ಬಾರ್ಡರ್-ಗವಾಸ್ಕರ್ ಟ್ರೋಫಿಯ 2ನೇ ಟೆಸ್ಟ್ನಲ್ಲಿ ರೋಹಿತ್ ಶರ್ಮಾ ನಾಯಕತ್ವದ ಟೀಂ ಇಂಡಿಯಾ ಸೋಲು ಕಂಡಿದೆ. ಇದು 2014ರ ಆಸ್ಟ್ರೇಲಿಯಾ ಪ್ರವಾಸದಲ್ಲಿ ಎಂ.ಎಸ್.ಧೋನಿಗೆ ಸೋಡಿಸಿದ್ದ ಡ್ರಾಮಾ ಪುನರಾವರ್ತನೆಯಾಗುತ್ತಿದೆ.
ಎಂ.ಎಸ್.ಧೋನಿ ಯಂತೆ ಬಿಗ್ ಶಾಕ್ ಕೊಡ್ತಾರಾ ರೋಹಿತ್ ಶರ್ಮಾ? ಆಸ್ಟ್ರೇಲಿಯಾದಲ್ಲೇ ಅಂತ್ಯವಾಗುತ್ತಾ ʼಹಿಟ್ ಮ್ಯಾನ್ʼ ಕರಿಯರ್?!!2014ರ ಆಸ್ಟ್ರೇಲಿಯಾ ಪ್ರವಾಸದಲ್ಲಿ ಎಂ.ಎಸ್.ಧೋನಿ ಗೂ ಸಹ ಇದೇ ರೀತಿಯ ಪರಿಸ್ಥಿತಿ ಎದುರಾಗಿತ್ತು. ತಮ್ಮ ತಂತ್ರಗಾರಿಕೆ ನಡೆಯದಿದ್ದಾಗ ನಾಯಕನಾಗಿ ಉಳಿಯುವುದರಲ್ಲಿ ಯಾವುದೇ ಅರ್ಥವಿಲ್ಲವೆಂದು ನಾಯಕತ್ವ ಮಾತ್ರವಲ್ಲ, ಟೆಸ್ಟ್ ಮಾದರಿಗೂ ನಿವೃತ್ತಿ ಘೋಷಿಸಿದ್ದರು. ಟೀಂ ಇಂಡಿಯಾ ಕಂಡ ಯಶಸ್ವಿ ನಾಯಕರಲ್ಲಿ ಹಿಟ್ ಮ್ಯಾನ್ ಖ್ಯಾತಿಯ ರೋಹಿತ್ ಶರ್ಮಾ ಕೂಡ ಒಬ್ಬರು. 2024ರಲ್ಲಿ ರೋಹಿತ್ ಶರ್ಮಾ ನಾಯಕತ್ವ ದಲ್ಲಿ ಭಾರತ ತಂಡ ಟಿ-೨೦ ವಿಶ್ವಕಪ್ ಗೆಲ್ಲುವ ಮೂಲಕ ಸಾಧನೆ ಮಾಡಿತ್ತು.
ಹಿಟ್ ಮ್ಯಾನ್ ನಾಯಕತ್ವದಲ್ಲಿ ಟೀಂ ಇಂಡಿಯಾ ಏಕದಿನ, ಟೆಸ್ಟ್ ಮತ್ತು ಟಿ-೨೦ ಟೂರ್ನಿಗಳಲ್ಲಿ ಉತ್ತಮ ಸಾಧನೆ ಮಾಡಿತ್ತು. ಆದರೆ ಏಕೋ ಏನೋ ರೋಹಿತ್ ಆಟಕ್ಕೆ ಮಂಕು ಕವಿದಂತಾಗಿದೆ. ಅವರ ಬ್ಯಾಟಿಂಗ್ನಿಂದ ರನ್ಗಳು ಬರುತ್ತಿಲ್ಲ. ಇದೆಲ್ಲದರ ನಡುವೆ ಅವರಿಗೆ ಕಳಪೆ ನಾಯಕತ್ವದ ಪಟ್ಟವೂ ಪ್ರಾಪ್ತವಾಗಿದೆ. ಹೀಗಾಗಿ ರೋಹಿತ್ ಶರ್ಮಾ ಬ್ಯಾಟಿಂಗ್ ಮತ್ತು ಅವರ ಕರಿಯರ್ ಬಗ್ಗೆ ಸೋಷಿಯಲ್ ಮೀಡಿಯಾದಲ್ಲಿ ವ್ಯಾಪಕ ಚರ್ಚೆ ನಡೆಯುತ್ತಿದೆ. ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...2014ರಲ್ಲಿ ಆಸ್ಟ್ರೇಲಿಯಾದಲ್ಲಿ ನಡೆದ ಡ್ರಾಮಾ ಮತ್ತೆ ಪುನರಾವರ್ತನೆಯಾಗಬಹುದು ಅಂತಾ ಹೇಳಲಾಗುತ್ತಿದೆ. ನಾಯಕನಾಗಿ ಸತತ 5 ಟೆಸ್ಟ್ಗಳಲ್ಲಿ ಹೀನಾಯ ಸೋಲು ಕಂಡಿರುವ ರೋಹಿತ್ ಶರ್ಮಾಗೆ ಸಂಕಷ್ಟ ಎದುರಾಗಿದೆ. ಮೂಲಗಳ ಪ್ರಕಾರ, ಹಿಟ್ಮ್ಯಾನ್ ರೋಹಿತ್ ಶರ್ಮಾ ಕೂಡ ಎಂ.