ಮಳೆಗಾಲದ ಅವಾಂತರ ತಪ್ಪಿಸಲು ಬಿಬಿಎಂಪಿ ಕ್ರಮ: ಪ್ರವಾಹ ನಿಭಾಯಿಸಲು-ಪ್ರತಿಕ್ರಿಯಿಸಲು ತಂತ್ರಜ್ಞಾನದ ಬಳಕೆ

ಬಿಬಿಎಂಪಿ समाचार

ಮಳೆಗಾಲದ ಅವಾಂತರ ತಪ್ಪಿಸಲು ಬಿಬಿಎಂಪಿ ಕ್ರಮ: ಪ್ರವಾಹ ನಿಭಾಯಿಸಲು-ಪ್ರತಿಕ್ರಿಯಿಸಲು ತಂತ್ರಜ್ಞಾನದ ಬಳಕೆ
ಬೆಂಗಳೂರು ಮಳೆಬಿಬಿಎಂಪಿ ಮಳೆ ಅಪ್ಡೇಟ್ಬಿಬಿಎಂಪಿ ಸುದ್ದಿ
  • 📰 Zee News
  • ⏱ Reading Time:
  • 49 sec. here
  • 15 min. at publisher
  • 📊 Quality Score:
  • News: 68%
  • Publisher: 63%

ಆರ್ಟಿರಿಯಲ್ ಮತ್ತು ಸಬ್ ಆರ್ಟಿರಿಯಲ್ ರಸ್ತೆಗಳ ತೊಳುಚರಂಡಿಗಳನ್ನು ಸ್ವಚ್ಛಗೊಳಿಸುವುದು ಮತ್ತು ರಸ್ತೆ ಮೇಲೆ ಶೇಖರಣೆಯಾಗಿರುವ ಅನುಪಯುಕ್ತ ಕಟ್ಟಡ ತ್ಯಾಜ್ಯ (Debris)ಗಳ ತೆರೆವು ಕಾರ್ಯ ಸಕ್ರಿಯವಾಗಿ ನಡೆಯುತ್ತಿದೆ.

ರಾಜಕಾಲುವೆ, ದ್ವಿತೀಯ ರಾಜಕಾಲುವೆ, ಚರಂಡಿಗಳಲ್ಲಿ ಹೂಳು ತೆಗೆಯುವ ಕಾರ್ಯವನ್ನು ನಿರಂತರವಾಗಿ ನಡೆಸಲಾಗುತ್ತಿದೆ. ಜೊತೆಗೆ ರಸ್ತೆ ಬದಿಯ ಶೋಲ್ಡರ್ ಡ್ರೈನ್ ಗಳ ಬಳಿ ಇರುವ ತ್ಯಾಜ್ಯವನ್ನು ತೆರವುಗೊಳಿಸಿ ರಸ್ತೆ ಮೇಲೆ ನೀರು ನಿಲ್ಲದೆ ಸರಾಗವಾಗಿ ಹರಿದು ಹೋಗುವ ವ್ಯವಸ್ಥೆ ಮಾಡಲಾಗಿದೆ.

