Virat Kohli-Anushka Sharma: ವಿರಾಟ್ ಕೊಹ್ಲಿ ಹಾಗೂ ಅನುಷ್ಕಾ ಡೇಟಿಂಗ್ ಮಾಡಲು ಆರಂಭಿಸಿದಾಗ ಕೊಹ್ಲಿ ಅವರ ಈ ಒಂದು ಗುಣದಿಂದ ನಟ ಒಳ್ಳೆಯ ಪತಿಯಾಗಬಲ್ಲರೆಂದು ಅನುಷ್ಕಾ ಅವರಿಗೆ ತಿಳಿದಿತ್ತು.. ಹಾಗಾದ್ರೆ ವಿರಾಟ್ ಅವರಲ್ಲಿರುವ ಆ ಗುಣ ಯಾವುದು ಎಂದು ಇದೀಗ ತಿಳಿಯೋಣ..
'ನಾವು ಪರಸ್ಪರ ಡೇಟಿಂಗ್ ಮಾಡುವಾಗ...' ವಿರಾಟ್ ಕೊಹ್ಲಿ ʼBest Husband Materialʼ ಎಂದು ಅನುಷ್ಕಾ ಅರಿತುಕೊಂಡಿದ್ದು ಅವರ ʼಈʼ ಗುಣದಿಂದ!!
ಅನುಷ್ಕಾ ಶರ್ಮಾ-ವಿರಾಟ್ ಕೊಹ್ಲಿ ಜಾಹೀರಾತುವೊಂದರ ಶೂಟಿಂಗ್ನಲ್ಲಿ ಭೇಟಿಯಾದರು.. ಅಲ್ಲಿಂದ ಶುರುವಾದ ಸ್ನೇಹ ಪ್ರೀತಿಗೆ ತಿರುಗಿ ಕೆಲವು ವರ್ಷಗಳ ನಂತರ ಇಬ್ಬರು ಪರಸ್ಪರ ಒಪ್ಪಿಕೊಂಡು ದಾಂಪತ್ಯ ಜೀವನಕ್ಕೆ ಕಾಲಿಟ್ಟರು.. ವಿರಾಟ್ ಹಾಗೂ ಅನುಷ್ಕಾ ಅವರ ಮೊದಲ ಭೇಟಿ ಹೇಗಿತ್ತು.. ವಿರಾಟ್ ತನ್ನ ಪ್ರೀತಿಯನ್ನು ವ್ಯಕ್ತಪಡಿಸಿದ್ದು ಹೇಗೆ? ವಿರಾಟ್ ಅವರು ಉತ್ತಮ ಪತಿಯಾಗಬಲ್ಲರು ಎಂದು ಅನುಷ್ಕಾ ಅರಿತಿದ್ದು ಹೇಗೆ? ಈ ಎಲ್ಲ ಮಾಹಿತಿಯನ್ನು ಇಲ್ಲಿ ತಿಳಿಯೋಣ.. ನಟಿ ಅನುಷ್ಕಾ ಸಂದರ್ಶನವೊಂದರಲ್ಲಿ "ನಾನು ಹಾಗೂ ವಿರಾಟ್ ಪರಸ್ಪರ ಡೇಟಿಂಗ್ ಮಾಡುತ್ತಿದ್ದಾಗ ನಾನು ಏನನ್ನೂ ಮರೆತರೂ ಅವರೇ ನೆನಪಿಸುತ್ತಿದ್ದರು..
Virat Kohli ವಿರಾಟ್ ಕೊಹ್ಲಿ ಅನುಷ್ಕಾ ಶರ್ಮಾ ವಿರಾಟ್ ಕೊಹ್ಲಿ ಮತ್ತು ಅನುಷ್ಕಾ ಶರ್ಮಾ ಅನುಷ್ಕಾ ಶರ್ಮಾ ಟ್ರೋಲ್ ಬಗ್ಗೆ ವಿರಾಟ್ ಹೇಳಿಕೆ ಅನುಷ್ಕಾ ಶರ್ಮಾ ಟ್ರೋಲ್ ಕನ್ನಡದಲ್ಲಿ ಕ್ರಿಕೆಟ್ ಸುದ್ದಿ ಕನ್ನಡದಲ್ಲಿ ಕ್ರೀಡಾ ಸುದ್ದಿ Anushka Virat Anushka Sharma News Virat Kohli News Anushka Virat News Virat Kohli Anushka Sharma Virat Kohli And Anushka Sharma Virat Kohli Statement On Anushka Sharma Troll Anushka Sharma Troll Cricket News In Kannada Sports News In Kannada
इंडिया ताज़ा खबर, इंडिया मुख्य बातें
Similar News:आप इससे मिलती-जुलती खबरें भी पढ़ सकते हैं जिन्हें हमने अन्य समाचार स्रोतों से एकत्र किया है।
ವಿರಾಟ್ ಕೊಹ್ಲಿ ಡೇಟಿಂಗ್ ವದಂತಿ, ಇದಾದ ನಂತರ ನನ್ನಿಂದ ಅವರು...! ಮುಕ್ತವಾಗಿ ಮಾತನಾಡಿದ ತಮನ್ನಾVirat Kohli : ವಿರಾಟ್ ಕೊಹ್ಲಿ ಡೇಟಿಂಗ್ ವದಂತಿಯ ಹಿನ್ನೆಲೆ ಮಿಲ್ಕ್ ಬ್ಯೂಟಿ ಈ ಕುರಿತಂತೆ ಮೌನ ಮುರಿದು ಮುಕ್ತವಾಗಿ ಮಾತನಾಡಿದ್ದಾರೆ.