ಎಸ್.ಧೋನಿಯಂತೆ ಬಾರ್ಡರ್-ಗವಾಸ್ಕರ್ ಸರಣಿಯ ಮಧ್ಯದಲ್ಲಿ ಟೆಸ್ಟ್ ನಾಯಕತ್ವಕ್ಕೆ ರಾಜೀನಾಮೆ ಘೋಷಿಸಬಹುದು ಎನ್ನಲಾಗುತ್ತಿದೆ.2014ರ ಆಸ್ಟ್ರೇಲಿಯಾ ಪ್ರವಾಸದಲ್ಲಿ ಕೂಲ್ ಕ್ಯಾಪ್ಟನ್ ಖ್ಯಾತಿಯ ಎಂ.ಎಸ್.ಧೋನಿ ಸಹ ನಾಯಕತ್ವಕ್ಕೆ ಗುಡ್ ಬೈ ಹೇಳಿದ್ದರು. ತಮ್ಮ ತಂತ್ರಗಾರಿಕೆ ವರ್ಕ್ ಆಗದಿದ್ದಾಗ ನಾಯಕನಾಗಿ ಉಳಿಯುವುದರಲ್ಲಿ ಯಾವುದೇ ಅರ್ಥವಿಲ್ಲವೆಂದು ನಾಯಕತ್ವದ ಜೊತೆಗೆ ಟೆಸ್ಟ್ ಮಾದರಿಗೂ ಅವರು ನಿವೃತ್ತಿ ಘೋಷಿಸಿದ್ದರು. ನಂತರ ವಿರಾಟ್ ಕೊಹ್ಲಿ ತಂಡದ ನಾಯಕತ್ವ ವಹಿಸಿಕೊಂಡಿದ್ದರು. ಇದೀಗ 10 ವರ್ಷಗಳ ನಂತರ 2014ರ ಸಂಗತಿಯೇ ಮತ್ತೆ ಮರುಕಳಿಸುವ ಸ್ಥಿತಿ ಬಂದಿದೆ. ಮೂಲಗಳ ಪ್ರಕಾರ, ರೋಹಿತ್ ಶರ್ಮಾ ಈ ಟೆಸ್ಟ್ ಬಳಿಕ ನಾಯಕ ಸ್ಥಾನಕ್ಕೆ ಗುಡ್ ಬೈ ಹೇಳಬಹುದು ಎನ್ನಲಾಗಿದೆ. ಅಡಿಲೇಡ್ನಲ್ಲಿ ನಡೆದ ಆಸ್ಟ್ರೇಲಿಯಾ ವಿರುದ್ಧದ ಬಾರ್ಡರ್-ಗವಾಸ್ಕರ್ ಟ್ರೋಫಿಯ 2ನೇ ಟೆಸ್ಟ್ನಲ್ಲಿ ರೋಹಿತ್ ಶರ್ಮಾ ನಾಯಕತ್ವದಲ್ಲಿ ಟೀಂ ಇಂಡಿಯಾ ಸೋಲು ಕಂಡಿದ
ರೋಹಿತ್ ಶರ್ಮಾ ಎಂ.ಎಸ್.ಧೋನಿ ಟೆಸ್ಟ್ ಕ್ರಿಕೆಟ್ ಬಾರ್ಡರ್-ಗವಾಸ್ಕರ್ ಟ್ರ Trofeo ಆಸ್ಟ್ರೇಲಿಯಾ ವಿರುದ್ಧ ಸೋಲು ನಾಯಕತ್ವ ಟೀಂ ಇಂಡಿಯಾ
इंडिया ताज़ा खबर, इंडिया मुख्य बातें
Similar News:आप इससे मिलती-जुलती खबरें भी पढ़ सकते हैं जिन्हें हमने अन्य समाचार स्रोतों से एकत्र किया है।
ತಂಡಕ್ಕೆ ಮರಳುತ್ತಿದ್ದಂತೆ ಶಾಕಿಂಗ್ ನಿರ್ಣಯ ಕೈಗೊಂಡ ಕ್ಯಾಪ್ಟನ್ ರೋಹಿತ್ ಶರ್ಮಾ ! Playing XI ನಿಂದ ಈ ಮೂವರಿಗೆ ಕೊಕ್India vs Australia 2nd Test:ರೋಹಿತ್ ಶರ್ಮಾ ತಂಡಕ್ಕೆ ಹಿಂತಿರುಗಿದ ತಕ್ಷಣ, ದೊಡ್ಡ ನಿರ್ಧಾರ ತೆಗೆದುಕೊಂಡಿದ್ದಾರೆ. ರೋಹಿತ್ ಶರ್ಮಾ ಟೀಮ್ ಇಂಡಿಯಾದ ಪ್ಲೇಯಿಂಗ್ 11 ನಿಂದ ಮೂವರು ಆಟಗಾರರನ್ನು ಕೈ ಬಿಟ್ಟಿದ್ದಾರೆ.
