ಮಧುಮೇಹ ನಿಯಂತ್ರಣಕ್ಕೆ ಈ ಎಲೆಯೊಂದಿದ್ದರೆ ಸಾಕು !ಯಾವ ಹೊತ್ತಲ್ಲಾದರೂ ಸರಿ ದಿನಕ್ಕೊಮ್ಮೆ ಸೇವಿಸಿ !

Blood Sugar Control Tips समाचार

ಮಧುಮೇಹ ನಿಯಂತ್ರಣಕ್ಕೆ ಈ ಎಲೆಯೊಂದಿದ್ದರೆ ಸಾಕು !ಯಾವ ಹೊತ್ತಲ್ಲಾದರೂ ಸರಿ ದಿನಕ್ಕೊಮ್ಮೆ ಸೇವಿಸಿ !
Diabetec Control TipsTulsi Leaves To Control Blood SugarHow To Control Blood Sugar
  • 📰 Zee News
  • ⏱ Reading Time:
  • 41 sec. here
  • 12 min. at publisher
  • 📊 Quality Score:
  • News: 55%
  • Publisher: 63%

ತುಳಸಿಯಲ್ಲಿರುವ ಉತ್ಕರ್ಷಣ ನಿರೋಧಕಗಳು ಮತ್ತು ಸಾರಭೂತ ತೈಲಗಳು ಉರಿಯೂತವನ್ನು ಕಡಿಮೆ ಮಾಡುವ ಮೂಲಕ ರಕ್ತ ಪರಿಚಲನೆಯನ್ನು ಉತ್ತೇಜಿಸುತ್ತದೆ.

ಇದನ್ನು ಆಯುರ್ವೇದ ಮೂಲಿಕೆಯಾಗಿಯೂ ಬಳಸಲಾಗುತ್ತದೆ.ಈ ರಾಶಿಯವರಿಗೆ ಧನಲಕ್ಷ್ಮಿ ರಾಜಯೋಗ ! ಜೀವನದಲ್ಲಿ ಸಂಪತ್ತಿನ ಸುಧೆ ಹರಿಸುವಳು ಮಹಾಲಕ್ಷ್ಮೀ ! ಪ್ರತಿ ಕೆಲಸದಲ್ಲಿಯೂ ಬೆನ್ನಿಗಿರುವಳು ವಿಷ್ಣು ಪ್ರಿಯೆಮಿಲ್ಕಿ ಬ್ಯೂಟಿ ಒಂದು ಐಟಂ ಸಾಂಗ್‌ನಲ್ಲಿ ಕಾಣಿಸಿಕೊಳ್ಳಲು ತೆಗೆದುಕೊಳ್ಳುವ ಹಣ ಎಷ್ಟು ಗೊತ್ತಾ? ಕೋಟಿಗೂ ಅಧಿಕವಂತೆ..!!ರೋಹಿತ್ ಶರ್ಮಾ ಯಾವುದೇ ದೇಶಕ್ಕೆ ಹೋದರೂ ಕೇವಲ ಇದೊಂದೇ ಆಹಾರವನ್ನು ಸೇವಿಸುತ್ತಾರೆ!! ಯಾಕೆ?

ಭಾರತದಲ್ಲಿ ತುಳಸಿಗೆ ಪವಿತ್ರ ಸ್ಥಾನವಿದೆ. ಹಾಗೇ ಇದನ್ನು ಆಯುರ್ವೇದ ಮೂಲಿಕೆಯಾಗಿಯೂ ಬಳಸಲಾಗುತ್ತದೆ.ಖಾಲಿ ಹೊಟ್ಟೆಯಲ್ಲಿ ತುಳಸಿ ನೀರನ್ನು ಕುಡಿಯುವುದು ಅಪಧಮನಿಗಳನ್ನು ತೆರವುಗೊಳಿಸಲು ಸಹಾಯ ಮಾಡುತ್ತದೆ.ಹೆಚ್ಚಿಸುತ್ತದೆ.ಹಾನಿಕಾರಕ ಬ್ಯಾಕ್ಟೀರಿಯಾ ಮತ್ತು ವೈರಸ್‌ಗಳಿಂದ ನಮ್ಮ ಆರೋಗ್ಯವನ್ನು ಕಾಪಾಡುತ್ತದೆ.ಇದರಿಂದಾಗಿ ಸೋಂಕಿನ ಅಪಾಯ ಕಡಿಮೆಯಾಗುತ್ತದೆ.ತುಳಸಿ ನೀರನ್ನು ನಿಯಮಿತವಾಗಿ ಸೇವಿಸುವುದರಿಂದ ಸದಾ ಆರೋಗ್ಯದಿಂದ ಇರುವುದು ಸಾಧ್ಯವಾಗುತ್ತದೆ.ಬಳಲುತ್ತಿರುವವರಿಗೆ ತುಳಸಿ ನೀರು ಸಂಜೀವಿನಿ ಇದ್ದ ಹಾಗೆ.

