12 ತಿಂಗಳುಗಳಲ್ಲಿ ದಿನಾಂಕ 1, 10, 19, 28ರಂದು ಜನಿಸಿದವರ ರಾಡಿಕ್ಸ್ ಸಂಖ್ಯೆ 1 ಆಗಿರುತ್ತದೆ. ಈ ದಿನಾಂಕದಂದು ಜನಿಸಿದವರು ಪ್ರಜ್ಞೆ, ನಾಯಕತ್ವ ಕೌಶಲ್ಯ ಮತ್ತು ಸಾಧಿಸುವ ಗುಣಲಕ್ಷಣಗಳನ್ನು ಹೊಂದಿರುತ್ತಾರೆ. ಇವರು ಯಾವಾಗಲೂ ವ್ಯಾಪಾರ-ಉದ್ಯಮಗಳಲ್ಲಿ ಯಶಸ್ಸನ್ನು ಹೊಂದಿರುತ್ತಾರೆ.
Numerology : 12 ತಿಂಗಳುಗಳಲ್ಲಿ ದಿನಾಂಕ 1, 10, 19, 28ರಂದು ಜನಿಸಿದವರ ರಾಡಿಕ್ಸ್ ಸಂಖ್ಯೆ 1 ಆಗಿರುತ್ತದೆ. ಈ ದಿನಾಂಕದಂದು ಜನಿಸಿದವರು ಪ್ರಜ್ಞೆ, ನಾಯಕತ್ವ ಕೌಶಲ್ಯ & ಸಾಧಿಸುವ ಗುಣಲಕ್ಷಣಗಳನ್ನು ಹೊಂದಿರುತ್ತಾರೆ. ಇವರು ಯಾವಾಗಲೂ ವ್ಯಾಪಾರ-ಉದ್ಯಮಗಳಲ್ಲಿ ಯಶಸ್ಸನ್ನು ಹೊಂದಿರುತ್ತಾರೆ.ಸಂಖ್ಯಾಶಾಸ್ತ್ರದ ಪ್ರಕಾರ ವ್ಯಕ್ತಿಯ ಜನ್ಮ ದಿನಾಂಕವು ಆತನ ವ್ಯಕ್ತಿತ್ವ ಮತ್ತು ಭವಿಷ್ಯ ಹೇಗಿರುತ್ತದೆ ಎಂದು ತಿಳಿಸುತ್ತದೆGanesh Chaturthi 2024ಈರುಳ್ಳಿ ಇದರಲ್ಲಿ ನೆನೆಯಿಟ್ಟು ತಿನ್ನಿ..
ಇವರು ಯಾವಾಗಲೂ ವ್ಯಾಪಾರ-ಉದ್ಯಮಗಳಲ್ಲಿ ಯಶಸ್ಸನ್ನು ಹೊಂದಿರುತ್ತಾರೆ. ಸಂಖ್ಯೆ 1ರಡಿ ಜನಿಸಿದ ಜನರು ಯಾವುದೇ ವಿಷಯ ಪ್ರಾರಂಭಿಸಲು ಮತ್ತು ಮುಗಿಸಲು ಬಲವಾದ ಇಚ್ಛೆ ಹೊಂದಿರುತ್ತಾರೆ. ಇವರು ಅಂದುಕೊಂಡಿದ್ದನ್ನು ಸಾಧಿಸುವ ಸಾಮರ್ಥ್ಯ ಹೊಂದಿರುತ್ತಾರೆ. ಈ ದಿನಾಂಕದಂದು ಜನಿಸಿದವರು ಶಕ್ತಿಯುತ ಮತ್ತು ಬಲಶಾಲಿಯಾಗಿರುತ್ತಾರೆ. ಕೆಲವೊಮ್ಮೆ ಸ್ವಾರ್ಥಿಗಳಾಗಿರಬಹುದು, ಇದರಿಂದ ಸಂಬಂಧಗಳಲ್ಲಿ ಬಿರುಕು ಮೂಡುತ್ತದೆ.
ರಾಡಿಕ್ಸ್ ಸಂಖ್ಯೆ 1ರಲ್ಲಿ ಜನಿಸಿದವರು ಅಪಾರ ಸಂಪತ್ತು ಗಳಿಸುತ್ತಾರೆ. ಸದಾ ಖುಷಿಯಾಗಿರುವ ಇವರು ಐಷಾರಾಮಿ ಜೀವನ ನಡೆಸುತ್ತಾರೆ. ಯಾವುದೇ ರೀತಿಯ
Astro Tips Luxury Living Happiness-Wealth Financial Situation Astrology Vedic Astrology Financial Progress Wealth Employment Business
इंडिया ताज़ा खबर, इंडिया मुख्य बातें
Similar News:आप इससे मिलती-जुलती खबरें भी पढ़ सकते हैं जिन्हें हमने अन्य समाचार स्रोतों से एकत्र किया है।
ಇಂದಿನಿಂದಲೇ ಈ ರಾಶಿಯವರಿಗೆ ವಿಶೇಷ ರಾಜಯೋಗ!ತೆರೆಯುವುದು ಅದೃಷ್ಟದ ಬಾಗಿಲು! ಸುಖ, ನೆಮ್ಮದಿ, ಸಿರಿ ಸಂಪತ್ತು ಹೆಚ್ಚಾಗುವ ಕಾಲಇಂದಿನಿಂದ ಈ ರಾಶಿಯವರ ಜೀವನದಲ್ಲಿ ಅದೃಷ್ಟ ಹರಿದು ಬರಲಿದೆ.ದಿಡೀರನೆ ಈ ರಾಶಿಯವರ ಸಂಪತ್ತು ಕೂಡಾ ಹೆಚ್ಚಾಗುವುದು.
