ಸಲ್ಮಾನ್ ಖಾನ್ ನಂತರ ಹಂತಕರ ಟಾರ್ಗೆಟ್‌ ಈ ಸೂಪರ್‌ ಸ್ಟಾರ್‌ ನಟ..! ಬೆಚ್ಚಿ ಬಿತ್ತು ಭಾರತ ಸಿನಿರಂಗ..

Salman Khan समाचार

ಸಲ್ಮಾನ್ ಖಾನ್ ನಂತರ ಹಂತಕರ ಟಾರ್ಗೆಟ್‌ ಈ ಸೂಪರ್‌ ಸ್ಟಾರ್‌ ನಟ..! ಬೆಚ್ಚಿ ಬಿತ್ತು ಭಾರತ ಸಿನಿರಂಗ..
Shahrukh KhanLawrence BishnoiShahrukh Khan Death Threat
  • 📰 Zee News
  • ⏱ Reading Time:
  • 53 sec. here
  • 10 min. at publisher
  • 📊 Quality Score:
  • News: 52%
  • Publisher: 63%

Salman khan Death threats : ಬಾಲಿವುಡ್ ಸ್ಟಾರ್ ಹೀರೋ ಸಲ್ಮಾನ್ ಖಾನ್ ನಂತರ ಇದೀಗ ಬಾಲಿವುಡ್‌ ನಟಿರಿಗೂ ಕೂಡ ಜೀವ ಬೆದರಿಕೆ ಬರುತ್ತಿವೆ.. ಸಧ್ಯ ಸೂಪರ್‌ ಸ್ಟಾರ್‌ ನಟರೊಬ್ಬರಿಗೆ ಅಪರಿಚಿತ ವ್ಯಕ್ತಿಯಿಂದ ಕರೆ ಬಂದಿದೆ. ಇದರಿಂದ.. ಪೊಲೀಸರು ಹೀರೋಗೂ ಭದ್ರತೆ ಹೆಚ್ಚಿಸಿದ್ದಾರೆ.. ಸಂಪೂರ್ಣ ವಿವರ ಈಕೆಳಗಿದೆ..

ಸಲ್ಮಾನ್ ಖಾನ್ ನಂತರ ಇದೀಗ ಬಾಲಿವುಡ್‌ ನಟಿರಿಗೂ ಕೂಡ ಜೀವ ಬೆದರಿಕೆ ಬರುತ್ತಿವೆ..ದಿಢೀರನೆ ಕೋರ್ಟ್‌ ಮೆಟ್ಟಿಲೇರಿದ ರಾಕಿಂಗ್‌ ಸ್ಟಾರ್‌ ಯಶ್‌ ಹಾಗೂ ರಾಧಿಕಾ ಪಂಡಿತ್‌..! ಸ್ಯಾಂಡಲ್‌ವುಡ್‌ನಲ್ಲಿ ಬಿರುಗಾಳಿ ಎಬ್ಬಿಸುತ್ತಿದೆ ಶಾಕಿಂಗ್‌ ಸುದ್ದಿ?!ವಿದ್ಯಾರ್ಥಿಗಳಿಗೆ ಸಿಹಿಸುದ್ದಿ... ನವೆಂಬರ್‌ 13ರಿಂದ 6 ದಿನಗಳ ಕಾಲ ಕರ್ನಾಟಕದ ಎಲ್ಲಾ ಶಾಲಾ-ಕಾಲೇಜುಗಳಿಗೆ ರಜೆ: ಸರ್ಕಾರದ ಈ ಮಹತ್ವದ ಘೋಷಣೆಗೆ ಕಾರಣವೇನು?ಇತ್ತೀಚೆಗಷ್ಟೇ ಖ್ಯಾತ ಬಾಲಿವುಡ್ ನಟ ಸಲ್ಮಾನ್ ಖಾನ್‌ಗೆ ಜೀವ ಬೆದರಿಕೆ ಕರೆ ಬಂದಿತ್ತು. ಈ ವಿಚಾರ ದೇಶದಾದ್ಯಂತ ಸಂಚಲನ ಸೃಷ್ಟಿಸಿತ್ತು.

