ಮೈಸೂರು ಸ್ಯಾಂಡಲ್ ಸೋಪ್ ನ ನೆನಪಿಗೆ ಜಾರಿದ ಮಳೆ ಹುಡುಗಿ...! ಫ್ಯಾನ್ಸ್ ಗೆ ಕನ್ನಡದಲ್ಲಿ ಪತ್ರ ಬರೆದು ಮನವಿ ಮಾಡಿದ್ದು ಹೀಗೆ..!

Mysore Sandal Soap समाचार

ಮೈಸೂರು ಸ್ಯಾಂಡಲ್ ಸೋಪ್ ನ ನೆನಪಿಗೆ ಜಾರಿದ ಮಳೆ ಹುಡುಗಿ...! ಫ್ಯಾನ್ಸ್ ಗೆ ಕನ್ನಡದಲ್ಲಿ ಪತ್ರ ಬರೆದು ಮನವಿ ಮಾಡಿದ್ದು ಹೀಗೆ..!
Pooja GandhiMysore Sandal SoapMysore Sandal Soap Review
  • 📰 Zee News
  • ⏱ Reading Time:
  • 48 sec. here
  • 18 min. at publisher
  • 📊 Quality Score:
  • News: 78%
  • Publisher: 63%

ಈಗ, ಮೈಸೂರು ಸ್ಯಾಂಡಲ್ ಸೋಪ್ ಗೆ ಮನಸೋತಿರುವ ಮಳೆ ಹುಡುಗಿ ಪೂಜಾ ಗಾಂಧಿ ಮೈಸೂರು ಸ್ಯಾಂಡಲ್ ಸೋಪ್ ಜೊತೆಗಿನ ನೆನಪುಗಳನ್ನು ಹಂಚಿಕೊಳ್ಳಲು ಮನವಿ ಮಾಡಿದ್ದಾರೆ.

ಮೈಸೂರು ಸ್ಯಾಂಡಲ್ ಸೋಪ್ ನ ನೆನಪಿಗೆ ಜಾರಿದ ಮಳೆ ಹುಡುಗಿ...! ಫ್ಯಾನ್ಸ್ ಗೆ ಕನ್ನಡದಲ್ಲಿ ಪತ್ರ ಬರೆದು ಮನವಿ ಮಾಡಿದ್ದು ಹೀಗೆ..!

ಮೈಸೂರು ಸ್ಯಾಂಡಲ್ ಸೋಪ್ ಎಂದರೆ ಯಾರಿಗೆ ತಾನೇ ಇಷ್ಟ ಇಲ್ಲ ಹೇಳಿ, ಹೌದು, ಶತಮಾನದ ಇತಿಹಾಸವನ್ನು ಹೊಂದಿರುವ ಈ ಸೋಪ್ ಕೇವಲ ಕರ್ನಾಟಕಕ್ಕೆ ಸೀಮಿತವಾಗದೆ ಇಂದು ಅಂತರಾಷ್ಟ್ರೀಯ ಮಟ್ಟದಲ್ಲಿ ಸದ್ದು ಮಾಡುತ್ತಿದೆ. ಅಷ್ಟೇ ಅಲ್ಲದೆ ಅದು ಉತ್ಪನ್ನದಲ್ಲಿ ಹಾಗೂ ಮಾರುಕಟ್ಟೆ ವಿಸ್ತಾರದಲ್ಲಿಯೂ ಕೂಡ ತನ್ನ ವ್ಯಾಪ್ತಿಯನ್ನು ವಿಸ್ತರಿಸುವಲ್ಲಿ ಯಶಸ್ವಿಯಾಗಿದೆ.ಟೀಂ ಇಂಡಿಯಾದ ಈ ಕ್ರಿಕೆಟಿಗನ ಮೇಲೆ ಬಾಹುಬಲಿ ಬ್ಯೂಟಿ ಅನುಷ್ಕಾ ಶೆಟ್ಟಿಗೆ ಲವ್!! ಆ ಆಟಗಾರ ಕನ್ನಡಿಗನೂ ಹೌದು..

ಮೈಸೂರು ಸ್ಯಾಂಡಲ್ ಸೋಪ್ ಎಂದರೆ ಯಾರಿಗೆ ತಾನೇ ಇಷ್ಟ ಇಲ್ಲ ಹೇಳಿ, ಹೌದು, ಶತಮಾನದ ಇತಿಹಾಸವನ್ನು ಹೊಂದಿರುವ ಈ ಸೋಪ್ ಕೇವಲ ಕರ್ನಾಟಕಕ್ಕೆ ಸೀಮಿತವಾಗದೆ ಇಂದು ಅಂತರಾಷ್ಟ್ರೀಯ ಮಟ್ಟದಲ್ಲಿ ಸದ್ದು ಮಾಡುತ್ತಿದೆ. ಅಷ್ಟೇ ಅಲ್ಲದೆ ಅದು ಉತ್ಪನ್ನದಲ್ಲಿ ಹಾಗೂ ಮಾರುಕಟ್ಟೆ ವಿಸ್ತಾರದಲ್ಲಿಯೂ ಕೂಡ ತನ್ನ ವ್ಯಾಪ್ತಿಯನ್ನು ವಿಸ್ತರಿಸುವಲ್ಲಿ ಯಶಸ್ವಿಯಾಗಿದೆ.ಜೊತೆಗಿನ ನೆನಪುಗಳನ್ನು ಹಂಚಿಕೊಳ್ಳಲು ಮನವಿ ಮಾಡಿದ್ದಾರೆ.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...

