ವಾಲ್‌ನಟ್ಸ್‌ ತಿಂದರೆ ಅನೇಕ ಆರೋಗ್ಯ ಪ್ರಯೋಜನಗಳು!

ಆರೋಗ್ಯ समाचार

ವಾಲ್‌ನಟ್ಸ್‌ ತಿಂದರೆ ಅನೇಕ ಆರೋಗ್ಯ ಪ್ರಯೋಜನಗಳು!
ವಾಲ್‌ನಟ್ಸ್ಆರೋಗ್ಯಜೀರ್ಣಕ್ರಿಯೆ
  • 📰 Zee News
  • ⏱ Reading Time:
  • 83 sec. here
  • 14 min. at publisher
  • 📊 Quality Score:
  • News: 75%
  • Publisher: 63%

ವಾಲ್‌ನಟ್ಸ್‌ ಒಂದು ರುಚಿಕರವಾದ ಮತ್ತು ಪೌಷ್ಟಿಕ ಡ್ರೈಫರೂಟ್ಸ್. ನೆನೆಸಿದ ವಾಲ್‌ನಟ್ಸ್‌ ತಿನ್ನುವುದರಿಂದ ಜೀರ್ಣಕ್ರಿಯೆ, ಹೃದಯ, ಮಧುಮೇಹ, ಬ್ರೇನ್‌ ಸ್ಟ್ರೋಕ್, ತೂಕ ಇಳಿಸಿಕೊಳ್ಳುವುದು, ಚರ್ಮ, ಕೂದಲು, ಮೂಳೆಗಳು ಮತ್ತು ಒತ್ತಡ ಕಡಿಮೆ ಮಾಡುವಂತಹ ಅನೇಕ ಪ್ರಯೋಜನಗಳು ಸಿಗುತ್ತದೆ.

ವಾಲ್‌ನಟ್ಸ್ ‌ ಒಂದು ರುಚಿಕರವಾದ ಮತ್ತು ಪೌಷ್ಟಿಕ ಡ್ರೈಫರೂಟ್ಸ್‌. ಇದು ನಮ್ಮ ಆರೋಗ್ಯ ಕ್ಕೆ ತುಂಬಾ ಪ್ರಯೋಜನಕಾರಿ. ನೆನೆಸಿದ ವಾಲ್‌ನಟ್ಸ್ ‌ ತಿನ್ನುವುದರಿಂದ ಅದರ ಪ್ರಯೋಜನಗಳು ಇನ್ನಷ್ಟು ಹೆಚ್ಚಾಗುತ್ತವೆ. ನೆನೆಸಿದ ವಾಲ್‌ನಟ್ಸ್ ‌ ತಿನ್ನುವುದರಿಂದಾಗುವ ಕೆಲವು ಅದ್ಭುತ ಪ್ರಯೋಜನಗಳು ಇಲ್ಲಿವೆ. ನೆನೆಸಿದ ವಾಲ್‌ನಟ್ಸ್ ‌ ತಿನ್ನುವುದರಿಂದ ಜೀರ್ಣಕ್ರಿಯೆ ಸುಧಾರಿಸುತ್ತದೆ. ವಾಲ್ನಟ್ಸ್ ಹೆಚ್ಚಿನ ಪ್ರಮಾಣದ ಫೈಬರ್ ಹೊಂದಿರುವ ಕಾರಣ ಜೀರ್ಣಾಂಗ ವ್ಯವಸ್ಥೆಯನ್ನು ಆರೋಗ್ಯ ಕರವಾಗಿಡಲು ಸಹಾಯ ಮಾಡುತ್ತದೆ. ವಾಲ್‌ನಟ್ಸ್ ‌ ತಿನ್ನುವುದರಿಂದ ಹೃದಯ ಆರೋಗ್ಯ ಸುಧಾರಿಸುತ್ತದೆ.

