ಚೈತ್ರಾ ಅಲಿಯಾಸ್ ಚಿಕ್ಕದೇವಿ(23) ಆತ್ಮಹತ್ಯೆ ಮಾಡಿಕೊಂಡ ಗರ್ಭಿಣಿ. ಗಂಡ ಶರತ್ರಾಜ್, ಮಾವ ಮುತ್ತುರಾಜ್, ಅತ್ತೆ ಪದ್ಮ ಮತ್ತು ಚಿಕ್ಕತ್ತೆ ಮಂಜುಳಾ ವಿರುದ್ಧ ಆರೋಪ ಕೇಳಿಬಂದಿದೆ.
Allegation of dowry harassment: 2 ವರ್ಷಗಳ ಹಿಂದೆ ಕನಕಗಿರಿಯ ಶರತ್ರಾಜ್ ಜೊತೆಗೆ ಚೈತ್ರಾಳ ವಿವಾಹವಾಗಿತ್ತು. ಆದರೆ ಗಂಡನ ಮನೆಯವರ ಕಿರುಕುಳ ತಾಳಲಾರದೆ ಚೈತ್ರಾ ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ನಾಲ್ವರ ವಿರುದ್ಧ ಆಕೆಯ ಪೋಷಕರು ವಿದ್ಯಾರಣ್ಯಪುರಂ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ.
2 ವರ್ಷಗಳ ಹಿಂದೆ ಕನಕಗಿರಿಯ ಶರತ್ರಾಜ್ ಜೊತೆಗೆ ಚೈತ್ರಾಳ ವಿವಾಹವಾಗಿತ್ತು. ಆದರೆ ಗಂಡನ ಮನೆಯವರ ಕಿರುಕುಳ ತಾಳಲಾರದೆ ಚೈತ್ರಾ ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ನಾಲ್ವರ ವಿರುದ್ಧ ಆಕೆಯ ಪೋಷಕರು ವಿದ್ಯಾರಣ್ಯಪುರಂ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ.ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Kanakagiri Daughter-In-Law Harassment Charge Pregnant Woman Committed Suicide Vidyaranyapuram Police Station Crime News Karnataka Suicide Case
इंडिया ताज़ा खबर, इंडिया मुख्य बातें
Similar News:आप इससे मिलती-जुलती खबरें भी पढ़ सकते हैं जिन्हें हमने अन्य समाचार स्रोतों से एकत्र किया है।
IPS Salary: ಐಪಿಎಸ್ ಅಧಿಕಾರಿಯ ಒಂದು ತಿಂಗಳ ಸಂಬಳ ಎಷ್ಟು.. ಯಾವೆಲ್ಲ ಸೌಲಭ್ಯಗಳಿರುತ್ತವೆ!IPS Officer Salary: ಐಪಿಎಸ್ ಅಧಿಕಾರಿಯ ಒಂದು ತಿಂಗಳ ಸಂಬಳ ಎಷ್ಟು ಮತ್ತು ಯಾವೆಲ್ಲ ಸೌಲಭ್ಯಗಳಿರುತ್ತವೆ ಇಲ್ಲಿದೆ ಮಾಹಿತಿ...
और पढो »
Health Tips: ತಾಮ್ರದ ಪಾತ್ರೆಯ ನೀರು ಕುಡಿದ್ರೆ ದೊರೆಯುವ ಆರೋಗ್ಯ ಪ್ರಯೋಜನಗಳುಗರ್ಭಿಣಿ ಮಹಿಳೆಯರು ತಾಮ್ರದ ಪಾತ್ರೆಯಲ್ಲಿ ನೀರು ಸೇವಿಸುವುದರಿಂದ ಮಗುವಿನ ಹೃದಯ, ರಕ್ತನಾಳಗಳು ಮತ್ತು ಮೂಳೆಗಳು ಸರಿಯಾಗಿ ಬೆಳೆಯಲು ಸಹಾಯಕವಾಗುತ್ತದೆ.
