ಸಿಎಂ ಸಿದ್ದರಾಮಯ್ಯ ಅವರಿಗೆ ರಾಜೀನಾಮೆ ನೀಡಬೇಕು - ಆರ್‌. ಅಶೋಕ

राजनीति समाचार

ಸಿಎಂ ಸಿದ್ದರಾಮಯ್ಯ ಅವರಿಗೆ ರಾಜೀನಾಮೆ ನೀಡಬೇಕು - ಆರ್‌. ಅಶೋಕ
ಸಿದ್ದರಾಮಯ್ಯರಾಜೀನಾಮೆಹೈಕೋರ್ಟ್
  • 📰 Zee News
  • ⏱ Reading Time:
  • 22 sec. here
  • 7 min. at publisher
  • 📊 Quality Score:
  • News: 29%
  • Publisher: 63%

ಹೈಕೋರ್ಟ್ ತೀರ್ಪಿನ ಬದಲಾಗಿ ಸಿಎಂ ಸಿದ್ದರಾಮಯ್ಯ ಕೊಳ್ಳಬೇಕೆಂದು ಪ್ರತಿಪಕ್ಷ ನಾಯಕ ಆರ್. ಅಶೋಕ ಆಗ್ರಹಿಸಿದರು.

ಕಪ್ಪು ಚುಕ್ಕೆ ಇಲ್ಲವೆಂದು ಎದೆ ತಟ್ಟಿಕೊಳ್ಳುವ ಸಿಎಂ ಸಿದ್ದರಾಮಯ್ಯ ಈಗಲೇ ರಾಜೀನಾಮೆ ನೀಡಲಿ: ಪ್ರತಿಪಕ್ಷ ನಾಯಕ ಆರ್‌. ಅಶೋಕ

IND vs BAN: ಕಾನ್ಪುರ ಟೆಸ್ಟ್‌ನೊಂದಿಗೆ ʼಈʼ ಲೆಜೆಂಡರಿ ಆಟಗಾರರ ವೃತ್ತಿಜೀವನ ಅಂತ್ಯ... ಮತ್ತೇ ಟೀಂ ಇಂಡಿಯಾಗೆ ಮರಳುವುದಿಲ್ಲವೇ?! ಹಿಂದಿನ ಅವಧಿಯಲ್ಲಿ ಸಚಿವ ಕೆ.ಜೆ.ಜಾರ್ಜ್‌ ಹಾಗೂ ಸಂತೋಷ್‌ ಲಾಡ್‌ ವಿರುದ್ಧ ಆರೋಪ ಕೇಳಿಬಂದಾಗ ಕೂಡಲೇ ರಾಜೀನಾಮೆ ಪಡೆಯಲಾಗಿತ್ತು. ಈ ಅವಧಿಯಲ್ಲಿ ಬಿ.ನಾಗೇಂದ್ರ ರಾಜೀನಾಮೆ ನೀಡಿದ್ದಾರೆ. ಅವರಿಗೆ ಒಂದು ಕಾನೂನು, ನನಗೆ ಒಂದು ಕಾನೂನು ಎಂಬ ಧೋರಣೆ ಸಿಎಂ ಸಿದ್ದರಾಮಯ್ಯ ಅವರ ಮನಸ್ಸಿನಲ್ಲಿದೆ. ಕಾನೂನು ಹಾಗೂ ನೈತಿಕತೆ ಎಲ್ಲರಿಗೂ ಒಂದೇ ಆಗಿದ್ದು, ಆ ದೃಷ್ಟಿಯಿಂದಾದರೂ ರಾಜೀನಾಮೆ ನೀಡಲಿ ಎಂದರು.