ಸೂಚನೆ:ಈ ಲೇಖನವು ಮನೆಮದ್ದುಗಳು ಮತ್ತು ಸಾಮಾನ್ಯ ಮಾಹಿತಿಯನ್ನು ಆಧರಿಸಿದೆ. ಜೀ ಕನ್ನಡ ನ್ಯೂಸ್‌ ಇದನ್ನು ಖಚಿತಪಡಿಸುವುದಿಲ್ಲ. ಅಳವಡಿಸಿಕೊಳ್ಳುವ ಮೊದಲು ವೈದ್ಯಕೀಯ ಸಲಹೆಯನ್ನು ತಪ್ಪದೇ ತೆಗೆದುಕೊಳ್ಳಿ. ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...

हमने इस समाचार को संक्षेप में प्रस्तुत किया है ताकि आप इसे तुरंत पढ़ सकें। यदि आप समाचार में रुचि रखते हैं, तो आप पूरा पाठ यहां पढ़ सकते हैं। और पढो:

Zee News /  🏆 7. in İN

Diabetec Control Tips Tulsi Leaves To Control Blood Sugar How To Control Blood Sugar How To Control Blood Sugar Naturally How To Control Blood Pressure Tulsi Leaves To Control Blood Pressure Tulsi Leave Benefits Benefits Of Tulsi Leaves Health Tips In Kannada Kannada Health Tips

इंडिया ताज़ा खबर, इंडिया मुख्य बातें

Similar News:आप इससे मिलती-जुलती खबरें भी पढ़ सकते हैं जिन्हें हमने अन्य समाचार स्रोतों से एकत्र किया है।

ಥೈರಾಯ್ಡ್ ಅನ್ನು ಸಂಪೂರ್ಣ ನಿಯಂತ್ರಣಕ್ಕೆ ತರುತ್ತದೆ ಈ ಆಹಾರ !ದಿನಕ್ಕೊಮ್ಮೆ ಸೇವಿಸಿದರೆ ಸಾಕುಥೈರಾಯ್ಡ್ ಅನ್ನು ಸಂಪೂರ್ಣ ನಿಯಂತ್ರಣಕ್ಕೆ ತರುತ್ತದೆ ಈ ಆಹಾರ !ದಿನಕ್ಕೊಮ್ಮೆ ಸೇವಿಸಿದರೆ ಸಾಕುBest food to manage thyroid:ಥೈರಾಯ್ಡ್ ಸಮಸ್ಯೆ ಮಹಿಳೆಯರಲ್ಲಿ ಸಾಮಾನ್ಯವಾಗಿದೆ.ಥೈರಾಯ್ಡ್‌ನಿಂದಾಗಿ,ಅವರ ದೇಹದಲ್ಲಿನ ಹಾರ್ಮೋನ್ ಮಟ್ಟವು ಬದಲಾಗುತ್ತದೆ.
और पढो »

ಮಧುಮೇಹಿಗಳು ಈ ಒಣಹಣ್ಣು ತಿಂದರೆ ಸಾಕು ಶುಗರ್ ನಿಯಂತ್ರಣಕ್ಕೆ ಬರುವುದು !ಮಧುಮೇಹಿಗಳು ಈ ಒಣಹಣ್ಣು ತಿಂದರೆ ಸಾಕು ಶುಗರ್ ನಿಯಂತ್ರಣಕ್ಕೆ ಬರುವುದು !Best dry fruits for Diabetes :ಕೆಲವು ಒಣ ಹಣ್ಣುಗಳು ಮಧುಮೇಹ ರೋಗಿಗಳಿಗೆ ಬಹಳ ಪ್ರಯೋಜನಕಾರಿ. ಗ್ಲೈಸೆಮಿಕ್ ಮಟ್ಟವು ತುಂಬಾ ಕಡಿಮೆ ಇರುವ ಕೆಲವು ಒಣ ಹಣ್ಣುಗಳಿವೆ.
और पढो »

