ಸಿದ್ಧಪಡಿಸುವ ಹೊಸ ನಾಟಕಕ್ಕೆ 15 ಜನ ಕಲಾವಿದರನ್ನು ಆಯ್ಕೆ ಮಾಡಿಕೊಳ್ಳಲಾಗುವುದು.ಅರ್ಹತೆಯುಳ್ಳ 22 ರಿಂದ 35 ವರ್ಷದೊಳಗಿನ ವಯೋಮಿತಿಯುಳ್ಳ ಆಸಕ್ತ ಕಲಾವಿದರನ್ನು ತಾತ್ಕಾಲಿಕವಾಗಿ ಆಯ್ಕೆ ಮಾಡಲಾಗುವುದು.
ಸಿದ್ಧಪಡಿಸುವ ಹೊಸ ನಾಟಕಕ್ಕೆ 15 ಜನ ಕಲಾವಿದರನ್ನು ಆಯ್ಕೆ ಮಾಡಿಕೊಳ್ಳಲಾಗುವುದು.ಅರ್ಹತೆಯುಳ್ಳ 22 ರಿಂದ 35 ವರ್ಷದೊಳಗಿನ ವಯೋಮಿತಿಯುಳ್ಳ ಆಸಕ್ತ ಕಲಾವಿದರನ್ನು ತಾತ್ಕಾಲಿಕವಾಗಿ ಆಯ್ಕೆ ಮಾಡಲಾಗುವುದುಸಿದ್ಧಪಡಿಸುವ ಹೊಸ ನಾಟಕಕ್ಕೆ 15 ಜನ ಕಲಾವಿದರನ್ನು ಆಯ್ಕೆ ಮಾಡಿಕೊಳ್ಳಲಾಗುವುದು.TulsiShukra Dese
ಶುಕ್ರ ದೆಸೆಯಿಂದ ಈ ರಾಶಿಯವರ ಸರ್ವಕಾರ್ಯವೂ ಸುಸೂತ್ರ !ಅಷ್ಟ ದಿಕ್ಕುಗಳಿಂದಲೂ ಒಲಿದು ಬರುವುದು ಅದೃಷ್ಟ!ಸಿರಿವಂತಿಕೆಯ ಬದುಕು ನಿಮ್ಮದಾಗುವುದುಈ ದಿನಾಂಕಗಳಲ್ಲಿ ಹುಟ್ಟಿದ ಹುಡುಗರಿಗೆ ಗಯ್ಯಾಳಿಯಂತಹ ಹೆಂಡತಿ ಸಿಗ್ತಾಳೆ.. ಬದುಕನ್ನೇ ಸರ್ವನಾಶ ಮಾಡ್ತಾಳೆ.. ನಿಮ್ಮ ಜನ್ಮದಿನಾಂಕವೂ ಇದೆಯೇ ಎಂದು ನೋಡಿ!! ರಂಗಾಯಣದಿಂದ ಡಿಸೆಂಬರ್ ಮಾಹೆಯಲ್ಲಿ ರಂಗಭೂಮಿ ಅನುಭವವಿರುವ ನುರಿತ ಕಲಾವಿದರಿಂದ ಹೊಸ ನಾಟಕವನ್ನು ಸಿದ್ಧಪಡಿಸುವ ಯೋಜನೆಯನ್ನು ಹಮ್ಮಿಕೊಳ್ಳಲಾಗಿದೆ.ಆಸಕ್ತ ಕಲಾವಿದರು ಸ್ವ-ವಿವರದೊಂದಿಗೆ ನವೆಂಬರ 28, 2024 ಸಂಜೆ 5 ಗಂಟೆಯ ಒಳಗಾಗಿ ಆಡಳಿತಾಧಿಕಾರಿಗಳು, ರಂಗಾಯಣ ಪಂ. ಬಸವರಾಜ ಬಯಲು ರಂಗಮಂದಿರ, ಕಾಲೇಜು ರಸ್ತೆ, ಧಾರವಾಡ-580001 ವಿಳಾಸಕ್ಕೆ ಮುದ್ದಾಂ, ಅಂಚೆ ಮೂಲಕ ಅಥವಾ ಇಮೇಲ್ (
ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ, 0836-2441706ಗೆ ಸಂಪರ್ಕಿಸಲು ರಂಗಾಯಣದ ಆಡಳಿತಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ. ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...ಅಬ್ಬಬ್ಬಾ ಎಷ್ಟು ಕ್ಯೂಟ್ ಗೊತ್ತಾ..? ಕೊನೆಗೂ ಮಗುವಿನ ಫುಲ್ ಫೇಸ್ ರಿವೀಲ್ ಮಾಡಿದ ದೀಪಿಕಾ ಪಡುಕೋಣೆ!ಮೆಗಾ ಮನೆಯ ಸೊಸೆಯಾಗಲಿದ್ದಾರೆ ಈ ಖ್ಯಾತ ನಟಿ! ಸ್ಟಾರ್ ನಟನೊಂದಿಗೆ ಹಸೆಮಣೆ ಏರಲು ಸಜ್ಜಾದ ಆ ಬ್ಯೂಟಿ ಬೇರಾರೂ ಅಲ್ಲ..