ಈ ಕ್ರಮದಲ್ಲಿ ಬಾಲಿವುಡ್‌ನ ಜನಪ್ರಿಯ ನಟ ಶಾರುಖ್ ಖಾನ್ ಅವರಿಗೂ ಬೆದರಿಕೆ ಕರೆಗಳು ಬಂದಿವೆ ಎಂದು ವರದಿಯಾಗಿದೆ. ಶಾರುಖ್ ಖಾನ್‌ಗೆ ಬೆದರಿಕೆ ಬರುತ್ತಿರುವ ಬಗ್ಗೆ ದೇಶಾದ್ಯಂತ ಆತಂಕ ವ್ಯಕ್ತವಾಗಿದೆ. ಈ ತಿಂಗಳ ಆರಂಭದಲ್ಲಿ ಸಲ್ಮಾನ್ ಖಾನ್ ಗೆ ಗ್ಯಾಂಗ್ ನಿಂದ ಬೆದರಿಕೆ ಪತ್ರ ಬಂದಿದ್ದರೆ, ಇದೀಗ ಶಾರುಖ್ ಖಾನ್ ಗೆ ಕೂಡ ಬೆದರಿಕೆ ಕರೆ ಬಂದಿದೆ.ಛತ್ತೀಸ್‌ಗಢ ರಾಜ್ಯದ ರಾಯಪುರದಿಂದ ಕರೆ ಬಂದಿದೆ ಎಂದು ಪೊಲೀಸರು ಖಚಿತಪಡಿಸಿದ್ದಾರೆ. ಕರೆ ಮಾಡಿದ ವ್ಯಕ್ತಿ ತನ್ನನ್ನು ಹಿಂದೂಸ್ತಾನಿ ಎಂದು ಗುರುತಿಸುವಂತೆ ಪೊಲೀಸರಿಗೆ ಹೇಳಿದ್ದಾನೆ..

ಈ ಹಿಂದೆಯೂ ಬಾಲಿವುಡ್‌ನ ಹಲವು ನಟರಿಗೆ ಇಂತಹ ಬೆದರಿಕೆಗಳು ಬಂದಿದ್ದವು. ಕೃಷ್ಣಮೃಗ ಪ್ರಕರಣದಲ್ಲಿ ಸಲ್ಮಾನ್ ಖಾನ್‌ಗೆ ಜೈಲು ಶಿಕ್ಷೆ ವಿಧಿಸುವುದಾಗಿ ಕೆಲ ಗ್ಯಾಂಗ್ ಸದಸ್ಯರು ಬೆದರಿಕೆ ಹಾಕಿರುವುದು ಗೊತ್ತೇ ಇದೆ. ಇದೀಗ ಶಾರುಖ್ ಖಾನ್‌ಗೂ ಕರೆ ಬಂದಿದ್ದು ಸಂಚಲನ ಮೂಡಿಸುತ್ತಿದೆ.. ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...ಮೊಬೈಲ್ ಡೇಟಾ ವೇಗವಾಗಿ ಖಾಲಿಯಾಗುತ್ತಿದ್ಯಾ? ಚಿಂತೆ ಬಿಟ್ಟು ಈ ಸೆಟ್ಟಿಂಗ್ಸ್‌ ಆನ್‌ ಮಾಡಿ.. ಎಷ್ಟೇ ಉಪಯೋಗ ಮಾಡಿದ್ರು ಡೇಟಾ ಮುಗಿಯಲ್ಲMUDA SCAMಜಯಂತ್​ ಚಿನ್ನುಮರಿಗೆ ಕೂಡಿಬಂತು ಕಂಕಣಭಾಗ್ಯ...

हमने इस समाचार को संक्षेप में प्रस्तुत किया है ताकि आप इसे तुरंत पढ़ सकें। यदि आप समाचार में रुचि रखते हैं, तो आप पूरा पाठ यहां पढ़ सकते हैं। और पढो:

Zee News /  🏆 7. in İN

Shahrukh Khan Lawrence Bishnoi Shahrukh Khan Death Threat Shahrukh Khan Received Death Threats Salman Khan Death Threat ಶಾರುಖ್‌ ಖಾನ್‌ ಸಲ್ಮಾನ್‌ ಖಾನ್‌ ಜೀವ ಬೆದರಿಕೆ ಕರೆ

इंडिया ताज़ा खबर, इंडिया मुख्य बातें

Similar News:आप इससे मिलती-जुलती खबरें भी पढ़ सकते हैं जिन्हें हमने अन्य समाचार स्रोतों से एकत्र किया है।