ಊಟವಾದ ನಂತರ ಮಾಡುವ ಈ ಚಿಕ್ಕ ಕೆಲಸದಿಂದ ಮಧುಮೇಹ ನಿಯಂತ್ರಣಕ್ಕೆ ಬರುವುದು !ಊಟವಾದ ನಂತರ ಮಾಡುವ ಈ ಚಿಕ್ಕ ಕೆಲಸದಿಂದ ಮಧುಮೇಹ ನಿಯಂತ್ರಣಕ್ಕೆ ಬರುವುದು !ಮಧುಮೇಹಿಗಳು ತಮ್ಮ ಆಹಾರದ ಬಗ್ಗೆ ಕಾಳಜಿ ವಹಿಸುವುದು ಅವಶ್ಯಕ.ಆಹಾರದ ಮೂಲಕವೇ ಸಕ್ಕರೆಯನ್ನು ನಿಯಂತ್ರಿಸಬಹುದು. ಅಲ್ಲದೆ, ಊಟದ ನಂತರ ಮಾಡುವ ಈ ಒಂದು ಕೆಲಸದಿಂದ ಹೆಚ್ಚುತ್ತಿರುವ ಬ್ಲಡ್ ಶುಗರ್ ಅನ್ನು ನಿಯಂತ್ರಣಕ್ಕೆ ತರಬಹುದು.
और पढो »

ಈ ತರಕಾರಿ ಸೇವಿಸಿದರೆ ಸಾಕು ಯಾವ ಪಥ್ಯ ಔಷಧಿಯೂ ಇಲ್ಲದೆ ನಾರ್ಮಲ್ ಮಾಡಬಹುದು ಬ್ಲಡ್ ಶುಗರ್ !ಈ ತರಕಾರಿ ಸೇವಿಸಿದರೆ ಸಾಕು ಯಾವ ಪಥ್ಯ ಔಷಧಿಯೂ ಇಲ್ಲದೆ ನಾರ್ಮಲ್ ಮಾಡಬಹುದು ಬ್ಲಡ್ ಶುಗರ್ !Vegetable To Control Diabetes :ಕೆಲವು ಹಸಿರು ತರಕಾರಿಗಳನ್ನು ಸೇವಿಸುವ ಮೂಲಕ ಮಧುಮೇಹದ ಸಮಸ್ಯೆಯನ್ನು ಹೇಗೆ ನಿವಾರಿಸಬಹುದು ಎನ್ನುವ ಮಾಹಿತಿ ಇಲ್ಲಿದೆ.
और पढो »

ನಿತ್ಯ ಈ ಹೂವನ್ನು ಸೇವಿಸಿದರೆ ಕೊಲೆಸ್ಟ್ರಾಲ್ ಸಂಪೂರ್ಣ ನಿಯಂತ್ರಣಕ್ಕೆ ಬರುವುದು ! ಅಪ್ಪಿ ತಪ್ಪಿಯೂ ಏರುವುದಿಲ್ಲ ಬ್ಲಡ್ ಶುಗರ್ನಿತ್ಯ ಈ ಹೂವನ್ನು ಸೇವಿಸಿದರೆ ಕೊಲೆಸ್ಟ್ರಾಲ್ ಸಂಪೂರ್ಣ ನಿಯಂತ್ರಣಕ್ಕೆ ಬರುವುದು ! ಅಪ್ಪಿ ತಪ್ಪಿಯೂ ಏರುವುದಿಲ್ಲ ಬ್ಲಡ್ ಶುಗರ್Sadabahar For Diabetes :ಎಲ್ಲಾ ಔಷಧಗಳ ಹೊರತಾಗಿ, ಕೊಲೆಸ್ಟ್ರಾಲ್ ಮತ್ತು ಮಧುಮೇಹವನ್ನು ನಿಯಂತ್ರಿಸಲು ಈ ಹೂವು ಮತ್ತು ಅದರ ಎಲೆಯೇ ಸಾಕು.
और पढो »

Lucky Zodiac Signs: ಜುಲೈ ತಿಂಗಳಿನಲ್ಲಿ ಈ ರಾಶಿಯವರಿಗೆ ಅದೃಷ್ಟವೋ ಅದೃಷ್ಟ..!Lucky Zodiac Signs: ಜುಲೈ ತಿಂಗಳಿನಲ್ಲಿ ಈ ರಾಶಿಯವರಿಗೆ ಅದೃಷ್ಟವೋ ಅದೃಷ್ಟ..!ಕರ್ಕಾಟಕ ರಾಶಿಯವರು ಯಾವ ಕನಸು ಕಂಡರು ಸಹ ಜುಲೈ ತಿಂಗಳಲ್ಲಿ ನನಸಾಗುತ್ತದೆ. ಈ ಅವಧಿಯಲ್ಲಿ ಹೊಸ ಉದ್ಯೋಗಗಳು ಸಿಗುವ ಸಾಧ್ಯತೆಯಿದೆ.
और पढो »



Render Time: 2025-02-15 18:21:57