Liver Damage: ಯಕೃತ್ತು ನಮ್ಮ ದೇಹದ ಅತ್ಯಂತ ಪ್ರಮುಖ ಅಂಗ. ಇದು ನಮ್ಮ ದೇಹದಲ್ಲಿ ಅನೇಕ ಪ್ರಮುಖ ಕಾರ್ಯಗಳನ್ನು ನಿರ್ವಹಿಸುತ್ತದೆ, ನಮ್ಮನ್ನು ಆರೋಗ್ಯಕರವಾಗಿಸಲು ಸಹ ಇದು ಸಹಾಯ ಮಾಡುತ್ತದೆ.
ಯಕೃತ್ತು ನಮ್ಮ ದೇಹದ ಅತ್ಯಂತ ಪ್ರಮುಖ ಅಂಗ. ಇದು ನಮ್ಮ ದೇಹದಲ್ಲಿ ಅನೇಕ ಪ್ರಮುಖ ಕಾರ್ಯಗಳನ್ನು ನಿರ್ವಹಿಸುತ್ತದೆ, ನಮ್ಮನ್ನು ಆರೋಗ್ಯಕರವಾಗಿಸಲು ಸಹ ಇದು ಸಹಾಯ ಮಾಡುತ್ತದೆ.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...ಕ್ಲೀವ್ಲ್ಯಾಂಡ್ ಕ್ಲಿನಿಕ್ ಪ್ರಕಾರ, ಪಿತ್ತಜನಕಾಂಗವು ಕಿಬ್ಬೊಟ್ಟೆಯಲ್ಲಿನ ಒಂದು ದೊಡ್ಡ ಅಂಗವಾಗಿದೆ. ಇದು ರಕ್ತಶೋಧನೆ ಸೇರಿದಂತೆ ಅನೇಕ ಪ್ರಮುಖ ದೈಹಿಕ ಕಾರ್ಯಗಳನ್ನು ನಿರ್ವಹಿಸುತ್ತದೆ. ದೇಹಕ್ಕೆ ಅಗತ್ಯವಾದ ರಾಸಾಯನಿಕಗಳನ್ನು ಉತ್ಪಾದಿಸುವ ಕಾರಣ ಇದನ್ನು ಗ್ರಂಥಿ ಎಂದು ಪರಿಗಣಿಸಲಾಗುತ್ತದೆ.
ಲಿವರ್ ಡ್ಯಾಮೇಜ್ ಸೂಚನೆ ಲಿವರ್ ಡ್ಯಾಮೇಜ್ ಸಂಕೇತ ಯಕೃತ್ತು ಹಾನಿ ಸಂಕೇತ ಯಕೃತ್ತು ಆರೋಗ್ಯ ಹೆಲ್ತ್ ಟಿಪ್ಸ್ ಕನ್ನಡದಲ್ಲಿ ಹೆಲ್ತ್ ಟಿಪ್ಸ್ Liver Damage Liver Damage Indication Liver Damage Symptoms Liver Damage Symptoms On Face Liver Health Health Tips Health Tips In Kannada
इंडिया ताज़ा खबर, इंडिया मुख्य बातें
Similar News:आप इससे मिलती-जुलती खबरें भी पढ़ सकते हैं जिन्हें हमने अन्य समाचार स्रोतों से एकत्र किया है।
ನಿಮ್ಮ ಸ್ಮಾರ್ಟ್ಫೋನ್ನಲ್ಲಿ ಈ ಚಿಹ್ನೆಗಳು ಕಂಡುಬಂದರೆ ಫೋನ್ ಹ್ಯಾಕ್ ಆಗಿದೆ ಅಂತ ಅರ್ಥ..!Phone hack symptoms : ಇಂದಿನ ದಿನಗಳಲ್ಲಿ ಸ್ಮಾರ್ಟ್ಫೋನ್ ನಮ್ಮ ಜೀವನದ ಪ್ರಮುಖ ಭಾಗವಾಗಿದೆ. ನಾವು ಹಲವು ಕೆಲಸಗಳಿಗೆ ಸ್ಮಾರ್ಟ್ ಫೋನ್ ಬಳಸುತ್ತೇವೆ. ಹೀಗಿರುವಾಗ ನಮ್ಮ ಸ್ಮಾರ್ಟ್ ಫೋನ್ ಹ್ಯಾಕರ್ ಕೈಗೆ ಸಿಕ್ಕಿಬಿಟ್ಟರೆ ಅಪಾರ ನಷ್ಟ ಅನುಭವಿಸಬೇಕಾಗಬಹುದು. ಅದಕ್ಕಾಗಿ ನಾವು ಫೋನ್ ಹ್ಯಾಕ್ ಆಗದಂತೆ ರಕ್ಷಿಸಬಹುದು.