ಸಲ್ಮಾನ್‌ ಖಾನ್‌ ಗೆ ಮುತ್ತಿಟ್ಟು ಸ್ಟೇಜ್‌ ಮೇಲೆಯೇ ಮುದ್ದಾಡಿದ ಖ್ಯಾತ ನಟಿ..! ವಿಡಿಯೋ ಸಖತ್ ವೈರಲ್ಸಲ್ಮಾನ್‌ ಖಾನ್‌ ಗೆ ಮುತ್ತಿಟ್ಟು ಸ್ಟೇಜ್‌ ಮೇಲೆಯೇ ಮುದ್ದಾಡಿದ ಖ್ಯಾತ ನಟಿ..! ವಿಡಿಯೋ ಸಖತ್ ವೈರಲ್Salman Khan video: ಸಲ್ಮಾನ್ ಖಾನ್ ಜೊತೆ ವೇದಿಕೆ ಮೇಲೆ ಈ ನಟಿಯ ವಿಡಿಯೋ ವೈರಲ್‌ ಆಗುತ್ತಿದೆ. ಇದರಲ್ಲಿ ನಟಿ ಸಲ್ಮಾನ್‌ ಖಾನ್‌ ಗೆ ಮುತ್ತಿಟ್ಟು ಮುದ್ದಾಡುವುದನ್ನು ಕಾಣಬಹುದು.
और पढो »

ಸಲ್ಮಾನ್‌ ಜೀವ ಬೆದರಿಕೆ ಬಳಿಕ.. ಸುದೀಪ್‌ ಮತ್ತು ರಶ್ಮಿಕಾ ಫ್ಯಾನ್ಸ್‌ಗೆ ಹೆಚ್ಚಾದ ಆತಂಕ! ಬಿಷ್ಣೋಯಿ ಗ್ಯಾಂಗ್‌ ಮುಂದಿನ ಟಾರ್ಗೆಟ್‌ ..?ಸಲ್ಮಾನ್‌ ಜೀವ ಬೆದರಿಕೆ ಬಳಿಕ.. ಸುದೀಪ್‌ ಮತ್ತು ರಶ್ಮಿಕಾ ಫ್ಯಾನ್ಸ್‌ಗೆ ಹೆಚ್ಚಾದ ಆತಂಕ! ಬಿಷ್ಣೋಯಿ ಗ್ಯಾಂಗ್‌ ಮುಂದಿನ ಟಾರ್ಗೆಟ್‌ ..?ಸಲ್ಮಾನ್ ಖಾನ್ ಗೆ ಬಾಲಿವುಡ್ ನಲ್ಲಿ ತುಂಬಾ ಕ್ರೇಜ್ ಇದೆ. ಸದ್ಯ ಹಿಂದಿ ಚಿತ್ರರಂಗದ ಸ್ಟಾರ್ ಹೀರೋಗಳಲ್ಲಿ ಸಲ್ಮಾನ್ ಕೂಡ ಒಬ್ಬರು.
और पढो »

ಇಂದಿಗೂ ಐಶ್ವರ್ಯಾ ರೈ ಅವರನ್ನು ಮರೆಯಲು ಸಾಧ್ಯವಾಗಿಲ್ಲ.. ವಿಚ್ಛೇದನ ವದಂತಿ ಮಧ್ಯೆ ಮಾಜಿ ಗೆಳತಿ ನೆನೆದ ಸಲ್ಮಾನ್ ಖಾನ್‌ ಮಾಡಿದ್ದೇನು ಗೊತ್ತಾ?ಇಂದಿಗೂ ಐಶ್ವರ್ಯಾ ರೈ ಅವರನ್ನು ಮರೆಯಲು ಸಾಧ್ಯವಾಗಿಲ್ಲ.. ವಿಚ್ಛೇದನ ವದಂತಿ ಮಧ್ಯೆ ಮಾಜಿ ಗೆಳತಿ ನೆನೆದ ಸಲ್ಮಾನ್ ಖಾನ್‌ ಮಾಡಿದ್ದೇನು ಗೊತ್ತಾ?salman khan-Aishwarya Rai: ಬಾಲಿವುಡ್ ಸೂಪರ್‌ಸ್ಟಾರ್ ಸಲ್ಮಾನ್ ಖಾನ್ ಮತ್ತು ಮಾಜಿ ವಿಶ್ವ ಸುಂದರಿ ಐಶ್ವರ್ಯಾ ರೈ ಅವರ ಪ್ರೇಮಕಥೆ ಸಾಕಷ್ಟು ಜನಪ್ರಿಯವಾಗಿದೆ. ಈ ಲವ್‌ಸ್ಟೋರಿ ಅಂತ್ಯವೂ ತುಂಬಾ ನೋವಿನಿಂದ ಕೂಡಿದೆ.
और पढो »

