ಹೆಮ್ಮಿಗೆಪುರದಲ್ಲಿ ₹500 ಕೋಟಿ ಅಂದಾಜು ವೆಚ್ಚದಲ್ಲಿ ಸ್ಕೈಡೆಕ್ ನಿರ್ಮಾಣಗೊಳ್ಳಲಿದೆ ಎಂದು ಕಾನೂನು ಸಚಿವ ಎಚ್.ಕೆ.ಪಾಟೀಲ್ ತಿಳಿಸಿದ್ದಾರೆ.
ಭಾರತೀಯ ತಂತ್ರಜ್ಞಾನದ ರಾಜಧಾನಿಯ 360 ಡಿಗ್ರಿ ವೀಕ್ಷಣೆಯನ್ನು ಒದಗಿಸುತ್ತದೆ.Mangala Guru Yuti
: ಬೆಂಗಳೂರು: ಬ್ರ್ಯಾಂಡ್ ಬೆಂಗಳೂರು ಪರಿಕಲ್ಪನೆಯಡಿ ಬೆಂಗಳೂರು ನಗರವನ್ನು ಆಕರ್ಷಣೆಯ ಕೇಂದ್ರವನ್ನಾಗಿಸಲು, ಪ್ರವಾಸೋದ್ಯಮವನ್ನು ಉತ್ತೇಜಿಸಲು ಬೆಂಗಳೂರು ಸಂಸ್ಕೃತಿ, ಪರಂಪರೆಯನ್ನು ಅನಾವರಣಗೊಳಿಸುವ 250 ಅಡಿ ಎತ್ತರದ ಸ್ಕೈಡೆಕ್ ನಿರ್ಮಾಣಕ್ಕೆ ಸಚಿವ ಸಂಪುಟ ಅನುಮೋದನೆ ನೀಡಿದೆ. ಬೆಂಗಳೂರಿನ ಹೊರಭಾಗದಲ್ಲಿರುವ ನೈಸ್ ರಸ್ತೆಯಲ್ಲಿ ನಿರ್ಮಾಣವಾಗಲಿರುವ ಸ್ಕೈಡೆಕ್ ಪ್ರವಾಸಿಗರಿಗೆ ವಿಶ್ವ ದರ್ಜೆಯ ಸೌಲಭ್ಯಗಳನ್ನು ಹೊಂದಿದ್ದು, ಪ್ರವಾಸಿಗರು ತಲುಪಲು ಪ್ರಯತ್ನಿಸುವಾಗ ಯಾವುದೇ ಅನಾನುಕೂಲತೆಯನ್ನು ಎದುರಿಸದಂತೆ ಮೆಟ್ರೋ ರೈಲಿಗೆ ಸಂಪರ್ಕ ಕಲ್ಪಿಸಲಾಗುವುದು.ಸರ್ಕಾರವು ಆರಂಭದಲ್ಲಿ ಬೆಂಗಳೂರಿನ ಮಧ್ಯದಲ್ಲಿ ಸ್ಕೈಡೆಕ್ ಅನ್ನು ನಿರ್ಮಿಸಲು ಬಯಸಿತು ಆದರೆ ಎರಡು ದೊಡ್ಡ ಸವಾಲುಗಳು ಉದ್ಭವಿಸಿದವು.
South Asia's Tallest Skydeck Skydeck In Bengaluru
इंडिया ताज़ा खबर, इंडिया मुख्य बातें
Similar News:आप इससे मिलती-जुलती खबरें भी पढ़ सकते हैं जिन्हें हमने अन्य समाचार स्रोतों से एकत्र किया है।
ರಾಮನಗರ ಜಿಲ್ಲೆಗೆ ʼಬೆಂಗಳೂರು ದಕ್ಷಿಣ ಜಿಲ್ಲೆʼ ಮರುನಾಮಕರಣ : ಸಂಪುಟ ಸಭೆ ನಿರ್ಧಾರರಾಜ್ಯ ಸಂಪುಟ ಸಭೆಯಲ್ಲಿ, ರಾಮನಗರ ಜಿಲ್ಲೆಯ ಹೆಸರನ್ನು ಬೆಂಗಳೂರು ದಕ್ಷಿಣ ಜಿಲ್ಲೆಯೆಂದು ಮರನಾಮಕರಣ ಮಾಡುವ ಪ್ರಸ್ತಾವನೆಯನ್ನು ರಾಜ್ಯ ಸಚಿವ ಸಂಪುಟ ಅನುಮೋದಿಸಿದೆ.. ಈ ಕುರಿತು ಹೆಚ್ಚಿನ ಮಾಹಿತಿ ಇಲ್ಲಿದೆ..
