BPL Card Cancellation: ಯಾವುದೇ ಕಾರಣಕ್ಕೂ ಕೂಡ ಬಿಪಿಎಲ್ ಕಾರ್ಡ್ ಗಳನ್ನು ರದ್ದುಪಡಿಸಬಾರದು, ರದ್ದು ಪಡಿಸುವುದನ್ನು ನಿಲ್ಲಿಸದಿದ್ದರೇ ರಾಜ್ಯಾದ್ಯಂತ ಉಗ್ರ ಹೋರಾಟ ಮಾಡುತ್ತೇವೆ ಎಂದು ಇದೇ ವೇಳೆ ಅವರು ಎಚ್ಚರಿಕೆ ನೀಡಿದರು.
BPL Card Cancel: ಬಿಪಿಎಲ್ ಕಾರ್ಡ್ ರದ್ದು ಕೈ ಬಿಡದಿದ್ರೆ ರಾಜ್ಯಾದ್ಯಂತ ಹೋರಾಟ: ಕನ್ನಡಪರ ಹೋರಾಟಗಾರರಿಂದ ರಾಜ್ಯ ಸರ್ಕಾರಕ್ಕೆ ಎಚ್ಚರಿಕೆ.ಈ ದಿನದಂದು ದೈಹಿಕ ಸಂಭೋಗ ಮಾಡಲೇಬೇಡಿ... ಅಪ್ಪಿತಪ್ಪಿ ಮಾಡಿದ್ರೆ ಬೇಗ ಸಾವು ಸಂಭವಿಸುತ್ತೆ!ಪುಷ್ಪ 2 ಟ್ರೇಲರ್ನಲ್ಲಿ ಅರ್ಧ ತಲೆ ಬೋಳಿಸಿ ಗಮನಸೆಳೆದ ಈ ನಟ ಯಾರು ಗೊತ್ತಾಯ್ತಾ! ಕನ್ನಡದ ಖ್ಯಾತ ಹೀರೋ ಈತಶನಿಯ ರಾಶಿಗೆ ಸೂರ್ಯನ ಪ್ರವೇಶ; ಈ 3 ರಾಶಿಯ ಜನರು ದೊಡ್ಡ ಆರ್ಥಿಕ ಲಾಭದ ಜೊತೆಗೆ ವೃತ್ತಿಯಲ್ಲಿ ಪ್ರಗತಿ ಸಾಧಿಸುತ್ತಾರೆ!ಈ ಪುಟ್ಟ ಕಾಳನ್ನು ರಾತ್ರಿ ಮಲಗುವ ಮುನ್ನ ತಿನ್ನಿರಿ..
ಚಾಮರಾಜನಗರದ ಜಿಲ್ಲಾಡಳಿತ ಮುಂಭಾಗ ಚಾ.ರಂ.ಶ್ರೀನಿವಾಸಗೌಡ ನೇತೃತ್ವದಲ್ಲಿ ಜಮಾಯಿಸಿದ ಕನ್ನಡಪರ ಹೋರಾಟಗಾರರು ರಾಜ್ಯ ಸರ್ಕಾರ, ಸಿಎಂ ಸಿದ್ದರಾಮಯ್ಯ ಹಾಗೂ ಆಹಾರ ಮತ್ತು ನಾಗರಿಕ ಪೂರೈಕೆ ಸಚಿವ ಮುನಿಯಪ್ಪ ವಿರುದ್ಧ ಧಿಕ್ಕಾರದ ಘೋಷಣೆ ಕೂಗಿ ಆಕ್ರೋಶ ಹೊರಹಾಕಿದರು.ಬಿಪಿಎಲ್ ಕಾರ್ಡ್ ಗಳನ್ನು ರದ್ದುಪಡಿಸಬಾರದು
Siddaramaiah KH Muniyappa ಕನ್ನಡಪರ ಹೋರಾಟಗಾರರು ಬಿಪಿಎಲ್ ಕಾರ್ಡ್ ರದ್ದು ಬಿಪಿಎಲ್ ಬಿಪಿಎಲ್ ಕಾರ್ಡ್ ರೇಷನ್ ಕಾರ್ಡ್ ಪ್ರತಿಭಟನೆ ಕರ್ನಾಟಕದಲ್ಲಿ ಬಿಪಿಎಲ್ ಕಾರ್ಡ್ ಕ್ಯಾನ್ಸಲ್ Bpl Card Cancellation In Karnataka Bpl Card Raddu In Karnataka