ಸೆನ್ಸಾರ್ ಅಳವಡಿಸಿರುವ ಕಡೆ ರಾಜಕಾಲುವೆಯಲ್ಲಿ ಹರಿಯುವ ನೀರಿನ ಮಟ್ಟವನ್ನು ಬಣ್ಣದ ಆಧಾರದಲ್ಲಿ ತಿಳಿಯಬಹುದಾಗಿದೆ. ಅದರಂತೆ ಹಸಿರು, ನೀಲಿ, ಕೆಂಪು ಹಾಗೂ ಕಪ್ಪು ಬಣ್ಣದಲ್ಲಿ ಗುರುತಿಸಲಾಗುತ್ತದೆ. ಹಸಿರು ಹಾಗೂ ನೀಲಿ ಬಣ್ಣವಿದ್ದರೆ ಯಾವುದೇ ಅಪಾಯವಿರುವುದಿಲ್ಲ. ಕೆಂಪು ಬಣ್ಣವಿದ್ದರೆ ಅಪಾಯ ಎಂದರ್ಥ ಹಾಗೂ ಕಪ್ಪು ಬಣ್ಣಕ್ಕೆ ತಿರುಗಿದರೆ ಪ್ರವಾಹ ಉಂಟಾಗಲಿದೆ ಎಂಬ ಮಾಹಿತಿ ತಿಳಿಯಲಿದೆ. ಆ ಮಾಹಿತಿಗನುಗುಣವಾಗಿ ಪ್ರವಾಹ ಉಂಟಾಗುವ ಸ್ಥಳದ ಸುತ್ತಮುತ್ತಲಿನ ನಿವಾಸಿಗಳನ್ನು ಬೇರೆಡೆ ತೆರಳುವಂತೆ ಸೂಚನೆ ನೀಡಬಹುದು.ಬಿಬಿಎಂಪಿ ವ್ಯಾಪ್ತಿಯಲ್ಲಿ 860 ಕಿ.ಮೀ ಉದ್ದದ ರಾಜಕಾಲುವೆಯಿದ್ದು, ಈ ಪೈಕಿ 581 ಕಿ.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...IPL : ಶತಕದ ಹಾದಿಯಲ್ಲಿ ಕೊಹ್ಲಿ ಅಬ್ಬರದ ಆಟ, ಪಂಜಾಬ್ ಗೆ 242 ರನ್ ಟಾರ್ಗೆಟ್ ನೀಡಿದ ರಾಯಲ್ ಚಾಲೆಂಜರ್ಸ್Srirastu Shubhamastu: ದೀಪಿಕಾಗೆ ಟಕ್ಕರ್‌ ಕೊಟ್ಟ ಪೂರ್ಣಿ: ಮಗಳನ್ನು ಹುಡುಕಿಕೊಂಡ ಬಂದ ವನಜಾಗೆ ಶಾಕ್‌!ಪೆನ್ ಡ್ರೈವ್ ಪ್ರಕರಣ; ಹೋರಾಟ ಮಾಡದಂತೆ ಕುಮಾರಸ್ವಾಮಿಯನ್ನು ಕಟ್ಟಿಹಾಕಿರುವವರು ಯಾರು: ಡಿಸಿಎಂ ಡಿ.ಕೆ.

हमने इस समाचार को संक्षेप में प्रस्तुत किया है ताकि आप इसे तुरंत पढ़ सकें। यदि आप समाचार में रुचि रखते हैं, तो आप पूरा पाठ यहां पढ़ सकते हैं। और पढो:

Zee News /  🏆 7. in İN

ಬೆಂಗಳೂರು ಮಳೆ ಬಿಬಿಎಂಪಿ ಮಳೆ ಅಪ್ಡೇಟ್ ಬಿಬಿಎಂಪಿ ಸುದ್ದಿ ಬಿಬಿಎಂಪಿ ಪ್ರವಾಹ ನಿರ್ವಾಹಣೆ ಬೆಂಗಳೂರು ಸುದ್ದಿ ಬೆಂಗಳೂರು ಅಪ್ಡೇಟ್ BBMP Bangalore Rain BBMP Rain Update BBMP News BBMP Flood Management Bangalore News Bangalore Update

इंडिया ताज़ा खबर, इंडिया मुख्य बातें

Similar News:आप इससे मिलती-जुलती खबरें भी पढ़ सकते हैं जिन्हें हमने अन्य समाचार स्रोतों से एकत्र किया है।