और पढो »
ವಿರಾಟ್ ಜೊತೆ ಮದುವೆಗೆ ಮುಂಚೆಯೇ ತಾಯಿಯಾಗಿದ್ದೆ; ಅದಕ್ಕೆ ಈ ನಟನೇ ಕಾರಣ-ಅನುಷ್ಕಾ ಶರ್ಮಾ ಶಾಕಿಂಗ್ ಹೇಳಿಕೆAnushka Sharma Viral Statement: ಅನುಷ್ಕಾ ಶರ್ಮಾ 2017ರಲ್ಲಿ ಕ್ರಿಕೆಟಿಗ ವಿರಾಟ್ ಕೊಹ್ಲಿ ಜೊತೆ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದರು. ದೀರ್ಘಕಾಲದವರೆಗೆ ಪರಸ್ಪರ ಡೇಟಿಂಗ್ ಮಾಡಿದ್ದ ಅವರು, ಆ ನಂತರ ವಿವಾಹವಾದರು.
और पढो »
IND vs ZIM: ರೋಹಿತ್ ಹಾಗೂ ಕೊಹ್ಲಿ ಕುರಿತು ಶುಭಮನ್ ಗಿಲ್ ಅಚ್ಚರಿಕೆಯ ಹೇಳಿಕೆ..! ಅಷ್ಟಕ್ಕೂ ಗಿಲ್ ಹೀಗಂದಿದ್ದೇಕೆ..?Shubman Gill: ಸ್ಟಾರ್ ಕ್ರಿಕೆಟಿಗರಾದ ರೋಹಿತ್ ಶರ್ಮಾ ಮತ್ತು ವಿರಾಟ್ ಕೊಹ್ಲಿ ಅವರ ಸಾಧನೆಯನ್ನು ಮುರಿಯವುದು ಅವರಿಗೆ ಸಾಟಿಯಾಗಿ ನಿಲ್ಲುವುದು ನನಗೆ ಅಸಾಧ್ಯ ಎಂದು ಶುಭಮನ್ ಗಿಲ್ ಹೇಳಿದ್ದಾರೆ.
और पढो »
ವಿರಾಟ್ ನಾಯಕತ್ವ ಕೈಬಿಟ್ಟ ಮೇಲೆ; ರೋಹಿತ್’ರನ್ನು ನಾಯಕನನ್ನಾಗಿ ಮಾಡಿದ್ದು ನಾನೇ... ಟೀಂ ಇಂಡಿಯಾದ ದಿಗ್ಗಜನ ಹೇಳಿಕೆ ವೈರಲ್Sourav Ganguly Statement on Rohit Sharma: ಟಿ20 ನಾಯಕತ್ವವನ್ನು ತ್ಯಜಿಸಿದ ನಿರ್ಧಾರವನ್ನು ಕೊಹ್ಲಿ ಮರುಪರಿಶೀಲಿಸಬೇಕೆಂದು ಆಗಿನ ಬಿಸಿಸಿಐ ಅಧ್ಯಕ್ಷ ಸೌರವ್ ಗಂಗೂಲಿ ಬಯಸಿದ್ದರು, ಆದರೆ ವಿರಾಟ್’ಗೆ ಈ ವಿಷಯದ ಬಗ್ಗೆ ನನಗೆ ಅರಿವಿಲ್ಲ ಎಂದು ಹೇಳಿಕೆ ನೀಡಿದ್ದರು.
और पढो »
ರಕ್ಷಣಾ ಸಚಿವ ರಾಜನಾಥ್ ಸಿಂಗ್ ಆಸ್ಪತ್ರೆಗೆ ದಾಖಲುRajnath singh admitted hospital: ಏಮ್ಸ್ ಆಸ್ಪತ್ರೆ (AIIMS Hospital) ವತಿಯಿಂದ ಈ ಕುರಿತಂತೆ ಪತ್ರಿಕಾ ಹೇಳಿಕೆ ಹೊರಡಿಸಲಾಗಿದ್ದು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರ ಆರೋಗ್ಯ ಸ್ಥಿರವಾಗಿದ್ದು ಸದ್ಯ ವೈದ್ಯರು ಅವರ ಬೆನ್ನು ನೋವಿಗೆ ಚಿಕಿತ್ಸೆ ಮುಂದುವರೆಸಿದ್ದಾರೆ ಎಂದು ತಿಳಿಸಲಾಗಿದೆ.
और पढो »
ಬೇಳೆ ಬೆಲೆ ಇಳಿಕೆಗೆ ಕ್ರಮ: ಕೇಂದ್ರ ಸಚಿವ ಪ್ರಲ್ಹಾದ್ ಜೋಶಿಈಗಾಗಲೇ ಬೇಳೆಗಳ ಬೆಲೆಯನ್ನು ಈ ಕೂಡಲೇ ಇಳಿಸುವಂತೆ ದೊಡ್ಡ ವರ್ತಕರಿಗೂ ಸೂಚನೆ ನೀಡಲಾಗಿದೆ. ಈ ನಿರ್ದೇಶನ ಅನುಸರಿಸಲು ವಿಫಲವಾದರೆ ಅವರ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳಲಾಗುತ್ತದೆ ಎಂದು ಸಚಿವರು ಎಚ್ಚರಿಸಿದ್ದಾರೆ.
और पढो »