हमने इस समाचार को संक्षेप में प्रस्तुत किया है ताकि आप इसे तुरंत पढ़ सकें। यदि आप समाचार में रुचि रखते हैं, तो आप पूरा पाठ यहां पढ़ सकते हैं। और पढो:

Zee News /  🏆 7. in İN

Pooja Gandhi Mysore Sandal Soap Mysore Sandal Soap Review Mysore Sandal Soap Benefits Mysore Sandal Soap Factory Mysore Sandal Soap Ph Test About Mysore Sandal Soap Mysore Sandal Soap Price Is Mysore Sandal Soap Safe To Use Sandal Soap Mysore Sandal Mysore Sandal Soap Making Mysore Sandal Soap Ad Mysore Sandal Soap India Mysore Sandal Soap Ph Level Mysore Sandal Soap Uses

इंडिया ताज़ा खबर, इंडिया मुख्य बातें

Similar News:आप इससे मिलती-जुलती खबरें भी पढ़ सकते हैं जिन्हें हमने अन्य समाचार स्रोतों से एकत्र किया है।

13 ವರ್ಷಗಳ ಸುದೀರ್ಘ ವೃತ್ತಿಜೀವನ ಅಂತ್ಯ: ಟಿ20 ವಿಶ್ವಕಪ್’ಗೂ ಮುನ್ನ ಸ್ಟಾರ್ ಆರಂಭಿಕ ಬ್ಯಾಟ್ಸ್’ಮನ್ ನಿವೃತ್ತಿ ಘೋಷಣೆ13 ವರ್ಷಗಳ ಸುದೀರ್ಘ ವೃತ್ತಿಜೀವನ ಅಂತ್ಯ: ಟಿ20 ವಿಶ್ವಕಪ್’ಗೂ ಮುನ್ನ ಸ್ಟಾರ್ ಆರಂಭಿಕ ಬ್ಯಾಟ್ಸ್’ಮನ್ ನಿವೃತ್ತಿ ಘೋಷಣೆColin Munro Retirement: ನ್ಯೂಜಿಲೆಂಡ್’ನ ಸ್ಫೋಟಕ ಬ್ಯಾಟ್ಸ್’ಮನ್ ಕಾಲಿನ್ ಮುನ್ರೊ ಅಂತರಾಷ್ಟ್ರೀಯ ಕ್ರಿಕೆಟ್’ಗೆ ನಿವೃತ್ತಿ ಘೋಷಿಸಿದ್ದಾರೆ.
और पढो »

ಗೌಪ್ಯತೆ ನಿಯಮ ಉಲ್ಲಂಘಿಸಿದ್ದಕ್ಕೆ ಟಿವಿ ವಾಹಿನಿ ವಿರುದ್ಧ ರೋಹಿತ್ ಶರ್ಮಾ ಆಕ್ರೋಶಗೌಪ್ಯತೆ ನಿಯಮ ಉಲ್ಲಂಘಿಸಿದ್ದಕ್ಕೆ ಟಿವಿ ವಾಹಿನಿ ವಿರುದ್ಧ ರೋಹಿತ್ ಶರ್ಮಾ ಆಕ್ರೋಶಈ ಕುರಿತಾಗಿ ಸಾಮಾಜಿಕ ಮಾಧ್ಯಮಗಳ ವೇದಿಕೆಯಲ್ಲಿ ಬರೆದುಕೊಂಡಿರುವ ರೋಹಿತ್ ಶರ್ಮಾ ಸ್ಟಾರ್ ಸ್ಪೋರ್ಟ್ಸ್ ಗೆ ಮನವಿ ಮಾಡಿದ ಮೇಲೆಯೂ ವೈಯಕ್ತಿಕ ಸಂಭಾಷಣೆಗಳ ಆಡಿಯೋ ವಿಡಿಯೋ ತುಣಕನ್ನು ಶೇರ್ ಮಾಡುವುದನ್ನು ಅದು ಮುಂದುವರೆಸಿದೆ ಎಂದು ಅವರು ದೂರಿದ್ದಾರೆ.
और पढो »