State Bpl Card Raddu Public Opinion ಬಿಪಿಎಲ್ ಕಾರ್ಡ್ ರದ್ದು ಪಡಿತರ ಚೀಟಿ ರದ್ದು ಬಿಪಿಎಲ್ ಕಾರ್ಡ್ ರದ್ದು ಜನ ಏನಂದ್ರು ಕರ್ನಾಟಕ ಸರ್ಕಾರದಿಂದ ಬಿಪಿಎಲ್ ಕಾರ್ಡ್ ರದ್ದು ಬಿಪಿಎಲ್ ಕಾರ್ಡ್ ಮರು ಪರಿಶೀಲನೆ ಹೇಗೆ ಬಿಪಿಎಲ್ ಕಾರ್ಡ್ ಹೇಗೆ ಪಡೆಯಬೇಕು Ration Card Cancellation Online Karnataka Ration Card Cancel Status Check Bpl Card Cancel List BPL Card Cancellation In Karnataka Ration Card Cancel List Karnataka
इंडिया ताज़ा खबर, इंडिया मुख्य बातें
Similar News:आप इससे मिलती-जुलती खबरें भी पढ़ सकते हैं जिन्हें हमने अन्य समाचार स्रोतों से एकत्र किया है।
ಬಿಪಿಎಲ್, ಅಂತ್ಯೋದಯ ಅನ್ನ ಯೋಜನೆಯಲ್ಲಿ ಭಾರೀ ಬದಲಾವಣೆ: ನೇರ ನಗದು ಪಾವತಿ ಬಂದ್!Anna Yojane: ಬಿಪಿಎಲ್ ಮತ್ತು ಅಂತ್ಯೋದಯ ಕಾರ್ಡ್ ಹೊದಿರುವವರಿಗೆ ಆಹಾರ ನೀಡುವ ನಿಯಮದಲ್ಲಿ ಬದಲಾವಣೆ ಮಾಡಲು ಹೊರಟಿರುವ ಸರ್ಕಾರ ಪಡಿತರದಾರರಿಗೆ ನೇರ ನಗದು ಪಾವತಿಯನ್ನು ಸ್ಥಗಿತಗೊಳಿಸಲು ಚಿಂತನೆ ನಡೆಸಿದೆ.
और पढो »
ಅನರ್ಹ ಬಿಪಿಎಲ್ ಕಾರ್ಡುದಾರರಿಗೆ ಬಿಗ್ ಶಾಕ್..! 14 ಲಕ್ಷ BPL ಕಾರ್ಡ್ ಶೀಘ್ರವೇ ರದ್ದು!BPL Card Cancel: ರಾಜ್ಯ ಸರ್ಕಾರ ಅನರ್ಹ ಬಿಪಿಎಲ್ ಕಾರ್ಡ್ ದಾರರನ್ನು ಗುರುತಿಸಲು ಮಾನದಂಡ ರೂಪಿಸಿದೆ. ಅದರ ಪ್ರಕಾರ ರಾಜ್ಯ ಮತ್ತು ಕೇಂದ್ರ ಸರ್ಕಾರಗಳ ನೌಕರರು, ಅರೆ ಸರ್ಕಾರಿ ನೌಕರರು, ನಿಗಮ-ಮಂಡಳಿಯ ಕಾಯಂ ನೌಕರರು ಮತ್ತು ಆದಾಯ ತೆರಿಗೆ ಪಾವತಿದಾರರ ಬಿಪಿಎಲ್ ಕಾರ್ಡುಗಳು ರದ್ದಾಗಲಿವೆ.