ವಾಲ್‌ನಟ್ಸ್‌ ಒಮೆಗಾ -3 ಕೊಬ್ಬಿನಾಮ್ಲಗಳನ್ನು ಹೊಂದಿದ್ದು, ಇದು ಹೃದಯಕ್ಕೆ ತುಂಬಾ ಪ್ರಯೋಜನಕಾರಿ. ಇದು ಕೊಲೆಸ್ಟ್ರಾಲ್ ಮಟ್ಟವನ್ನು ಕಡಿಮೆ ಮಾಡಲು ಮತ್ತು ರಕ್ತದೊತ್ತಡವನ್ನು ನಿಯಂತ್ರಿಸಲು ಸಹಾಯ ಮಾಡುತ್ತದೆ. ವಾಲ್‌ನಟ್ಸ್‌ ನೀರಿನಲ್ಲಿ ನೆನೆಸಿ ತಿನ್ನುವುದರಿಂದ ಮಧುಮೇಹವನ್ನು ನಿಯಂತ್ರಿಸಲು ಸಹಾಯವಾಗುತ್ತದೆ.ಇನ್ಸುಲಿನ್ ಸಂವೇದನೆಯನ್ನು ಹೆಚ್ಚಿಸುವ ಗುಣಗಳನ್ನು ಹೊಂದಿದೆ. ಇದು ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ನಿಯಂತ್ರಿಸಲು ಸಹಾಯ ಮಾಡುತ್ತದೆ. ವಾಲ್‌ನಟ್ಸ್‌ ತಿನ್ನುವುದರಿಂದ ಬ್ರೇನ್‌ ಸ್ಟ್ರೋಕ್‌ ಅಪಾಯ ಕಡಿಮೆಯಾಗುತ್ತದೆ. ಮೆದುಳಿನ ಆರೋಗ್ಯ ಸುಧಾರಿಸುತ್ತದೆ. ವಾಲ್‌ನಟ್ಸ್‌ ಆಂಟಿಆಕ್ಸಿಡೆಂಟ್‌ಗಳು ಮತ್ತು ಒಮೆಗಾ -3 ಕೊಬ್ಬಿನಾಮ್ಲಗಳನ್ನು ಹೊಂದಿದ್ದು, ಮೆದುಳನ್ನು ಆರೋಗ್ಯವಾಗಿಡಲು ಸಹಾಯ ಮಾಡುತ್ತದೆ. ತೂಕ ಇಳಿಸಿಕೊಳ್ಳಲು ಸಹಾಯ ಮಾಡುತ್ತದೆ. ಫೈಬರ್ ಮತ್ತು ಪ್ರೋಟೀನ್ ಅಧಿಕವಾಗಿದ್ದು, ಇದು ದೀರ್ಘಕಾಲದವರೆಗೆ ಹೊಟ್ಟೆ ತುಂಬಿದ ಅನುಭವ ನೀಡುತ್ತದೆ. ಅತಿಯಾಗಿ ತಿನ್ನುವುದನ್ನು ತಡೆಯುತ್ತದೆ ಮತ್ತು ತೂಕ ಇಳಿಸಿಕೊಳ್ಳಲು ಸಹಾಯ ಮಾಡುತ್ತದೆ. ನೆನೆಸಿದ ವಾಲ್‌ನಟ್ಸ್ ತಿನ್ನುವುದರಿಂದ ಚರ್ಮ ಮತ್ತು ಕೂದಲಿನ ಆರೋಗ್ಯ ಸುಧಾರಿಸುತ್ತದೆ. ಆಂಟಿಆಕ್ಸಿಡೆಂಟ್ ಗಳು ಮತ್ತು ವಿಟಮಿನ್ ಇ ಇದ್ದು ಚರ್ಮ ಮತ್ತು ಕೂದಲನ್ನು ಆರೋಗ್ಯವಾಗಿಡಲು ಸಹಾಯ ಮಾಡುತ್ತದೆ.