ಸೊಸೆ ರಾಧಿಕಾ ಮನೆಗೆ ಕಾಲಿಡುತ್ತಿದ್ದಂತೆ ಮುಖೇಶ್ ಅಂಬಾನಿ ಸಂಪತ್ತು ಹೆಚ್ಚಾಗಿದೆ.
ಇಡೀ ವಿಶ್ವದಲ್ಲಿ ಸುದ್ದಿಯಾಗಿದ್ದು ಅನಂತ್ ಅಂಬಾನಿ ಮತ್ತು ರಾಧಿಕಾ ವಿವಾಹ.ವಿವಾಹ ಪೂರ್ವ ಸಮಾರಂಭ,ವಿವಾಹ, ಆರತಕ್ಷತೆ ಎಲ್ಲವೂ ಅದ್ದೂರಿಯಾಗಿ ನಡೆದಿತ್ತು.ಮುಂಬೈನ ಜಿಯೋ ವರ್ಲ್ಡ್ ಸೆಂಟರ್ನಲ್ಲಿ ನಡೆದ ಅಂಬಾನಿ ಕುಟುಂಬದ ಸಂಭ್ರಮಾಚರಣೆಗೆ ದೇಶ ಮತ್ತು ಪ್ರಪಂಚದಾದ್ಯಂತದ ವಿಶೇಷ ಅತಿಥಿಗಳು ಸಾಕ್ಷಿಯಾಗಿದ್ದರು.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...ಹಿಂದೆಂದೂ ಕಂಡು ಕೇಳರಿಯದ ರೀತಿಯಲ್ಲಿ ಅನಂತ್ ಅಂಬಾನಿ ಮತ್ತು ರಾಧಿಕಾ ಮದುವೆ ನಡೆದಿದೆ. ಈ ಮದುವೆಗೆ ಮುಖೇಶ್ ಅಂಬಾನಿ ನೀರಿನಂತೆ ಹಣ ಹರಿಸಿದ್ದಾರೆ. ಅನಂತ್ ಮತ್ತು ರಾಧಿಕಾ ಮದುವೆ ವಿಶ್ವದ ಅತ್ಯಂತ ದುಬಾರಿ ಮದುವೆಯಾಗಿದೆ.ಈ ಮದುವೆಗೆ ಅಂಬಾನಿ ಕುಟುಂಬ ಸುಮಾರು 5000 ಕೋಟಿ ರೂಪಾಯಿ ಖರ್ಚು ಮಾಡಿದೆ.ಮುಖೇಶ್ ಅಂಬಾನಿ ತಮ್ಮ ಒಟ್ಟು ಸಂಪತ್ತಿನ 0.
Mukhesh Ambani Net Worth Mukhesh Ambani Property Nita Ambani Net Worth Nota Ambani Property Ananth Ambani Wedding Ananth Ambani Wedding Expenss Business News In Kannada Kannada Business News
इंडिया ताज़ा खबर, इंडिया मुख्य बातें
Similar News:आप इससे मिलती-जुलती खबरें भी पढ़ सकते हैं जिन्हें हमने अन्य समाचार स्रोतों से एकत्र किया है।
ಪ್ರಭಾಸ್, ಚಿರಂಜೀವಿ ಇಬ್ಬರೂ ಅಲ್ಲ.. ಸೌತ್ನ ರಿಚ್ಚೆಸ್ಟ್ ಸ್ಟಾರ್ ಈತ!!tollywood richest hero: ಸಿನಿಮಾ ಕ್ಷೇತ್ರದಲ್ಲಿ ಕೆಲ ಹೀರೋಗಳು ಮೊದಲಿನಿಂದಲೂ ಶ್ರೀಮಂತರೇ.. ಕೆಲವು ಹೀರೋಗಳು ಸ್ವಂತವಾಗಿ ಬೆಳೆದು ಕೋಟಿ ಕೋಟಿ ಆದಾಯ ಗಳಿಸಿದ್ದಾರೆ.