और पढो »
ʻನನ್ನನ್ನು ಹಿಂದಿನಿಂದ ತಬ್ಬಿಕೊಂಡು...ʼ ಸ್ಟಾರ್ ನಟನ ವಿರುದ್ಧ ನಟಿ ಗಂಭೀರ ಆರೋಪ !Actress Minu Muneer On Actor Jayasurya: ಮಲಯಾಳಂ ಚಿತ್ರರಂಗದಲ್ಲಿ ಅವಕಾಶ ನೀಡಲು ನಟಿಯರನ್ನು ಲೈಂಗಿಕವಾಗಿ ಶೋಷಿಸಲಾಗುತ್ತಿದೆ ಎಂಬ ಬಹುದೊಡ್ಡ ಆರೋಪ ಕೇಳಿಬಂದಿದೆ.
और पढो »
Jio Cheapest Recharge Plan: ಜಿಯೋದ ಅಗ್ಗದ ರಿಚಾರ್ಜ್ ಪ್ಲಾನ್ನಲ್ಲಿ ನೆಟ್ಫ್ಲಿಕ್ಸ್ ಜೊತೆ ಸಿಗುತ್ತೆ ಇಷ್ಟೆಲ್ಲಾ ಲಾಭJio Cheapest Recharge Plan: ರಿಲಯನ್ಸ್ ಜಿಯೋದ ಮೂರು ತಿಂಗಳ ಯೋಜನೆಗಳಲ್ಲಿ ಅತ್ಯಂತ ಜನಪ್ರಿಯ ಯೋಜನೆ ಎಂದರೆ ಜಿಯೋ ₹799 ರೀಚಾರ್ಜ್ ಪ್ಲಾನ್.
और पढो »
ಮದುವೆಯಾಗಿ ಎರಡು ತಿಂಗಳು ಕಳೆಯುತ್ತಿದ್ದಂತೆ ಮನೆ ತೊರೆದ ನಟಿ ಸೋನಾಕ್ಷಿ ಸಿನ್ಹಾ..!Sonakshi Sinha: ನಟಿ ಸೋನಾಕ್ಷಿ ಸಿನ್ಹಾ ಎರಡು ತಿಂಗಳ ಹಿಂದೆಯಷ್ಟೆ ತಮ್ಮ ಬಹುಕಾಲದ ಗೆಳೆಯ ಜಾಹೀರ್ ಇಕ್ಬಲ್ನೊಂದಿಗೆ ಸಪ್ತಪದಿ ತುಳಿದರು. ಮದುವೆ ನಂತರ ಈ ಜೋಡಿ ಮುಂಬೈನ ಬಾಂದ್ರಾದಲ್ಲಿ ಐಷಾರಾಮಿ ಮನೆಯನ್ನು ಖರೀದಿಸಿದ್ದರು.
और पढो »
ಟೀಂ ಇಂಡಿಯಾದ ಈ ಸ್ಟಾರ್ ಆಟಗಾರ ಆತ್ಮಹ* ಮಾಡಿಕೊಳ್ಳಲು ಮುಂದಾಗಿದ್ದರಂತೆ! ಯಾಕೆ ಗೊತ್ತಾ..?Robin Uthappa: ಟೀಂ ಇಂಡಿಯಾದಲ್ಲಿ ಅವಕಾಶ ಸಿಗದೇ ತೀವ್ರ ಖಿನ್ನತೆಗೆ ಒಳಗಾಗಿದ್ದೆ ಎಂದು ಮಾಜಿ ಕ್ರಿಕೆಟಿಗ ರಾಬಿನ್ ಉತ್ತಪ್ಪ ಹೇಳಿದ್ದಾರೆ. ಜೀವನದಲ್ಲಿ ಜಿಗುಪ್ಸೆಗೊಂಡು ಆತ್ಮಹತ್ಯೆ ಮಾಡಿಕೊಳ್ಳಲು ಮುಂದಾಗಿದ್ದಾಗಿ ತಿಳಿಸಿದ್ದಾರೆ.
और पढो »