ರಂಗಸ್ಥಳ ಸಿನಿಮಾದ ಮೂಲಕ ಖ್ಯಾತ ಮಲಯಾಳಂ ನಟ ಮತ್ತೆ ಸ್ಯಾಂಡಲ್ ವುಡ್ ಗೆ ಖಳನಾಯಕನಾಗಿರಂಗಸ್ಥಳ ಸಿನಿಮಾದ ಮೂಲಕ ಖ್ಯಾತ ಮಲಯಾಳಂ ನಟ ಮತ್ತೆ ಸ್ಯಾಂಡಲ್ ವುಡ್ ಗೆ ಖಳನಾಯಕನಾಗಿRangasthala : ಖ್ಯಾತ ಮಲಯಾಳಂ ನಟ ಮನೋಜ್ ಕೆ ಜಯನ್ ಇದೀಗ ರಂಗಸ್ಥಳ ಚಿತ್ರದೊಂದಿಗೆ ಖಳನಾಯಕನಾಗಿ ಸ್ಯಾಂಡಲ್ ವುಡ್ ಗೆ ಮತ್ತೆ ಪಾದಾರ್ಪಣೆ ಮಾಡಿದ್ದಾರೆ.
और पढो »

Shaitaan Ott release : ಗುಜರಾತಿ ಸಿನಿಮಾ ವಾಶ್ ನ ಹಿಂದಿ ರಿಮೇಕ್ ಚಿತ್ರ ಓಟಿಟಿ ರಿಲೀಸ್ ಗೆ ಡೇಟ್ ಫಿಕ್ಸ್Shaitaan Ott release : ಗುಜರಾತಿ ಸಿನಿಮಾ ವಾಶ್ ನ ಹಿಂದಿ ರಿಮೇಕ್ ಚಿತ್ರ ಓಟಿಟಿ ರಿಲೀಸ್ ಗೆ ಡೇಟ್ ಫಿಕ್ಸ್Shaitaan : ಮಾರ್ಚ್ 8ರಂದು ಚಿತ್ರಮಂದಿರಗಳಲ್ಲಿ ಬಿಡುಗಡೆಯಾದ ಶೈತಾನ್ ಇದೊಂದು ಭಯಾನಕ ಚಿತ್ರವಾಗಿದ್ದು, ಸದ್ಯಕ್ಕೆ ಸಿನಿಮಾ ಓಟಿಟಿ ವೇದಿಕೆಯಲ್ಲಿ ತೆರೆಕಾಣಲಿದೆ.
और पढो »

ನಕ್ಸಲರ ಶರಣಾಗತಿ ಪ್ಯಾಕೇಜ್ ಗೆ ಚಾಲನೆ : ಶರಣಾಗುವ ನಕ್ಸಲರಿಗಾಗಿ ವಿಶೇಷ ನ್ಯಾಯಾಲಯಕ್ಕೆ ಮನವಿನಕ್ಸಲರ ಶರಣಾಗತಿ ಪ್ಯಾಕೇಜ್ ಗೆ ಚಾಲನೆ : ಶರಣಾಗುವ ನಕ್ಸಲರಿಗಾಗಿ ವಿಶೇಷ ನ್ಯಾಯಾಲಯಕ್ಕೆ ಮನವಿಯಾವುದೋ ಸೈದ್ದಾಂತಿಕ ಸಿದ್ದಾಂತಕ್ಕೆ ಆಕರ್ಷಿತರಾಗಿ ಹಾರ್ಡ್ ಕೋರ್ ನಕ್ಸಲರಾದವರನ್ನು ಪುನಃ ಸಮಾಜದ ಮುಖ್ಯವಾಹಿನಿಗೆ ತರುವುದು ಸಮಿತಿಯ ಉದ್ದೇಶವಾಗಿದೆ.
और पढो »

ಸಿಎಂ ಪತ್ರ ಬರೆದು ರಾಜಕಾರಣ ಮಾಡಿದರೆ ಪ್ರಜ್ವಲ್ ಪಾಸ್ಪೋರ್ಟ್ ರದ್ದಾಗಲ್ಲ: ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಕಿಡಿಸಿಎಂ ಪತ್ರ ಬರೆದು ರಾಜಕಾರಣ ಮಾಡಿದರೆ ಪ್ರಜ್ವಲ್ ಪಾಸ್ಪೋರ್ಟ್ ರದ್ದಾಗಲ್ಲ: ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಕಿಡಿಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಇಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಸಿಎಂ ರಾಜಕಾರಣ ಮಾಡಲೆಂದು ಪತ್ರ ಬರೆಯುವುದಲ್ಲ. ಪೊಲೀಸ್ ಇಲಾಖೆ ಅಧಿಕೃತ ಮಾಹಿತಿ ನೀಡಬೇಕು, ಇಲ್ಲವೇ ಕೋರ್ಟ್ ಆದೇಶ ಇರಬೇಕು ಎಂದು ತೀಕ್ಷ್ಣ ಪ್ರತಿಕ್ರಿಯೆ ನೀಡಿದರು.
और पढो »



Render Time: 2025-02-19 13:45:03