और पढो »
18 ವರ್ಷ ಈ ರಾಶಿಯವರಿಗೆ ರಾಜವೈಭೋಗ !ಪ್ರಪಂಚದ ಪ್ರತಿಯೊಂದು ಸುಖ, ಸಿರಿ ಸಂಪತ್ತು, ಉನ್ನತ ಸ್ಥಾನ,ಕೀರ್ತಿ ಎಲ್ಲವೂ ನಿಮ್ಮದೇ !ರಾಹುವಿನ ಮಹಾದಶಾ 18 ವರ್ಷಗಳವರೆಗೆ ಇರುತ್ತದೆ. ಈ ಅವಧಿಯಲ್ಲಿ ಕೆಲವು ರಾಶಿಯವರಿಗೆ ಐಷಾರಾಮಿ ಜೀವನ, ಸುಖ, ಸಮೃದ್ದಿ, ನೆಮ್ಮದಿ ಒಲಿದು ಬರುವುದು.
और पढो »
Astro Tips: ಬೆಡ್ ರೂಂನಲ್ಲಿ ಈ ಫೋಟೋ ನೇತು ಹಾಕಿದ್ರೆ ಸುಖ-ಸಮೃದ್ಧಿ ಸಿಗಲಿದೆ!ಬೆಡ್ ರೂಂನಲ್ಲಿ ಯಾವುದೇ ಕಾರಣಕ್ಕೂ ಮಹಾಭಾರತಕ್ಕೆ ಸಂಬಂಧಿಸಿದ ಫೋಟೋಗಳನ್ನು ನೇತು ಹಾಕಬಾರದು ಎಂದು ಹೇಳಲಾಗಿದೆ..
और पढो »
ಜನ್ಮಾಷ್ಟಮಿ ದಿನ ಈ ತಪ್ಪು ಮಾಡಬೇಡಿ!ವರ್ಷ ಪೂರ್ತಿ ಮನೆಯಲ್ಲಿ ಸಿರಿ ಸಂಪತ್ತು ತುಂಬಿರಬೇಕಾದರೆ ಕೃಷ್ಣಾಷ್ಟಮಿಗೂ ಮುನ್ನ ಈ ವಸ್ತು ತಂದಿಟ್ಟುಕೊಳ್ಳಿಜನ್ಮಾಷ್ಟಮಿಯ ದಿನ ನಾವು ಮಾಡುವ ಒಂದು ಕೆಲಸದಿಂದ ಶ್ರೀ ಕೃಷ್ಣ ಮಾತ್ರವಲ್ಲ ಲಕ್ಷ್ಮೀದೇವಿ ಕೂಡಾ ಪ್ರಸನ್ನಳಾಗುತ್ತಾಳೆ.
और पढो »
ಇನ್ನೊಂದು ವಾರದಲ್ಲಿ ಈ ರಾಶಿಯವರಿಗೆ ಶುಕ್ರ ದೆಸೆ !ಒಂದೇ ಸಮನೆ ಹೆಚ್ಚುತ್ತಾ ಹೋಗುವುದು ಸಿರಿ ಸಂಪತ್ತು!ಒಲಿದು ಬರುವುದು ನಿರೀಕ್ಷೆಗೂ ಮೀರಿದ ಯಶಸ್ಸುಇನ್ನೊಂದೇ ವಾರ. ಈ ರಾಶಿಯವರ ಜೀವನದಲ್ಲಿ ಶುಕ್ರ ದೆಸೆ ಆರಂಭವಾಗಲಿದೆ. ಇದಾದ ಬಳಿಕ ನಿರೀಕ್ಷೆಗೂ ಮೀರಿದ ಯಶಸ್ಸು, ಸಂಪತ್ತು ನಿಮ್ಮದಾಗುವುದು.
और पढो »
Budh Margi 2024: ಇಂದಿನಿಂದ ಬುಧನ ನೇರ ಸಂಚಾರ ಆರಂಭ ನಿಮ್ಮ ರಾಶಿಗೆ ಏನು ಫಲ!Budh Margi Effects: ರಾಶಿಯಲ್ಲಿ ಮಧ್ಯಾಹ್ನ 02:43ರ ಸುಮಾರಿಗೆ ತನ್ನ ನೇರ ನಡೆಯನ್ನು ಆರಂಭಿಸಲಿದ್ದಾನೆ. ಸಂಪತ್ತು, ಸಂವಹನ, ತರ್ಕಕಾರಕನ ಈ ನಡೆ ದ್ವಾದಶ ರಾಶಿಗಳ ಮೇಲೆ ಏನು ಪ್ರಭಾವ ಬೀರಲಿದೆ ತಿಳಿಯೋಣ...
और पढो »