ಮೂಳೆಗಳನ್ನು ಬಲಪಡಿಸುತ್ತದೆ. ಕ್ಯಾಲ್ಸಿಯಂ ಮತ್ತು ಮೆಗ್ನೀಸಿಯಮ ಸಮೃದ್ಧವಾಗಿದೆ. ಮೂಳೆಗಳನ್ನು ಆರೋಗ್ಯವಾಗಿಡಲು ಸಹಾಯ ಮಾಡುತ್ತದೆ. ಇದು ಆಸ್ಟಿಯೊಪೊರೋಸಿಸ್ ಅಪಾಯವನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ. ನೆನೆಸಿದ ವಾಲ್ನಟ್ಸ್ ತಿನ್ನುವುದು ಒತ್ತಡವನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ. ಮೆಗ್ನೀಸಿಯಮ್ ಅನ್ನು ಹೊಂದಿರುತ್ತದೆ, ಇದು ಒತ್ತಡವನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ. ಇದು ನಿದ್ರೆಯನ್ನು ಸುಧಾರಿಸಲು ಸಹ ಸಹಾಯ ಮಾಡುತ್ತದೆ. ರಾತ್ರಿಯಿಡೀ 4-5 ವಾಲ್‌ನಟ್ಸ್‌ ನೀರಿನಲ್ಲಿ ನೆನೆಸಿಡಿ. ನೆನೆಸಿದ ವಾಲ್‌ನಟ್ಸ್‌ ಅನ್ನು ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ ತಿನ್ನಿರಿ. ನಿಮ್ಮ ನೆಚ್ಚಿನ ಸ್ಮೂಥಿ ಅಥವಾ ಓಟ್ಸ್‌ಗೆ ನೆನೆಸಿದ ವಾಲ್‌ನಟ್‌ಗಳನ್ನು ಕೂಡ ಸೇರಿಸಬಹುದು. Disclaimer: ಲೇಖನದಲ್ಲಿ ಉಲ್ಲೇಖಿಸಲಾದ ಸಲಹೆಗಳು ಸಾಮಾನ್ಯ ಮಾಹಿತಿಗಾಗಿ ಮಾತ್ರ ಮತ್ತು ಇದನ್ನು ವೃತ್ತಿಪರ ವೈದ್ಯಕೀಯ ಸಲಹೆ ಎಂದು ಅರ್ಥೈಸಿಕೊಳ್ಳಬಾರದು. ಯಾವುದೇ ಸಮಸ್ಯೆಗಳಿದ್ದರೆ ಯಾವಾಗಲೂ ನಿಮ್ಮ ವೈದ್ಯರನ್ನು ಸಂಪರ್ಕಿಸಿ.