और पढो »
SM Krishna passes away: ಮಾಜಿ ಮುಖ್ಯಮಂತ್ರಿ ಮಾಜಿ ವಿದೇಶಾಂಗ ಸಚಿವ ಎಸ್.ಎಂ.ಕೃಷ್ಣ ನಿಧನSM Krishna passes away: ಮಾಜಿ ಮುಖ್ಯಮಂತ್ರಿ ಮಾಜಿ ವಿದೇಶಾಂಗ ಸಚಿವ ಎಸ್.ಎಂ.ಕೃಷ್ಣ ನಿಧನ
और पढो »
ಟೀಂ ಇಂಡಿಯಾಗೆ ನಾಯಕತ್ವದ ಸಮಸ್ಯೆ.. ನಿರಂತರವಾಗಿ ಕಾಣೆಯಾಗಿರುವ ರೋಹಿತ್! ಮತ್ತೆ ಕ್ನಾಪ್ಟನ್ ಆಗ್ತಾರಾ ʼಈʼ ಸ್ಟಾರ್ ಆಟಗಾರ!!Team India Captaincy: ರೋಹಿತ್ ಶರ್ಮಾ ಬ್ಯಾಟ್ನಲ್ಲಿ ವೈಫಲ್ಯ ಅನುಭವಿಸುತ್ತಿರುವ ಕಾರಣ ಅವರ ನಾಯಕತ್ವದ ಪ್ರಶ್ನೆ ಈಗ ಎದುರಾಗಿದೆ.
और पढो »
ಟೀಂ ಇಂಡಿಯಾದಲ್ಲಿ ದೊಡ್ಡ ಬದಲಾವಣೆ: ಮೂರನೇ ಟೆಸ್ಟ್ ಪಂದ್ಯಕ್ಕೆ ಪ್ಲೇಯಿಂಗ್ 11 ರೆಡಿ; ಸ್ಟಾರ್ ಬೌಲರ್ ಸೇರಿ ಈ ಇಬ್ಬರು ಔಟ್!?ಭಾರತದ ಬ್ಯಾಟಿಂಗ್ ಲೈನ್ಅಪ್ನಲ್ಲಿ ಬಹುತೇಕ ಯಾವುದೇ ಬದಲಾವಣೆಗಳು ಕಾಣಿಸುತ್ತಿಲ್ಲ. ಆದರೆ, ನಾಯಕ ರೋಹಿತ್ ಶರ್ಮಾ ಈ ಪಂದ್ಯದಲ್ಲಿ ಕೆಎಲ್ ರಾಹುಲ್ ಅವರಿಂದ ಆರಂಭಿಕ ಸ್ಥಾನವನ್ನು ಹಿಂಪಡೆಯಬಹುದು.
और पढो »
ಬಿಗ್ ಬಾಸ್ ಡಬಲ್ ಎಲಿಮಿನೇಷನ್ ಶಾಕ್! ಈ ವಾರ ಹೊರ ಬರುವ ಇಬ್ಬರು ಸ್ಪರ್ಧಿಗಳು ಇವರೇ..?bigg boss kannada 11 elimination: ಬಿಗ್ ಬಾಸ್ ಕನ್ನಡ ಸೀಸನ್ 11 ರಲ್ಲಿ ಈ ವಾರ ಡಬಲ್ ಎಲಿಮಿನೇಷನ್ ಶಾಕ್ ಕಾದಿದೆ ಎನ್ನಲಾಗುತ್ತಿದೆ.
और पढो »
ಎಸ್.ಎಂ ಕೃಷ್ಣಗೂ ನಟಿ ರಮ್ಯಾಗೂ ಇರುವ ಆ ನಂಟೇನು? ಅನೇಕರಿಗೆ ತಿಳಿಯದ ಸೀಕ್ರೇಟ್ ಸಂಗತಿ ಇಲ್ಲಿದೆ ನೋಡಿSM Krishna passes away: ನಟಿ ರಮ್ಯಾ ಮತ್ತು ಎಸ್.ಎಂ.ಕೃಷ್ಣ ಅವರ ನಡುವೆ ಒಂದು ಅವಿನಾಭಾವ ನಂಟಿದೆ. ಇದು ರಮ್ಯಾ ಅವರ ತಂದೆಯ ಕಾಲದಿಂದಲೂ ಬಂದಿದೆ.
और पढो »