ಮಳೆಗಾಲದಲ್ಲಿ ಯಾವುದೇ ರೀತಿಯ ತೊಂದರೆಯಾಗದಂತೆ ಕ್ರಮ ಕೈಗೊಳ್ಳಿ: ತುಷಾರ್ ಗಿರಿನಾಥ್ಮಳೆಗಾಲದಲ್ಲಿ ಯಾವುದೇ ರೀತಿಯ ತೊಂದರೆಯಾಗದಂತೆ ಕ್ರಮ ಕೈಗೊಳ್ಳಿ: ತುಷಾರ್ ಗಿರಿನಾಥ್ಬಿಬಿಎಂಪಿ ವ್ಯಾಪ್ತಿಯಲ್ಲಿ ಮಳೆಗಾಲದಲ್ಲಿ ಮುಂಜಾಗ್ರತಾ ಕ್ರಮ ಕೈಗೊಳ್ಳುವ ಸಂಬಂಧ ಇಂದು ನಡೆದ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಅವರು, ಆಯಾ ವಲಯ ವ್ಯಾಪ್ತಿಯ ಅಧಿಕಾರಿಗಳು ಮಳೆಗಾಲದ ವೇಳೆ ಎಲ್ಲಿಯೂ ಸಮಸ್ಯೆಯಾಗದಂತೆ ಕ್ರಮವಹಿಸಬೇಕೆಂದು ಸೂಚಿಸಿದರು
और पढो »

ಲಾಂಗ್ ವೀಕೆಂಡ್ ಇರುವಾಗಲೇ ಮಂತ್ರಿ ಮಾಲ್ ಗೆ ಬೀಗ : ಆಸ್ತಿ ತೆರಿಗೆ ಬಾಕಿ ಉಳಿಸಿಕೊಂಡಿರುವ ಹಿನ್ನೆಲೆಯಲ್ಲಿ ಬಿಬಿಎಂಪಿ ಕ್ರಮಲಾಂಗ್ ವೀಕೆಂಡ್ ಇರುವಾಗಲೇ ಮಂತ್ರಿ ಮಾಲ್ ಗೆ ಬೀಗ : ಆಸ್ತಿ ತೆರಿಗೆ ಬಾಕಿ ಉಳಿಸಿಕೊಂಡಿರುವ ಹಿನ್ನೆಲೆಯಲ್ಲಿ ಬಿಬಿಎಂಪಿ ಕ್ರಮಇದೀಗ ಲಾಂಗ್ ವೀಕೆಂಡ್ ಕೂಡಾ ಇದೆ. ಆದರೆ ವಾರಾಂತ್ಯದಲ್ಲಿಯೇ ಬಿಬಿಎಂಪಿ ಮಾಲ್ ಗೆ ಬೀಗ ಹಾಕುವ ನಿರ್ಧಾರ ಮಾಡಿದೆ.
और पढो »

ಇಂಡೋನೇಷ್ಯಾ : ಸುಲವೆಸಿ ದ್ವೀಪದಲ್ಲಿ ಪ್ರವಾಹ, ಭೂಕುಸಿತದಿಂದ 14 ಮಂದಿ ಸಾವು!ಇಂಡೋನೇಷ್ಯಾ : ಸುಲವೆಸಿ ದ್ವೀಪದಲ್ಲಿ ಪ್ರವಾಹ, ಭೂಕುಸಿತದಿಂದ 14 ಮಂದಿ ಸಾವು!Indonesia : ಇಂಡೋನೇಷ್ಯಾದ ಸುಲವೆಸಿ ದ್ವೀಪದಲ್ಲಿ ಪ್ರವಾಹ ಮತ್ತು ಭೂಕುಸಿತದಿಂದ 14 ಜನರು ಸಾವನ್ನಪ್ಪಿದ್ದಾರೆ ಎಂದು ತಿಳಿಸಿದ್ದಾರೆ.
और पढो »

ಬೇಸಿಗೆಯಲ್ಲಿ ಹಸಿರು ಮೆಣಸಿನಕಾಯಿ ಫ್ರೆಶ್ ಆಗಿರಬೇಕೆ? ಈ ಟಿಪ್ಸ್ ಫಾಲೋ ಮಾಡಿದ್ರೆ ಒಂದು ವಾರದವರೆಗೆ ಕೆಡಲ್ಲಬೇಸಿಗೆಯಲ್ಲಿ ಹಸಿರು ಮೆಣಸಿನಕಾಯಿ ಫ್ರೆಶ್ ಆಗಿರಬೇಕೆ? ಈ ಟಿಪ್ಸ್ ಫಾಲೋ ಮಾಡಿದ್ರೆ ಒಂದು ವಾರದವರೆಗೆ ಕೆಡಲ್ಲtips to keep green chillies fresh: ಹಸಿರು ಮೆಣಸಿನಕಾಯಿ ಭಾರತೀಯ ಅಡುಗೆಮನೆಯಲ್ಲಿ ಪ್ರಮುಖವಾಗಿ ಬಳಕೆ ಮಾಡುವ ವಸ್ತುವಾಗಿದೆ. ಇದರ ಕಟುವಾದ ಪರಿಮಳ ಮತ್ತು ಖಾರವು ಪ್ರತಿಯೊಂದು ಆಹಾರದ ರುಚಿಯನ್ನು ಹೆಚ್ಚಿಸುತ್ತದೆ.
और पढो »