और पढो »
ಸಲ್ಮಾನ್ ಖಾನ್ ಈ ಯೋಚನೆಯೇ ಆತ ಇಂದಿಗೂ ಮದುವೆಯಾಗದಿರಲು ಕಾರಣ !ಸತ್ಯ ಬಿಚ್ಚಿಟ್ಟ ತಂದೆ ಸಲೀಂಸಲ್ಮಾನ್ ಖಾನ್ ಬಾಲಿವುಡ್ ಸುಲ್ತಾನ್ ಎನ್ನುವ ಕೀರ್ತಿಗೆ ಪಾತ್ರರಾಗಿದ್ದಾರೆ. ಕೋಟಿ ಕೋಟಿ ಆಸ್ತಿಯ ಒಡೆಯ. ಆದರೆ ಇನ್ನೂ ಮದುವೆಯಾಗಿಲ್ಲ.
और पढो »
ನಟಿ ಸೌಂದರ್ಯ ಸಾವಿನ ಬಳಿಕ ಅವರ ಕೋಟಿ ಕೋಟಿ ಆಸ್ತಿ ಎನಾಯಿತು ಗೊತ್ತೆ..? ಆ ಇಬ್ಬರು...Soundarya net worth : ದಿವಂಗತ ನಟಿ ಸೌಂದರ್ಯಾ ಅಪಘಾತದಲ್ಲಿ ಸಾವಿಗೀಡಾಗುವ ಮುನ್ನ ತಮ್ಮ ಕೋಟಿ ಕೋಟಿ ಬೆಲೆ ಬಾಳುವ ಆಸ್ತಿಗೆ ಸಂಬಂಧಿಸಿ ಉಯಿಲು ಬರೆದಿದ್ದರು ಎನ್ನಲಾಗಿದೆ.. ಈ ಕುರಿತು ಶಾಕಿಂಗ್ ಮಾಹಿತಿ ಹೊರಬಿದ್ದಿದೆ..
और पढो »
ಮದುವೆಗೆ ಬಂದ ಅತಿಥಿಗಳಿಗೆ 2 ಕೋಟಿ ರೂ. ಬೆಲೆಯ ವಾಚ್ ಉಡುಗೊರೆ ಕೊಟ್ಟ ಅಂಬಾನಿ ಕುಟುಂಬ..!Anant Ambani: ಜುಲೈ 12 ರಂದು ಅನಂತ್ ಅಂಬಾನಿ ಮತ್ತು ರಾಧಿಕಾ ಮರ್ಚೆಂಟ್ ಮದುವೆಯಲ್ಲಿ ಬಾಲಿವುಡ್ ಸೆಲೆಬ್ರಿಟಿಗಳು ಭಾಗವಹಿಸಿದ್ದರು.
और पढो »
30 ದಿನ ಮಾದಪ್ಪನ ಹುಂಡಿಯಲ್ಲಿ ಕೋಟಿ- ಕೋಟಿ ಹಣ..!ಚಾಮರಾಜನಗರ : ಹನೂರು ತಾಲ್ಲೂಕಿನ ಶ್ರೀ ಮಲೆ ಮಹದೇಶ್ವರ ಬೆಟ್ಟದಲ್ಲಿ ಶುಕ್ರವಾರ ನಡೆದ ಹುಂಡಿ ಹಣ ಎಣಿಕೆಯಲ್ಲಿ ಈ ಬಾರಿ 30 ದಿನಗಳ ಅವಧಿಯಲ್ಲಿ 2.20 ಕೋಟಿ ರೂ. ಸಂಗ್ರಹವಾಗಿದೆ.
और पढो »
ಜಮ್ಮು-ಕಾಶ್ಮೀರಕ್ಕೆ ನಾಳೆ ಪ್ರಧಾನಿ ಭೇಟಿ, ಸಾವಿರಾರು ಕೋಟಿ ವೆಚ್ಚದ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆಪ್ರಧಾನಿ ಮೋದಿ ನಾಳೆ ಜಮ್ಮು ಕಾಶ್ಮೀರಕ್ಕೆ ಭೇಟಿ ನೀಡಲಿದ್ದು, ಸಾವಿರಾರು ಕೋಟಿ ಮೌಲ್ಯದ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಲಿದ್ದಾರೆ.
और पढो »