और पढो »
ಸಂಪುಟ ಪುನರಚನೆ ಇಲ್ಲ, ನಾನೇ ಚೀಫ್ ಮಿನಿಸ್ಟರ್ ಆಗಿರುತ್ತೇನೆ: ಸಿಎಂ ಸಿದ್ದರಾಮಯ್ಯಬೆಂಗಳೂರಿನ ಗೃಹಕಚೇರಿ ಕೃಷ್ಣಾದಲ್ಲಿ ಸಚಿವ ಸಂಪುಟ ಪುನರಚನೆ ಮಾಡುತ್ತೀರಾ? ಎಂಬ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ ಸಿದ್ದರಾಮಯ್ಯನವರು, ಯಾವುದೇ ಸಚಿವ ಸಂಪುಟ ರಚನೆ ಇಲ್ಲ, ನಾನೇ ಚೀಫ್ ಮಿನಿಸ್ಟರ್ ಆಗಿರುತ್ತೇನೆ ಅಂತಾ ಸ್ಪಷ್ಟನೆ ನೀಡಿದ್ದಾರೆ.
और पढो »
ಆಗಸ್ಟ್ 1 ರಂದು ಈ ಜಿಲ್ಲೆಗಳಲ್ಲಿ ಅತಿ ಭಾರಿ ಮಳೆ, ಹವಾಮಾನ ಇಲಾಖೆಯಿಂದ ರೆಡ್ಅಲರ್ಟ್ ಘೋಷಣೆಆಗಸ್ಟ್ 1 ರಂದು ಕರಾವಳಿ ಮತ್ತು ದಕ್ಷಿಣ ಒಳನಾಡು ಜಿಲ್ಲೆಗಳಿಗೆ ಅತಿ ಭಾರಿ ಮಳೆಯಾಗುವ ಸಾಧ್ಯತೆಯಿದೆ. IMD ಯಿಂದ ಆರೆಂಜ್ಅಲರ್ಟ್ ನೀಡಲಾಗಿದೆ ಇನ್ನುಳಿದ ದಿನಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿದೆ.
और पढो »
ಅಂತಾರಾಷ್ಟ್ರೀಯ ಕ್ರಿಕೆಟ್ ನಲ್ಲಿ ರೋಹಿತ್ ಶರ್ಮಾ ವಿಶ್ವದಾಖಲೆ! ಮಾರ್ಗನ್, ಧೋನಿ ದಾಖಲೆಗಳೆಲ್ಲಾ ಪುಡಿಗಟ್ಟಿದ ಹಿಟ್ ಮ್ಯಾನ್Rohit Sharma: ರೋಹಿತ್ ಶರ್ಮಾ ಅಂತರಾಷ್ಟ್ರೀಯ ಕ್ರಿಕೆಟ್ʼನಲ್ಲಿ ಅತಿ ಹೆಚ್ಚು ಸಿಕ್ಸರ್ʼಗಳನ್ನು ಬಾರಿಸಿದ ಬ್ಯಾಟ್ಸ್ಮನ್ ಮಾತ್ರವಲ್ಲ, ಈಗ ನಾಯಕನಾಗಿ, ಅಂತರರಾಷ್ಟ್ರೀಯ ಕ್ರಿಕೆಟ್ʼನಲ್ಲಿ ಅತಿ ಹೆಚ್ಚು ಸಿಕ್ಸರ್ʼಗಳನ್ನು ಬಾರಿಸಿದ ಬ್ಯಾಟ್ಸ್ಮನ್ ಎಂದೆನಿಸಿಕೊಂಡಿದ್ದಾರೆ.
और पढो »
ವಯನಾಡ್ ದುರಂತದ ವಿಚಾರದಲ್ಲಿ ಕಾಂಗ್ರೆಸ್ ರಾಜಕೀಯ ಮಾಡುವುದು ತರವಲ್ಲ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿPrahlad Joshi: ವಯನಾಡ್ ದುರಂತದ ವಿಚಾರದಲ್ಲಿ ಕಾಂಗ್ರೆಸ್ ರಾಜಕೀಯ ಮಾಡುವುದು ತರವಲ್ಲ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಖಂಡಿಸಿದ್ದಾರೆ.
और पढो »
ನದಿಗೆ ಇಳಿಯುವವರಿಗೆ ಲಾಠಿ ಏಟು !ಪೊಲೀಸರಿಗೆ ಸಚಿವ ಕೃಷ್ಣಭೈರೇಗೌಡ ಸೂಚನೆಅನಗತ್ಯವಾಗಿ ನದಿಗೆ ಇಳಿಯುವ ಜನರಿಗೆ ಲಾಠಿ ಪ್ರಯೋಗ ಮಾಡಿ ಎಂದು ಕಂದಾಯ ಸಚಿವ ಕೃಷ್ಣಭೈರೇಗೌಡ ಸೂಚನೆ ನೀಡಿದ್ದಾರೆ.
और पढो »