ಕೋಮುವಾದಿ ಬಸನಗೌಡ ಪಾಟೀಲ್ ಯತ್ನಾಳ್ ಶಾಸಕನಾಗಿರಲು ನಾಲಾಯಕ್: ಸಚಿವ ಈಶ್ವರ ಖಂಡ್ರೆಕೋಮುವಾದಿ ಬಸನಗೌಡ ಪಾಟೀಲ್ ಯತ್ನಾಳ್ ಶಾಸಕನಾಗಿರಲು ನಾಲಾಯಕ್: ಸಚಿವ ಈಶ್ವರ ಖಂಡ್ರೆಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಮುಸ್ಲಿಮರು ಹಿಂದೂಗಳ ಮನೆಗೆ ನುಗ್ಗಿ ಹೊಡೆಯುತ್ತಾರೆ, ಅವರ ಹೆಣ್ಣುಮಕ್ಕಳನ್ನು ಹೊತ್ತೊಯ್ಯುತ್ತಾರೆ ಎಂದು ಊಹಾತ್ಮಕ ಹೇಳಿಕೆ ನೀಡಿ, ಮತದಾರರಲ್ಲಿ ಭೀತಿ ಹುಟ್ಟಿಸುತ್ತಿರುವ ಮತ್ತು ದ್ವೇಷ ಬಿತ್ತುತ್ತಿರುವ ಯತ್ನಾಳ್ ವಿರುದ್ಧ ಚುನಾವಣಾ ಆಯೋಗ ತತ್ ಕ್ಷಣವೇ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದ್ದಾರೆ.
और पढो »

ಸಚಿನ್ ತೆಂಡೂಲ್ಕರ್ ವಿರುದ್ಧ ನೆರೆಮನೆಯವರ ದೂರು… ತಕ್ಷಣವೇ ಕ್ರಮ ಕೈಗೊಂಡ ಕ್ರಿಕೆಟ್ ಗಾಡ್! ಅಷ್ಟಕ್ಕೂ ನಡೆದಿದ್ದೇನು ಗೊತ್ತಾ?ಸಚಿನ್ ತೆಂಡೂಲ್ಕರ್ ವಿರುದ್ಧ ನೆರೆಮನೆಯವರ ದೂರು… ತಕ್ಷಣವೇ ಕ್ರಮ ಕೈಗೊಂಡ ಕ್ರಿಕೆಟ್ ಗಾಡ್! ಅಷ್ಟಕ್ಕೂ ನಡೆದಿದ್ದೇನು ಗೊತ್ತಾ?ಮಾಸ್ಟರ್ ಬ್ಲಾಸ್ಟರ್ ಅವರ ನೆರೆಹೊರೆಯವರು ತಮ್ಮ ಮನೆಯಲ್ಲಿ ಕೆಲಸ ನಡೆಯುತ್ತಿರುವುದರಿಂದ ಗದ್ದಲದ ಬಗ್ಗೆ ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಮಾಡಿದ್ದರು. ಸಚಿನ್ ಅದನ್ನು ನಿರ್ಲಕ್ಷಿಸದೆ ತಕ್ಷಣವೇ ಕ್ರಮ ತೆಗೆದುಕೊಂಡಿದ್ದಾರೆ.
और पढो »



Render Time: 2025-02-19 22:13:39