हमने इस समाचार को संक्षेप में प्रस्तुत किया है ताकि आप इसे तुरंत पढ़ सकें। यदि आप समाचार में रुचि रखते हैं, तो आप पूरा पाठ यहां पढ़ सकते हैं। और पढो:

Zee News /  🏆 7. in İN

ವಾಲ್‌ನಟ್ಸ್ ಆರೋಗ್ಯ ಜೀರ್ಣಕ್ರಿಯೆ ಹೃದಯ ಮಧುಮೇಹ ಬ್ರೇನ್‌ ಸ್ಟ್ರೋಕ್ ತೂಕ ಇಳಿಸಿಕೊಳ್ಳುವುದು ಚರ್ಮ ಕೂದಲು ಮೂಳೆಗಳು ಒತ್ತಡ

इंडिया ताज़ा खबर, इंडिया मुख्य बातें

Similar News:आप इससे मिलती-जुलती खबरें भी पढ़ सकते हैं जिन्हें हमने अन्य समाचार स्रोतों से एकत्र किया है।

ಬಾದಾಮಿ - ಒಣ ಹಣ್ಣಿನ ಆರೋಗ್ಯ ಪ್ರಯೋಜನಗಳು ಮತ್ತು ಅಪಾಯಗಳುಬಾದಾಮಿ - ಒಣ ಹಣ್ಣಿನ ಆರೋಗ್ಯ ಪ್ರಯೋಜನಗಳು ಮತ್ತು ಅಪಾಯಗಳುಬಾದಾಮಿ ಒಂದು ಪೋಷಕಾಂಶ-ಸಮೃದ್ಧ ಒಣ ಹಣ್ಣು. ಆದರೆ ಅಧಿಕ ಪ್ರಮಾಣದಲ್ಲಿ ಸೇವನೆ ಆರೋಗ್ಯಕ್ಕೆ ಹಾನಿಕಾರಕವಾಗಬಹುದು. ಇಲ್ಲಿ ಬಾದಾಮಿಯು ತರಕಾರಿಯ ಆರೋಗ್ಯ ಪ್ರಯೋಜನಗಳು ಮತ್ತು ಸೂಚನೆ.
और पढो »

Daily GK Quiz: ಭಾರತೀಯ ರಾಷ್ಟ್ರೀಯ ಲಾಂಛನದ ಧ್ಯೇಯವಾಕ್ಯ ಯಾವುದು?Daily GK Quiz: ಭಾರತೀಯ ರಾಷ್ಟ್ರೀಯ ಲಾಂಛನದ ಧ್ಯೇಯವಾಕ್ಯ ಯಾವುದು?ಎಸ್‌ಎಸ್‌ಸಿ, ಬ್ಯಾಂಕಿಂಗ್, ರೈಲ್ವೆ ಮತ್ತು ಇತರ ಸ್ಪರ್ಧಾತ್ಮಕ ಪರೀಕ್ಷೆಗಳ ಪರೀಕ್ಷೆಗಳಲ್ಲಿ ಇವುಗಳಿಗೆ ಸಂಬಂಧಿಸಿದ ಅನೇಕ ಪ್ರಶ್ನೆಗಳನ್ನು ಕೇಳಲಾಗುತ್ತದೆ. ಹೀಗಾಗಿ ಇಂದು ನಾವು ನಿಮಗಾಗಿ ಅಂತಹ ಕೆಲವು ಪ್ರಶ್ನೆಗಳನ್ನು ತಂದಿದ್ದೇವೆ.
और पढो »

10 ತಿಂಗಳ ಮಗುವಿನಲ್ಲಿ HMP ವೈರಸ್! ದೇಶದಲ್ಲಿ ಒಟ್ಟು 15 ಪ್ರಕರಣ!10 ತಿಂಗಳ ಮಗುವಿನಲ್ಲಿ HMP ವೈರಸ್! ದೇಶದಲ್ಲಿ ಒಟ್ಟು 15 ಪ್ರಕರಣ!ದೇಶಾದ್ಯಂತ ಸದ್ದು ಮಾಡುತ್ತಿರುವ ಚೀನಾದ HMP ವೈರಸ್ ಅಸ್ಸಾಂನ 10 ತಿಂಗಳ ಮಗುವಿನಲ್ಲಿ ಪತ್ತೆಯಾಗಿದೆ. ಮಗುವಿನ ಆರೋಗ್ಯ ಸ್ಥಿತಿ ಸ್ಥಿರವಾಗಿದ್ದು, ದಿಬ್ರುಗಡ್ನಲ್ಲಿರುವ ಅಸ್ಸಾಂ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
और पढो »

ತಾಯಿ ಮಕ್ಕಳ ಮರಣ ಪ್ರಮಾಣ ಕಡಿಮೆಗೊಳಿಸಲು ದಿನದ 24 ಗಂಟೆಯೂ ತಜ್ಞ ವೈದ್ಯರ ಸೇವೆ - ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ತಾಯಿ ಮಕ್ಕಳ ಮರಣ ಪ್ರಮಾಣ ಕಡಿಮೆಗೊಳಿಸಲು ದಿನದ 24 ಗಂಟೆಯೂ ತಜ್ಞ ವೈದ್ಯರ ಸೇವೆ - ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ರಾಜ್ಯದಲ್ಲಿ ತಾಯಿ‌ ಮಗುವಿನ ಮರಣ ಪ್ರಮಾಣವನ್ನ ಕಡಿಮೆಗೊಳಿಸುವ ನಿಟ್ಟಿನಲ್ಲಿ ಮಾತೃತ್ವ ಸುರಕ್ಷಾ ಅಭಿಯಾನಕ್ಕೆ ರಾಯಚೂರಿನಲ್ಲಿ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಚಾಲನೆ ನೀಡಿದರು.
और पढो »