और पढो »
IBPS ಸ್ಪೆಷಲ್ ಆಫೀಸರ್ ನೇಮಕಾತಿ ಪ್ರಿಲಿಮ್ಸ್ ಪರೀಕ್ಷೆಯ ಪ್ರವೇಶ ಕಾರ್ಡ್ ಬಿಡುಗಡೆIBPS SO ಅಡ್ಮಿಟ್ ಕಾರ್ಡ್ 2024 ಅನ್ನು ಅಧಿಕೃತ ವೆಬ್ಸೈಟ್ - ibps.in ನಿಂದ ಪರಿಶೀಲಿಸಿ ಡೌನ್ಲೋಡ್ ಮಾಡಬಹುದು.
और पढो »
ನಾವು ಯಾರ ಅನ್ನವನ್ನು ಕಸಿಯುತ್ತಿಲ್ಲ: ಡಿಸಿಎಂ ಡಿಕೆ ಶಿವಕುಮಾರ್ಬಿಪಿಎಲ್ ಕಾರ್ಡ್ ಪರಿಷ್ಕರಣೆ ಸಂಬಂಧ ಸರ್ಕಾರ ಬಡವರ ಅನ್ನ ಕಸಿಯುತ್ತಿದೆ ಎಂಬ ಟೀಕೆ ಬಗ್ಗೆ ಕೇಳಿದಾಗ, ಬಿಜೆಪಿಯವರಿಗೆ ಬೇರೇನು ಕೆಲಸವಿದೆ. ನಮ್ಮ ಕ್ಷೇತ್ರದಲ್ಲೂ ಶೇ 90 ರಷ್ಟು ಹಾಗೂ ಹೊಳೆನರಸೀಪುರದಲ್ಲಿ ಶೇ 92 ಬಿಪಿಎಲ್ ಕಾರ್ಡುದಾರರಿದ್ದಾರೆ.
और पढो »
ನ.15ರಿಂದ ಕ್ರೆಡಿಟ್ ಕಾರ್ಡ್ ನಿಯಮಗಳಲ್ಲಿ ಬದಲಾವಣೆ; ನೀವೂ ಬಳಸುತ್ತಿದ್ದರೆ ಇಂದೇ ಹೊಸ ರೂಲ್ಸ್ಗಳನ್ನ ತಿಳಿಯಿರಿICICI ಬ್ಯಾಂಕ್ ಕ್ರೆಡಿಟ್ ಕಾರ್ಡ್ ಬಳಕೆದಾರರಿಗೆ ಇಂಧನ ಸರ್ಚಾರ್ಜ್ ಮನ್ನಾ ನಿಯಮಗಳನ್ನು ಸಹ ಬದಲಾಯಿಸಲಾಗಿದೆ. ಹೊಸ ನಿಯಮದ ಪ್ರಕಾರ, ಪ್ರತಿ ತಿಂಗಳು 50 ಸಾವಿರ ರೂ.ವರೆಗಿನ ವಹಿವಾಟುಗಳಿಗೆ ಇಂಧನ ಸರ್ಚಾರ್ಜ್ ಉಚಿತವಾಗಿರುತ್ತದೆ.
और पढो »
Bigg Boss ಮನೆಗೆ ಮತ್ತೆ ಮೂರು ವೈಲ್ಡ್ ಕಾರ್ಡ್ ಎಂಟ್ರಿ !ಮೂವರು ನಟಿಯರ ಪ್ರವೇಶದೊಂದಿಗೆ ಗ್ಲಾಮರಸ್ ಲೋಕವಾದ ದೊಡ್ಮನೆಬಿಗ್ ಬಾಸ್ ಮನೆಯಲ್ಲಿ ಈಗ ವೈಲ್ಡ್ ಕಾರ್ಡ್ ಸ್ಪರ್ಧಿಗಳದ್ದೇ ಸದ್ದು. ಮೊದಲೇ ಜಗಳ ವಾಗ್ವಾದಗಳಿಂದ ತುಂಬಿದ್ದ ಮನೆಯಲ್ಲಿ ಮತ್ತೆ ಮಾತಿನ ಬಾಣಗಳದ್ದೇ ಸದ್ದು.
और पढो »