By-Election Results 2024: ಮೂರೂ ಕ್ಷೇತ್ರಗಳಲ್ಲಿ ಕಾಂಗ್ರೆಸ್‌ ಜಯಭೇರಿ; ಸಿಎಂ ಸಿದ್ದರಾಮಯ್ಯ ಹೇಳಿದ್ದೇನು?

Karnataka By-Election Results 2024 समाचार

By-Election Results 2024: ಮೂರೂ ಕ್ಷೇತ್ರಗಳಲ್ಲಿ ಕಾಂಗ್ರೆಸ್‌ ಜಯಭೇರಿ; ಸಿಎಂ ಸಿದ್ದರಾಮಯ್ಯ ಹೇಳಿದ್ದೇನು?
SiddaramaiahCP YogeeshwaraNikhil Kumaraswamy
  • 📰 Zee News
  • ⏱ Reading Time:
  • 13 sec. here
  • 11 min. at publisher
  • 📊 Quality Score:
  • News: 39%
  • Publisher: 63%

ಈ ಗೆಲುವು ನಮ್ಮ ಸರ್ಕಾರದ ಮೇಲಿನ ಜವಾಬ್ದಾರಿಯನ್ನು ಮತ್ತಷ್ಟು ಹೆಚ್ಚಿಸಿದೆ. ಜನರಿಗಾಗಿ ದುಡಿಯುವ ನಮ್ಮ ಸಂಕಲ್ಪಕ್ಕೆ ಚುನಾವಣಾ ಫಲಿತಾಂಶ ಇನ್ನಷ್ಟು ಬಲ ತುಂಬಿದೆ. ತಮ್ಮೆಲ್ಲರಿಗೂ ಮತ್ತೊಮ್ಮೆ ಧನ್ಯವಾದಗಳು ಅಂತಾ ಮತದಾರರಿಗೆ ಸಿಎಂ ಸಿದ್ದರಾಮಯ್ಯ ಕೃತಜ್ಞತೆ ಅರ್ಪಿಸಿದ್ದಾರೆ.

By-Election Results 2024: ಮೂರು ಕ್ಷೇತ್ರಗಳಲ್ಲಿ ಮತದಾರ ʼಕೈʼಗೆ ಜೈ ಎಂದಿದ್ದು, ಸಿಎಂ ಸಿದ್ದರಾಮಯ್ಯರಿಗೆ ಹರ್ಷ ತಂದಿದೆNeemViral Photoಮಧುಮೇಹಿಗಳು ಒಂದು ಗ್ಲಾಸ್‌ ನೀರಿಗೆ ಈ ಪುಡಿ ಬೆರೆಸಿ ಕುಡಿದರೆ ಜನ್ಮದಲ್ಲೇ ಹೆಚ್ಚಾಗಲ್ಲ ಬ್ಲಡ್‌ ಶುಗರ್!‌ಚನ್ನಪಟ್ಟಣ, ಶಿಗ್ಗಾಂವಿ ಹಾಗೂ ಸಂಡೂರು ವಿಧಾನಸಭಾ ಉಪಚುನಾವಣೆಯಲ್ಲಿ ಕಾಂಗ್ರೆಸ್‌ ಜಯಭೇರಿ ಬಾರಿಸಿದ್ದು, ಬಿಜೆಪಿ-ಜೆಡಿಎಸ್‌ ನಾಯಕರಿಗೆ ತೀವ್ರ ಮುಖಭಂಗ ಉಂಟಾಗಿದೆ. ಮೂರು ಕ್ಷೇತ್ರಗಳಲ್ಲಿ ಮತದಾರ ʼಕೈʼಗೆ ಜೈ ಎಂದಿದ್ದು, ಸಿಎಂ ಸಿದ್ದರಾಮಯ್ಯರಿಗೆ ಹರ್ಷ ತಂದಿದೆ.

ವಿಪಕ್ಷಗಳ ನಿರಂತರ ಅಪಪ್ರಚಾರ, ಸುಳ್ಳು ಆರೋಪಗಳನ್ನು ಮೆಟ್ಟಿನಿಂತು ನಾವು ಸಾಧಿಸಿರುವ ಈ ಗೆಲುವು ದಿಗ್ವಿಜಯವಾಗಿ ಕಾಣುತ್ತಿದೆ. ಈ ಗೆಲುವಿನ ಹಿಂದಿರುವ ನಮ್ಮ ಕಾರ್ಯಕರ್ತರು ಮತ್ತು ಮುಖಂಡರ ಅಪಾರ ಶ್ರಮವನ್ನು ಇದೇ ವೇಳೆ ನೆನೆಯುತ್ತೇನೆ ಅಂತಾ ಸಿದ್ದರಾಮಯ್ಯ ಟ್ವೀಟ್‌ನಲ್ಲಿ ತಿಳಿಸಿದ್ದಾರೆ.