IND vs NZ: ಕ್ರಿಕೆಟ್‌ ಇತಿಹಾಸದಲ್ಲಿಯೇ ಇದೇ ಮೊದಲು.. ಹೀನಾಯ ಸೋಲಿನ ನಂತರ ನಿರ್ಣಾಯಕ ನಿರ್ಧಾರ ತೆಗೆದುಕೊಂಡ BCCI!IND vs NZ: ಕ್ರಿಕೆಟ್‌ ಇತಿಹಾಸದಲ್ಲಿಯೇ ಇದೇ ಮೊದಲು.. ಹೀನಾಯ ಸೋಲಿನ ನಂತರ ನಿರ್ಣಾಯಕ ನಿರ್ಧಾರ ತೆಗೆದುಕೊಂಡ BCCI!India vs New Zealand 2024: ಮೊದಲ ಟೆಸ್ಟ್‌ನಲ್ಲಿ ಸೋತ ನಂತರ, ಭಾರತವು ಎರಡನೇ ಟೆಸ್ಟ್‌ನಲ್ಲಿ ಗೆದ್ದು ಸರಣಿಯನ್ನು ಸಮಬಲಗೊಳಿಸಲು ಬಯಸಿದೆ. ಈ ಹಿನ್ನಲೆಯಲ್ಲಿ ಸ್ಟಾರ್ ಆಲ್ ರೌಂಡರ್ ಗೆ ಅವಕಾಶ ನೀಡಲಾಗಿದೆ.
और पढो »

ಸಲ್ಮಾನ್ ಖಾನ್ ಬದುಕಬೇಕೆಂದರೆ ಇರೋದು ಒಂದೇ ದಾರಿ... ಆತ ಪಬ್ಲಿಕ್‌ನಲ್ಲಿ ಹೀಗೆ ಮಾಡಬೇಕು- ಬಿಷ್ಣೋಯ್ ಗ್ಯಾಂಗ್‌ನಿಂದ ಸಂಚಲನಕಾರಿ ಹೇಳಿಕೆಸಲ್ಮಾನ್ ಖಾನ್ ಬದುಕಬೇಕೆಂದರೆ ಇರೋದು ಒಂದೇ ದಾರಿ... ಆತ ಪಬ್ಲಿಕ್‌ನಲ್ಲಿ ಹೀಗೆ ಮಾಡಬೇಕು- ಬಿಷ್ಣೋಯ್ ಗ್ಯಾಂಗ್‌ನಿಂದ ಸಂಚಲನಕಾರಿ ಹೇಳಿಕೆಬಾಬಾ ಸಿದ್ದಿಕಿ ಹತ್ಯೆ ಬಳಿಕ ಮುಂಬೈ ಪೊಲೀಸರು ಸಲ್ಮಾನ್‌ಗೆ ಬಿಗಿ ಭದ್ರತೆ ಒದಗಿಸಿದ್ದಾರೆ. ಈ ಎಲ್ಲದರ ಮಧ್ಯೆ ಸಲ್ಮಾನ್ ಖಾನ್ ಬದುಕಿರಬೇಕೆಂದರೆ ಒಂದೇ ದಾರಿ ಇದೆ ಎಂದು ಬಿಷ್ಣೋಯ್ ಗುಂಪು ಎಚ್ಚರಿಸಿದೆಯಂತೆ.
और पढो »

ಎಲ್ಲ ಗರ್ಲ್ ಫ್ರೆಂಡ್ಸ್‌ ನನ್ನನ್ನು ಬಿಡಲು ಕಾರಣವೇ ನನ್ನಲ್ಲಿರುವ ಈ ದೋಷ - ಸತ್ಯ ಬಿಚ್ಚಿಟ್ಟ ಸಲ್ಮಾನ್‌ ಖಾನ್‌ಎಲ್ಲ ಗರ್ಲ್ ಫ್ರೆಂಡ್ಸ್‌ ನನ್ನನ್ನು ಬಿಡಲು ಕಾರಣವೇ ನನ್ನಲ್ಲಿರುವ ಈ ದೋಷ - ಸತ್ಯ ಬಿಚ್ಚಿಟ್ಟ ಸಲ್ಮಾನ್‌ ಖಾನ್‌salman khan marriage: ಸಲ್ಮಾನ ಖಾನ್ ತಮ್ಮ ಎಲ್ಲ ಗರ್ಲ್ ಫ್ರೆಂಡ್ಸ್‌ ಬಿಟ್ಟು ಹೋಗಲು ನಿಜವಾದ ಕಾರಣ ತಮ್ಮಲ್ಲಿರುವ ಆ ತಪ್ಪು ಎಂದು ಸತ್ಯವನ್ನು ಬಿಚ್ಚಿಟ್ಟಿದ್ದಾರೆ.
और पढो »



Render Time: 2025-02-16 03:35:05