हमने इस समाचार को संक्षेप में प्रस्तुत किया है ताकि आप इसे तुरंत पढ़ सकें। यदि आप समाचार में रुचि रखते हैं, तो आप पूरा पाठ यहां पढ़ सकते हैं। और पढो:

Zee News /  🏆 7. in İN

ಸಿದ್ದರಾಮಯ್ಯ ರಾಜೀನಾಮೆ ಹೈಕೋರ್ಟ್ ತನಿಖೆ ಮುಡಾ ಹಗರಣ

इंडिया ताज़ा खबर, इंडिया मुख्य बातें

Similar News:आप इससे मिलती-जुलती खबरें भी पढ़ सकते हैं जिन्हें हमने अन्य समाचार स्रोतों से एकत्र किया है।

Who is Next CM?: ಸಿದ್ದರಾಮಯ್ಯ ಬಳಿಕ ಮುಂದಿನ ಸಿಎಂ ಯಾರಾಗ್ತಾರೆ ಗೊತ್ತಾ..?Who is Next CM?: ಸಿದ್ದರಾಮಯ್ಯ ಬಳಿಕ ಮುಂದಿನ ಸಿಎಂ ಯಾರಾಗ್ತಾರೆ ಗೊತ್ತಾ..?ಮುಡಾ ಹಗರಣದ ಹೊಣೆಹೊತ್ತು ಒಂದು ವೇಳೆ ಸಿದ್ದರಾಮಯ್ಯ ರಾಜೀನಾಮೆ ನೀಡಿದರೆ ಮುಂದಿನ ಸಿಎಂ ಯಾರಾಗ್ತಾರೆ ಅನ್ನೋ ಪ್ರಶ್ನೆ ಮೂಡಿದೆ. ಸತೀಶ್‌ ಜಾರಕಿಹೊಳಿ ಅವರೇ ಮುಂದಿನ ಸಿಎಂ ಆಗ್ತಾರಾ ಅನ್ನೋ ಪ್ರಶ್ನೆಯೂ ಮೂಡಿದೆ.
और पढो »

ಸಿದ್ದರಾಮಯ್ಯ ಸಿಎಂ ಸ್ಥಾನದಿಂದ ಕೆಳಗಿಳಿದರೆ ಆ ಪಟ್ಟಕ್ಕೇರುವ ನಾಯಕ ಇವರೇ ಅಂತೆ!ಹಾಗಿದ್ದರೆ ಡಿಕೆಶಿ?ಸಿದ್ದರಾಮಯ್ಯ ಸಿಎಂ ಸ್ಥಾನದಿಂದ ಕೆಳಗಿಳಿದರೆ ಆ ಪಟ್ಟಕ್ಕೇರುವ ನಾಯಕ ಇವರೇ ಅಂತೆ!ಹಾಗಿದ್ದರೆ ಡಿಕೆಶಿ?ಸಿಎಂ ಸಿದ್ದರಾಮಯ್ಯ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದರೆ ನಂತರ ಆ ಸ್ಥಾನಕ್ಕೆ ಯಾರು ಬರುತ್ತಾರೆ ಎನ್ನುವ ಚರ್ಚೆ ಇದೀಗ ಕಾಂಗ್ರೆಸ್ ವಲಯದಲ್ಲಿ ಕೇಳಿ ಬಂದಿದೆ. ಇದಕ್ಕೆ ಉತ್ತರ ಕೂಡಾ ಪಕ್ಷದಲ್ಲಿಯೇ ಹರಿದಾಡುತ್ತಿದೆ.
और पढो »

ಚಿತ್ರರಂಗದಲ್ಲಿ ಲೈಂಗಿಕ ಕಿರುಕುಳ ಬಗ್ಗೆ ಮಾತಾಡ್ತಿದ್ದಾರೆ ಲೈಂಗಿಕ ಸಂಬಂಧದ ಬಗ್ಗೆ ಅಲ್ಲಚಿತ್ರರಂಗದಲ್ಲಿ ಲೈಂಗಿಕ ಕಿರುಕುಳ ಬಗ್ಗೆ ಮಾತಾಡ್ತಿದ್ದಾರೆ ಲೈಂಗಿಕ ಸಂಬಂಧದ ಬಗ್ಗೆ ಅಲ್ಲRamesh Arvind: ಹೇಮಾ ಸಮಿತಿ ವರದಿ ಬಹಿರಂಗವಾದ ಬೆನ್ನಲ್ಲೆ ಕನ್ನಡ ಚಿತ್ರರಂಗದಲ್ಲೂ ಮಹಿಳೆಯರ ಮೇಲೆ ನಡೆಯುತ್ತಿರುವ ದೌರ್ಜನ್ಯದ ಕುರಿತು ವರದಿ ಪಡೆಯೇಕೆಂದು ಸಿಎಂ ಸಿದ್ದರಾಮಯ್ಯ ಅವರನ್ನು ಒತ್ತಾಯಿಸಲಾಗಿದೆ.
और पढो »