और पढो »
ಮಂಗಳಮುಖಿಯರು ನಿಮ್ಮ ತಲೆ ಮೇಲೆ ಕೈ ಇಟ್ಟರೆ ಅದೃಷ್ಟ ಅಂತಾ ಹೇಳೋದು ಯಾಕೆ ಗೊತ್ತಾ ?Third Gender : ಹಿಂದೂ ಧರ್ಮದಲ್ಲಿ ಮಂಗಳಮುಖಿಯರನ್ನು ವಿಶೇಷವಾಗಿ ನೋಡಲಾಗುತ್ತದೆ. ಮಂಗಳಮುಖಿಯರನ್ನು ಕಿನ್ನರರು ಎಂದು ಮಾತ್ರವಲ್ಲ, ಇನ್ನೂ ಅನೇಕ ಹೆಸರುಗಳಿಂದ ಕರೆಯುತ್ತಾರೆ. ಮಂಗಳಮುಖಿಯರೆಂದರೆ ಅವರು ಪುರುಷರೂ ಅಲ್ಲ, ಸ್ತ್ರೀ ಕೂಡ ಅಲ್ಲ. ಅವರನ್ನು ಮೂರನೇ ಲಿಂಗವೆಂದು ಪರಿಗಣಿಸಲಾಗುತ್ತದೆ.
और पढो »
ರಾಜ್ಯದ ಹಿಂದುಳಿದ ಸಮುದಾಯಗಳೇ ಎಚ್ಚರ, ಮೋದಿ ನಿಮ್ಮ ಹಾದಿ ತಪ್ಪಿಸುತ್ತಿದ್ದಾರೆ: ಸಿಎಂ ಬಹಿರಂಗ ಘರ್ಜನೆಬಾಗಲಕೋಟೆ ಕಾಂಗ್ರೆಸ್ ಲೋಕಸಭಾ ಅಭ್ಯರ್ಥ ಸಂಯುಕ್ತ ಪಾಟೀಲ್ ಗೆಲುವಿಗೆ ಕರೆ ನೀಡಲು ಕರೆದಿದ್ದ ಬೃಹತ್ ಜನ ಸಮಾವೇಶದಲ್ಲಿ ಈ ರೀತಿ ಹೇಳಿಕೆ ನೀಡಿದ್ದಾರೆ.
और पढो »
Sanchar Saathi Portal: ರೈಲು ಪ್ರಯಾಣದ ವೇಳೆ ಫೋನ್ ಕಳೆದು ಹೋಗಿದ್ಯಾ! ಈ ಪೋರ್ಟಲ್ನಲ್ಲಿ ದೂರು ನೀಡಿSanchar Saathi Portal: ರೈಲಿನಲ್ಲಿ ಪ್ರಯಾಣಿಸುವಾಗ ನಿಮ್ಮ ಕಳುವಾದ ನಿಮ್ಮ ಫೋನ್ ಬಗ್ಗೆ ಕೂಡಲೇ ಸಂಚಾರ್ ಸಾಥಿ ಪೋರ್ಟಲ್ನಲ್ಲಿ ದೂರು (Complaint on Sanchar Sathi portal) ದಾಖಲಿಸಿ. ಇದರಿಂದ ನಿಮ್ಮ ಫೋನ್ ಬೇಗನೆ ನಿಮ್ಮ ಕೈಸೇರಬಹುದು.
और पढो »
Astro Tips: ಸಾಲದಿಂದ ಮುಕ್ತಿ ಪಡೆಯಲು ಈ ಜ್ಯೋತಿಷ್ಯ ಸಲಹೆಗಳನ್ನು ಪಾಲಿಸಿಮಂಗಳವಾರದಂದು ಗಣಪತಿ ಮೂರ್ತಿಯ ಮುಂದೆ ತುಪ್ಪದಿಂದ ದೀಪವನ್ನು ಬೆಳಗಿಸುವ ಮೂಲಕ ಅಡೆತಡೆಗಳನ್ನು ನಿವಾರಿಸುವ ಗಣಪತಿಯ ಆಶೀರ್ವಾದವನ್ನು ಪಡೆದುಕೊಳ್ಳಿ. ನಿಮ್ಮ ಸಾಲ ಕಡಿಮೆಯಾಗುತ್ತಿರುವುದನ್ನು ದೃಷ್ಟಿಯಲ್ಲಿಟ್ಟುಕೊಂಡು ಗಣೇಶ ಚಾಲೀಸಾ ಅಥವಾ ನಿಮ್ಮ ಆಯ್ಕೆಯ ಮಂತ್ರವನ್ನು ಪಠಿಸಿ.
और पढो »
Guru Gochar 2024: ಗುರುವಿನ ಸಂಚಾರದಿಂದ ಈ ರಾಶಿಯವರಿಗೆ ಭರ್ಜರಿ ಲಾಭ!ಕನ್ಯಾ ರಾಶಿಯ ಜನರು ತಮ್ಮ ಬುದ್ಧಿವಂತಿಕೆಯನ್ನು ಕಚೇರಿ ಕೆಲಸದಲ್ಲಿ ಬಳಸಬೇಕಾಗುತ್ತದೆ. ಇದನ್ನು ಮಾಡುವುದರಿಂದ ನಿಮ್ಮ ವ್ಯಕ್ತಿತ್ವವನ್ನು ಅಭಿವೃದ್ಧಿಪಡಿಸುವ ಜೊತೆಗೆ ನಿಮ್ಮ ಪ್ರತಿಭೆಯನ್ನು ಬೆಳಗಿಸುವ ಅವಕಾಶವನ್ನು ನೀವು ಪಡೆಯುತ್ತೀರಿ.
और पढो »