ಹೆಣ್ಣು ಮಗುವಿನ ಶಿಕ್ಷಣ ಮತ್ತು ಇತರ ಯೋಗಕ್ಷೇಮಕ್ಕಾಗಿ ಸರ್ಕಾರ ಜಾರಿಗೆ ತಂದಿರುವ ಟಾಪ್ 5 ಯೋಜನೆಗಳ ಮಾಹಿತಿ ಇಲ್ಲಿದೆ.
ಹೆಣ್ಣು ಮಕ್ಕಳ ಕಲ್ಯಾಣಕ್ಕಾಗಿ ಕಳೆದ ಕೆಲವು ವರ್ಷಗಳಿಂದ ಭಾರತ ಸರ್ಕಾರವು ಹಲವಾರು ಯೋಜನೆಗಳನ್ನು ಜಾರಿಗೆ ತಂದಿದೆ.ಹೆಣ್ಣು ಮಕ್ಕಳಿಗೆ ಶಿಕ್ಷಣ, ಹಕ್ಕುಗಳು ಮತ್ತು ಆರೋಗ್ಯದ ಮಹತ್ವದ ಬಗ್ಗೆ ಜಾಗೃತಿ ಮೂಡಿಸಲು ಅನೇಕ ಕಾರ್ಯಕ್ರಮಗಳನ್ನು ಜಾರಿಗೆ ತಂದಿದೆ. ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
ಫಲಾನುಭವಿ ವಿದ್ಯಾರ್ಥಿನಿ ಐಐಟಿ ಅಥವಾ ಎನ್ಐಟಿ ಅಥವಾ ಯಾವುದೇ ಕೇಂದ್ರೀಯ ಅನುದಾನಿತ ತಾಂತ್ರಿಕ ಶಿಕ್ಷಣ ಸಂಸ್ಥೆಗಳಲ್ಲಿ ಸೀಟು ಪಡೆದರೆ ಮತ್ತು ಉಡಾನ್ ತರಗತಿಗಳಲ್ಲಿ ಕನಿಷ್ಠ 75% ಗಳಿಸಿದರೆ, ಅವರ ಬೋಧನಾ ಶುಲ್ಕಗಳು, ಪ್ರವೇಶ ಶುಲ್ಕಗಳು ಮತ್ತು ಹಾಸ್ಟೆಲ್ ಫೀಸ್ ವಿಷಯದಲ್ಲಿ ಹಣಕಾಸಿನ ನೆರವು ಸಿಗಲಿದೆ. ಈ ಯೋಜನೆಯಲ್ಲಿ ಹೆಣ್ಣು ಮಗುವಿನ ಜನನ ನೋಂದಣಿಯ ವೇಳೆ 5,000 ರೂ. ನೀಡಲಾಗುವುದು.ನಂತರ ಶಿಶು ಅವಸ್ಥೆಯ ವಿವಿಧ ಹಂತಗಳಲ್ಲಿ 1,250 ರೂ. ಪಾವತಿಸಲಾಗುವುದು.
Pradhan Mantri Scheme For Girl Child Dhanlaxmi Scheme For Girl Child Benefits Of The Government Girl Child Schemes In Two Female Child Scheme In Central Government Government Scheme For Girl Marriage Girl Child Scheme In Post Office Single Girl Chil ಹೆಣ್ಣು ಮಕ್ಕಳಿಗಾಗಿ ಸರ್ಕಾರದ ಯೋಜನೆ ಹೆಣ್ಣು ಮಕ್ಕಳ ಶಿಕ್ಷಣಕ್ಕಾಗಿ ಸರ್ಕಾರದ ಯೋಜನೆ
इंडिया ताज़ा खबर, इंडिया मुख्य बातें
Similar News:आप इससे मिलती-जुलती खबरें भी पढ़ सकते हैं जिन्हें हमने अन्य समाचार स्रोतों से एकत्र किया है।
ಆಭರಣ ಪ್ರಿಯರಿಗೆ ಮತ್ತೊಂದು ಶಾಕ್ ನೀಡಿದ ಕೇಂದ್ರ ಸರ್ಕಾರ ! ಗೋಲ್ಡ್ ಸ್ಕೀಮ್ ಗೆ ಬೀಳಲಿದೆ ಬ್ರೇಕ್ಅಗ್ಗದ ಬೆಲೆಯಲ್ಲಿ ಚಿನ್ನ ಖರೀದಿಸುವಲ್ಲಿ ಸಾವರಿನ್ ಗೋಲ್ಡ್ ಬಾಂಡ್ ನೆರವಾಗುತ್ತದೆ.ಆದರೆ,ಇನ್ನು ಮುಂದೆ ಈ ಗೋಲ್ಡ್ ಸ್ಕೀಮ್ ಅನ್ನು ಸರ್ಕಾರ ನಿಲ್ಲಿಸಲಿದೆ ಎನ್ನಲಾಗಿದೆ.