ಎತ್ತಿನಹೊಳೆ ಯೋಜನೆ: ಹತ್ತು ವರ್ಷಗಳ ಭಗೀರಥ ಪ್ರಯತ್ನ ಸಾಕಾರ: ಡಿಸಿಎಂ ಡಿಕೆ ಶಿವಕುಮಾರ್ಎತ್ತಿನಹೊಳೆ ಯೋಜನೆ: ಹತ್ತು ವರ್ಷಗಳ ಭಗೀರಥ ಪ್ರಯತ್ನ ಸಾಕಾರ: ಡಿಸಿಎಂ ಡಿಕೆ ಶಿವಕುಮಾರ್ಹೆಬ್ಬನಹಳ್ಳಿಯ ವಿತರಣಾ ತೊಟ್ಟಿ- 4 ರ ಬಳಿ ಸಿಎಂ ಸಿದ್ದರಾಮಯ್ಯ ಅವರು ಹಾಗೂ ಸಂಪುಟ ಸಹೋದ್ಯೋಗಿಗಳು, ಶಾಸಕ ಮಿತ್ರರ ಜೊತೆ ಬಾಗಿನ ಅರ್ಪಿಸಿ ನಂತರ ನಡೆದ ಸಮಾರಂಭದಲ್ಲಿ ಮಾತನಾಡಿದ ಅವರು
और पढो »

ರೈತ-ಶಿಕ್ಷಕ-ಸೈನಿಕ ದೇಶದ ನಿರ್ಮಾತೃಗಳು: ಸಿಎಂ ಸಿದ್ದರಾಮಯ್ಯರೈತ-ಶಿಕ್ಷಕ-ಸೈನಿಕ ದೇಶದ ನಿರ್ಮಾತೃಗಳು: ಸಿಎಂ ಸಿದ್ದರಾಮಯ್ಯಆಕಸ್ಮಿಕವಾಗಿ ಶಿಕ್ಷಕ ವೃತ್ತಿಗೆ ಬಂದವರಿಗಿಂತ ಶಿಕ್ಷಕ ವೃತ್ತಿಯನ್ನು ಆಯ್ಕೆ ಮಾಡಿಕೊಂಡವರೇ ಅತಿ ಹೆಚ್ಚಾಗಿದ್ದಾರೆ. ಹೀಗೆ ಈ ವೃತ್ತಿಯನ್ನು ಆಯ್ಕೆ ಮಾಡಿಕೊಂಡವರ ಬಗ್ಗೆ ನನಗೆ ಹೆಮ್ಮೆ ಎನಿಸುತ್ತದೆ ಎಂದರು.
और पढो »

‘‘ಒಂದು ದೇಶ ಒಂದು ಚುನಾವಣೆ’’ಯ ಪ್ರಸ್ತಾವ ಒಕ್ಕೂಟ ವ್ಯವಸ್ಥೆಗೆ ವಿರುದ್ಧವಾದುದು: ಸಿಎಂ ಸಿದ್ದರಾಮಯ್ಯ‘‘ಒಂದು ದೇಶ ಒಂದು ಚುನಾವಣೆ’’ಯ ಪ್ರಸ್ತಾವ ಒಕ್ಕೂಟ ವ್ಯವಸ್ಥೆಗೆ ವಿರುದ್ಧವಾದುದು: ಸಿಎಂ ಸಿದ್ದರಾಮಯ್ಯಒಂದು ಸರ್ಕಾರದ ಆದ್ಯತೆಗಳು ಏನಿರಬೇಕೆಂಬ ಸಾಮಾನ್ಯ ಜ್ಞಾನವೂ ಕೇಂದ್ರ ಸರ್ಕಾರಕ್ಕಾಗಲಿ, ಪ್ರಧಾನಮಂತ್ರಿಯವರಿಗಾಗಲಿ ಇದ್ದ ಹಾಗೆ ಕಾಣುವುದಿಲ್ಲ. ದೇಶಾದ್ಯಂತ ನಿರುದ್ಯೋಗ ತಾಂಡವವಾಡುತ್ತಿದೆ.
और पढो »



Render Time: 2025-02-13 21:04:25