Career Jobs Latest Kannada News Zee Kannada News
इंडिया ताज़ा खबर, इंडिया मुख्य बातें
Similar News:आप इससे मिलती-जुलती खबरें भी पढ़ सकते हैं जिन्हें हमने अन्य समाचार स्रोतों से एकत्र किया है।
ಈ ಬ್ಯಾಂಕ್ ನಲ್ಲಿ ಹುದ್ದೆಗಳಿಗೆ ಅರ್ಜಿ ಆಹ್ವಾನ ! ಅರ್ಜಿ ಸಲ್ಲಿಸುವ ವಿಧಾನ ಇಲ್ಲಿದೆಅರ್ಜಿದಾರರು ಯಾವುದೇ ವಿಷಯದಲ್ಲಿ ಪದವಿ ಹೊಂದಿದ್ದು, ವಯಸ್ಸು 20 ರಿಂದ 28 ವರ್ಷಗಳ ನಡುವೆ ಇದ್ದರೆ ಈ ಹುದ್ದೆಗೆ ಅರ್ಜಿ ಸಲ್ಲಿಸಲು ಅರ್ಹರಾಗಿರುತ್ತಾರೆ
और पढो »
Bank Recruitment 2024: ಯೂನಿಯನ್ ಬ್ಯಾಂಕಿನಲ್ಲಿ 1,500 ಹುದ್ದೆಗಳ ನೇಮಕ; ಇಂದೇ ಅರ್ಜಿ ಸಲ್ಲಿಸಿಯೂನಿಯನ್ ಬ್ಯಾಂಕಿನ ಲೋಕಲ್ ಬ್ಯಾಂಕ್ ಆಫೀಸರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವವರು ಯಾವುದೇ ಒಂದು ವಿಷಯದಲ್ಲಿ ಕನಿಷ್ಟ ಪದವಿ ಪಡೆದಿರಬೇಕು.
और पढो »
ಹೈ ಶುಗರ್ ನಿಯಂತ್ರಿಸಲು ಈ ಒಂದು ಮಸಾಲೆ ಎಲೆಯೇ ಸಾಕು!Diabetes Diet: ಮಧುಮೇಹಿಗಳು ತಮ್ಮ ಆಹಾರ ಪಾನೀಯಗಳ ಬಗ್ಗೆ ವಿಶೇಷ ಕಾಳಜಿ ವಹಿಸದಿದ್ದರೆ ಇದು ಕೆಲವು ಗಂಭೀರ ಕಾಯಿಲೆಗಳಿಗೆ ಆಹ್ವಾನ ನೀಡಬಹುದು.
और पढो »
KPTCL Recruitment 2024: 10ನೇ ತರಗತಿ ಪಾಸಾದವರು ಈ ಸರ್ಕಾರಿ ಉದ್ಯೋಗಕ್ಕೆ ಇಂದೇ ಅರ್ಜಿ ಸಲ್ಲಿಸಿKPTCLನಲ್ಲಿ ಖಾಲಿ ಇರುವ ಜೂನಿಯರ್ ಸ್ಟೇಷನ್ ಅಟೆಂಡೆಂಟ್, ಜೂನಿಯರ್ ಪವರ್ಮ್ಯಾನ್ ಸೇರಿದಂತೆ ಒಟ್ಟು 2,975 ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ.
और पढो »
ಕರ್ನಾಟಕ ರಾಜ್ಯ ಚಲನಚಿತ್ರ ವಸ್ತ್ರಾಲಂಕಾರ ಕಲಾವಿದರ ಸಂಘದ ನೂತನ ಕಛೇರಿ ಉದ್ಘಾಟಿಸಿದ ನಟಿ ರಾಗಿಣಿ ದ್ವಿವೇದಿಕಲಾವಿದರು ಅಂದವಾಗಿ ಕಾಣಲು ಅವರು ಹಾಕುವ ಉಡುಗೆಯೇ ಕಾರಣ. ಅಂತಹ ವಸ್ತ್ರವನ್ನು ನಮಗೆ ಸರಿ ಹೊಂದುವ ಹಾಗೆ ಸಿದ್ದಪಡಿಸಿಕೊಡುವಲ್ಲಿ ವಸ್ತ್ರಾಲಂಕಾರ ಕಲಾವಿದರ ಪಾತ್ರ ದೊಡ್ಡದು.
और पढो »
ಸೂಚನ್ ಶೆಟ್ಟಿಯ ʼಒಂದು ತಾತ್ಕಾಲಿಕ ಪಯಣʼ! ಆಂಥಾಲಜಿ ಬಗೆಯ ಸಿನಿಮಾಗೆ ರವಿ ಬಸ್ರೂರು ಚೊಚ್ಚಲ ನಿರ್ಮಾಣ`ಒಂದು ತಾತ್ಕಾಲಿಕ ಪಯಣ (ಒಟಿಪಿ) ಚಿತ್ರದ ಟ್ರೈಲರ್ ಈಗ ಒಂದಷ್ಟು ಚರ್ಚೆಗೆ ಗ್ರಾಸವಾಗಿದೆ. ಸಿನಿಮಾ ರಂಗದಲ್ಲಿ ಸಾಧಿಸಬೇಕೆಂಬ ಕನಸು ಹೊತ್ತ ಜೀವಗಳ ನೋವು, ನಿರಾಸೆಗಳ ಕಥನ ನೋಡುಗರಿಗೆಲ್ಲ ನಾಟಿಕೊಂಡಿದೆ.
और पढो »