और पढो »
ಸೌತೆಕಾಯಿಯನ್ನು ಈ ಸಮಯದಲ್ಲಿ ಹೀಗೆಯೇ ಸೇವಿಸಿ !ಜೋತು ಬಿದ್ದ ಹೊಟ್ಟೆ ಚಪ್ಪಟೆಯಾಗುವುದರಲ್ಲಿ ಡೌಟ್ ಬೇಡವೇ ಬೇಡ !ಸೌತೆಕಾಯಿಯನ್ನು ರಾತ್ರಿ ಊಟವಾದ ಬಳಿಕ ತಿಂದರೆ ಜೀರ್ಣಕ್ರಿಯೆಗೆ ಸಹಕಾರಿಯಾಗುತ್ತದೆ.
और पढो »
ಹಿರಿಯ ನಟಿ ಮಾಧವಿ ಮೂವರು ಪುತ್ರಿಯರೂ ಒಬ್ಬರನ್ನೊಬ್ಬರು ಮೀರಿಸುವ ಸುಂದರಿಯರು!ಇಲ್ಲಿವೆ ನೋಡಿ ಫೋಟೋಸ್52 ವರ್ಷದ ಈ ನಟಿಯ ಪತಿಯ ಹೆಸರು ರಾಲ್ಫ್ ಶರ್ಮಾ.ಮದುವೆಯ ನಂತರ ಇವರು ಅಮೆರಿಕದ ನ್ಯೂಜೆರ್ಸಿಯಲ್ಲಿ ನೆಲೆಸಿದ್ದರು. ಇವರಿಗೆ ಮೂವರು ಹೆಣ್ಣು ಮಕ್ಕಳು.
और पढो »
ಸರ್ಕಾರಿ ನೌಕರರಿಗೆ ನಿಜಕ್ಕೂ ಆಘಾತ !DA ಬಗ್ಗೆ ಶಾಕಿಂಗ್ ನಿರ್ಧಾರ ಪ್ರಕಟಿಸಿದ ಸರ್ಕಾರ! ಹುಸಿಯಾದ ನಿರೀಕ್ಷೆಕೆಲವು ದಿನಗಳ ಹಿಂದೆ ಬಿಡುಗಡೆಯಾದ ಎಐಸಿಪಿಐ ಸೂಚ್ಯಂಕ ಸಂಖ್ಯೆ ಆಧಾರದ ಮೇಲೆ ಈ ಬಾರಿ ತುಟ್ಟಿಭತ್ಯೆ 3% ರಷ್ಟು ಹೆಚ್ಚಾಗಬಹುದು ಎಂದು ನಿರೀಕ್ಷಿಸಲಾಗಿದೆ. ಸರ್ಕಾರ ಇದೀಗ ಶಾಕಿಂಗ್ ನಿರ್ಧಾರ ಪ್ರಕಟಿಸಿದೆ
और पढो »
ಹುಟ್ಟಿದ ಮರುಕ್ಷಣವೇ ತಂದೆಯ ಭಾಗ್ಯದ ಬಾಗಿಲು ತೆರೆಯುತ್ತಾರೆ ಈ ರಾಶಿಯಲ್ಲಿ ಜನಿಸಿದ ಹುಡುಗಿಯರು!Lucky Daughter : ಈ ರಾಶಿಯಲ್ಲಿ ಜನಿಸಿದ ಹೆಣ್ಣು ಮಕ್ಕಳು ತಮ್ಮ ತಂದೆಗೆ ಅದೃಷ್ಟವನ್ನು ತರುತ್ತಾರೆ. ಇವರು ಹುಟ್ಟಿದ ಮನೆಯಲ್ಲಿ ಭಾಗ್ಯೋದಯವಾಗುತ್ತದೆ.
और पढो »
ರಾಜ್ಯದ ರೈತರ ಕಷ್ಟಕ್ಕೆ ಸ್ಪಂದಿಸಿದ ಕೇಂದ್ರ ಸರ್ಕಾರ :ಗಣೇಶ ಹಬ್ಬಕ್ಕೆ ಘೋಷಿಸಿದೆ ಭರ್ಜರಿ ಗಿಫ್ಟ್ಗಣೇಶ ಹಬ್ಬ ಸಮೀಪಿಸುತ್ತಿದ್ದಂತೆಯೇ ಕೇಂದ್ರ ಸರ್ಕಾರ ರಾಜ್ಯದ ರೈತರಿಗೆ ಭರ್ಜರಿ ಗಿಫ್ಟ್ ಘೋಷಿಸಿದೆ. ಈ ಮೂಲಕ ರೈತರ ಕಷ್ಟಕ್ಕೆ ಸ್ಪಂದಿಸಿದೆ.
और पढो »