ಖಾಲಿ ಹೊಟ್ಟೆಯಲ್ಲಿ ತೆಂಗಿನ ಎಣ್ಣೆ ಸೇವಿಸುವ ಪ್ರಯೋಜನಗಳುಖಾಲಿ ಹೊಟ್ಟೆಯಲ್ಲಿ ತೆಂಗಿನ ಎಣ್ಣೆ ಸೇವಿಸುವ ಪ್ರಯೋಜನಗಳುತೆಂಗಿನ ಎಣ್ಣೆ ಅಪಾರ ಪ್ರಮಾಣದ ಪೋಷಕಾಂಶಗಳನ್ನು ಹೊಂದಿದೆ. ಆರೋಗ್ಯಕ್ಕೆ ಮಾತ್ರವಲ್ಲದೆ, ಕೂದಲು ಮತ್ತು ಚರ್ಮಕ್ಕೂ ಇದು ಹೆಚ್ಚು ಪ್ರಯೋಜನವನ್ನು ನೀಡುತ್ತದೆ. ತೆಂಗಿನ ಎಣ್ಣೆಯನ್ನು ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ ಸೇವಿಸಿದರೆ, ಅದು ಅನೇಕ ರೀತಿಯ ಆರೋಗ್ಯ ಸಮಸ್ಯೆಗಳನ್ನು ನಿರ್ವಹಿಸುವಲ್ಲಿ ಸರ್ವೌಷಧದಂತೆ ಕೆಲಸ ಮಾಡುತ್ತದೆ.
और पढो »

ಮೊಳಕೆಯೊಡೆದ ಈ ಕಾಳಿಗೆ ಚಿಟಿಕೆ ಉಪ್ಪು ಮಿಕ್ಸ್‌ ಮಾಡಿ ತಿಂದರೆ ಸೊಂಟ ಮತ್ತು ಹೊಟ್ಟೆಯ ಬೊಜ್ಜು ಬೆಣ್ಣೆ ಕರಗಿದಂತೆ ಕರಗುವುದುಮೊಳಕೆಯೊಡೆದ ಈ ಕಾಳಿಗೆ ಚಿಟಿಕೆ ಉಪ್ಪು ಮಿಕ್ಸ್‌ ಮಾಡಿ ತಿಂದರೆ ಸೊಂಟ ಮತ್ತು ಹೊಟ್ಟೆಯ ಬೊಜ್ಜು ಬೆಣ್ಣೆ ಕರಗಿದಂತೆ ಕರಗುವುದುsprouted grains for weight loss: ತೂಕ ಇಳಿಸಿಕೊಳ್ಳಲು ಕೆಲವು ಜನರು ಆಹಾರ ಸೇವನೆಯನ್ನು ಸಂಪೂರ್ಣವಾಗಿ ಕಡಿಮೆ ಮಾಡುತ್ತಾರೆ. ಆದರೆ ಊಟ ಬಿಡುವ ಬದಲು, ನಿಮ್ಮ ದೇಹಕ್ಕೆ ಶಕ್ತಿಯನ್ನು ಒದಗಿಸುವ ಮತ್ತು ತೂಕ ಹೆಚ್ಚಾಗದಂತೆ ನೋಡಿಕೊಳ್ಳುವ ಆಹಾರಗಳನ್ನು ಸೇವಿಸುವುದು ಉತ್ತಮ. ಇದಕ್ಕಾಗಿ ಆಹಾರದಲ್ಲಿ ಮೊಳಕೆ ಕಾಳುಗಳನ್ನು ಕೂಡ ಸೇರಿಸಿಕೊಳ್ಳಬಹುದು.
और पढो »



Render Time: 2025-02-16 13:16:14