ಕ್ಕೆ ಬೆಂಗಳೂರು ಟು ಬೆಳಗಾವಿ ವಿಶೇಷ ರೈಲು ಸಂಚಾರಮೇ 6ಕ್ಕೆ ಬೆಂಗಳೂರು ಟು ಬೆಳಗಾವಿ ವಿಶೇಷ ರೈಲು ಸಂಚಾರHubballi : ಲೋಕಸಭೆ ಚುನಾವಣೆ ಎರಡನೇ ಹಂತದ ಮತದಾನ ವೇಳೆ ರಾಜ್ಯದ ಪ್ರಯಾಣಿಕರ ಅನುಕೂಲಕ್ಕಾಗಿ ವಿಶೇಷ ರೈಲು ಸೌಲಭ್ಯ ಕಲ್ಪಿಸಲಾಗಿದೆ.
और पढो »

ಜುಲೈ 4 ರಂದು ಬ್ರಿಟನ್ ಸಾರ್ವತ್ರಿಕ ಚುನಾವಣೆ: ಪ್ರಧಾನಿ ರಿಷಿ ಸುನಕ್ ಘೋಷಣೆಜುಲೈ 4 ರಂದು ಬ್ರಿಟನ್ ಸಾರ್ವತ್ರಿಕ ಚುನಾವಣೆ: ಪ್ರಧಾನಿ ರಿಷಿ ಸುನಕ್ ಘೋಷಣೆBritain : ಜುಲೈ 4 ರಂದು ದೇಶದ ಸಾರ್ವತ್ರಿಕ ಚುನಾವಣೆ ನಡೆಯಲಿದೆ ಎಂದು ಬ್ರಿಟನ್ ಪ್ರಧಾನಿ ರಿಷಿ ಸುನಕ್ ಘೋಷಿಸಿದ್ದಾರೆ.
और पढो »

ಜಗತ್ತು ತೆವಳುತ್ತಿದ್ದರೆ ಮೋದಿ ಭಾರತ ಓಡುತ್ತಿದೆ: ಕೇಂದ್ರ ಸಚಿವ ಪ್ರಲ್ಹಾದ ಜೋಶಿಜಗತ್ತು ತೆವಳುತ್ತಿದ್ದರೆ ಮೋದಿ ಭಾರತ ಓಡುತ್ತಿದೆ: ಕೇಂದ್ರ ಸಚಿವ ಪ್ರಲ್ಹಾದ ಜೋಶಿಬಳ್ಳಾರಿಯಲ್ಲಿ ಇಂದು ವಿಧಾನ ಪರಿಷತ್ ಈಶಾನ್ಯ ಪದವೀಧರರ ಕ್ಷೇತ್ರದ ಅಭ್ಯರ್ಥಿ ಪರ ಮತದಾರರ ಸಮಾವೇಶದಲ್ಲಿ ಮಾತನಾಡಿದರು.
और पढो »

ಪಕ್ಷಕ್ಕೆ ದುಡಿದ ಅರ್ಹರ ಪಟ್ಟಿ ಹೈಕಮಾಂಡಿಗೆ ಸಲ್ಲಿಕೆ; ಯುವಕರು, ಹಿರಿಯರಿಗೆ ಅವಕಾಶ: ಡಿಸಿಎಂ ಡಿಕೆ ಶಿವಕುಮಾರ್ಪಕ್ಷಕ್ಕೆ ದುಡಿದ ಅರ್ಹರ ಪಟ್ಟಿ ಹೈಕಮಾಂಡಿಗೆ ಸಲ್ಲಿಕೆ; ಯುವಕರು, ಹಿರಿಯರಿಗೆ ಅವಕಾಶ: ಡಿಸಿಎಂ ಡಿಕೆ ಶಿವಕುಮಾರ್ವಿಧಾನ ಪರಿಷತ್ ಟಿಕೆಟ್ ಹಂಚಿಕೆ ವಿಚಾರವಾಗಿ ನವದೆಹಲಿಯಲ್ಲಿ ಮಂಗಳವಾರ ಸಂಜೆ ಮಾಧ್ಯಮಗಳ ಪ್ರಶ್ನೆಗಳಿಗೆ ಶಿವಕುಮಾರ್ ಪ್ರತಿಕ್ರಿಯೆ ನೀಡಿದರು.
और पढो »

ಲೋಕಸಭಾ ಚುನಾವಣಾ ಫಲಿತಾಂಶಕ್ಕೂ ಮುನ್ನ ಕನ್ಯಾಕುಮಾರಿಯಲ್ಲಿ ಪ್ರಧಾನಿ ಮೋದಿ ಧ್ಯಾನಲೋಕಸಭಾ ಚುನಾವಣಾ ಫಲಿತಾಂಶಕ್ಕೂ ಮುನ್ನ ಕನ್ಯಾಕುಮಾರಿಯಲ್ಲಿ ಪ್ರಧಾನಿ ಮೋದಿ ಧ್ಯಾನLoksabha Election 2024: ಲೋಕಸಭೆ ಚುನಾವಣೆ 2024ರ ಪ್ರಚಾರ ಮುಕ್ತಾಯದ ನಂತರ ಸಂಕ್ಷಿಪ್ತ ಆಧ್ಯಾತ್ಮಿಕ ಪ್ರವಾಸಕ್ಕಾಗಿ ಪ್ರಧಾನಿ ನರೇಂದ್ರ ಮೋದಿ ಅವರು ಮೇ 30 ರಂದು ತಮಿಳುನಾಡಿನ ಕನ್ಯಾಕುಮಾರಿ ಜಿಲ್ಲೆಯಲ್ಲಿರುವ ಪ್ರಸಿದ್ಧ ವಿವೇಕಾನಂದ ರಾಕ್ ಸ್ಮಾರಕಕ್ಕೆ ಭೇಟಿ ನೀಡಲಿದ್ದಾರೆ.
और पढो »

Gold Buying Tips: ಅಕ್ಷಯ ತೃತೀಯದಂದು ಚಿನ್ನ ಖರೀದಿಸುವ ಮುನ್ನ ಈ 5 ವಿಷಯ ನೆನಪಿರಲಿGold Buying Tips: ಅಕ್ಷಯ ತೃತೀಯದಂದು ಚಿನ್ನ ಖರೀದಿಸುವ ಮುನ್ನ ಈ 5 ವಿಷಯ ನೆನಪಿರಲಿAkshaya Tritiya Gold Buying Tips,: ಹಿಂದೂ ಧರ್ಮದಲ್ಲಿ ಅಕ್ಷಯ ತೃತೀಯಕ್ಕೆ ವಿಶೇಷ ಮಹತ್ವವಿದೆ. ಈ ವರ್ಷ ಅಕ್ಷಯ ತೃತೀಯ ಹಬ್ಬವನ್ನು ಮೇ 10 ರಂದು ಆಚರಿಸಲಾಗುತ್ರಿದೆ.
और पढो »



Render Time: 2025-02-19 20:53:32