हमने इस समाचार को संक्षेप में प्रस्तुत किया है ताकि आप इसे तुरंत पढ़ सकें। यदि आप समाचार में रुचि रखते हैं, तो आप पूरा पाठ यहां पढ़ सकते हैं। और पढो:

Zee News /  🏆 7. in İN

Siddaramaiah CP Yogeeshwara Nikhil Kumaraswamy E ANNAPOORNA BANGARA HANUMANTHA PATHAN YASIRAHMEDKHAN Congress Bharath Bommai Karnataka

इंडिया ताज़ा खबर, इंडिया मुख्य बातें

Similar News:आप इससे मिलती-जुलती खबरें भी पढ़ सकते हैं जिन्हें हमने अन्य समाचार स्रोतों से एकत्र किया है।

ಉಪ ಚುನಾವಣೆ ಫಲಿತಾಂಶಕ್ಕೆ ಕೌಂಟ್‌ಡೌನ್; ಯಾರಿಗೆ ಒಲಿಯಲಿದೆ ಚನ್ನಪಟ್ಟಣ ‌ವಿಜಯ ಮಾಲೆ?ಉಪ ಚುನಾವಣೆ ಫಲಿತಾಂಶಕ್ಕೆ ಕೌಂಟ್‌ಡೌನ್; ಯಾರಿಗೆ ಒಲಿಯಲಿದೆ ಚನ್ನಪಟ್ಟಣ ‌ವಿಜಯ ಮಾಲೆ?Karnataka By Election Results 2024: ಉಪಚುನಾವಣೆ ನಡೆಯುತ್ತಿರುವ ಮೂರು ಕ್ಷೇತ್ರಗಳಲ್ಲಿ ಅತ್ಯಾಕರ್ಷಕವಾದ ಕ್ಷೇತ್ರವೆಂದು ಕರೆಯಲ್ಪಟ್ಟಿರುವ ಚೆನ್ನಪಟ್ಟಣದಲ್ಲಿ ಕಾಂಗ್ರೆಸ್‌ ಅಭ್ಯರ್ಥಿ ಸಿಪಿ ಯೋಗೆಶ್ವರ್‌ ಹಾಗೂ ನಿಖಿಲ್‌ ಕುಮಾರಸ್ವಾಮಿ ಅವರ ನಡುವೆ ಭರ್ಜರಿ ಪೈಪೋಟಿ ಇದೆ..
और पढो »

ಅಕ್ರಮ ಹಾಗೂ ಕಳಪೆ ಗುಣಮಟ್ಟದ ಕಟ್ಟಡಗಳ ತೆರವು: ಡಿಸಿಎಂ ಡಿಕೆ ಶಿವಕುಮಾರ್ಅಕ್ರಮ ಹಾಗೂ ಕಳಪೆ ಗುಣಮಟ್ಟದ ಕಟ್ಟಡಗಳ ತೆರವು: ಡಿಸಿಎಂ ಡಿಕೆ ಶಿವಕುಮಾರ್ವಿಧಾನಸೌಧದಲ್ಲಿ ಸಿಎಂ ಸಿದ್ದರಾಮಯ್ಯ ಜತೆ ನಡೆಸಿದ ಮಾಧ್ಯಮಗೋಷ್ಠಿಯಲ್ಲಿ ಭಾಗವಹಿಸಿದ ನಂತರ ಅವರು ಮಾಧ್ಯಮಗಳ ಪ್ರಶ್ನೆಗಳಿಗೆ ಉತ್ತರಿಸಿದರು.
और पढो »

ರಾಜ್ಯದ 3 ವಿಧಾನಸಭಾ ಕ್ಷೇತ್ರಗಳಲ್ಲಿ ಖಾಕಿ ಬಿಗಿ ಬಂದೋಬಸ್ತ್‌ ಮಧ್ಯೆ ಮತದಾನ ಆರಂಭ !ರಾಜ್ಯದ 3 ವಿಧಾನಸಭಾ ಕ್ಷೇತ್ರಗಳಲ್ಲಿ ಖಾಕಿ ಬಿಗಿ ಬಂದೋಬಸ್ತ್‌ ಮಧ್ಯೆ ಮತದಾನ ಆರಂಭ !Karnataka By-Election 2024: 3 ವಿಧಾನಸಭಾ ಕ್ಷೇತ್ರಗಳಲ್ಲಿ ಮತದಾನ ಆರಂಭವಾಗದೆ ಸಂಜೆ 6 ಗಂಟೆಯವರೆಗೆ ವೋಟಿಂಗ್‌ಗೆ ಅವಕಾಶ ಮಾಡಿಕೊಡಲಾಗಿದ್ದು, ಯಾವುದೇ ಅಕ್ರಮ ನಡೆಯದಂತೆ ಎಲ್ಲೆಡೆ ಬಿಗಿ ಬಂದೋಬಸ್ತ್‌ ಮಾಡಲಾಗಿದೆ.
और पढो »

ಕಾಂಗ್ರೆಸ್ ಜೋಡಿ ಕೈ ಜೋಡಿಸಿರುವ ನಿಜವಾದ ಶಕುನಿ ಸಿದ್ದರಾಮಯ್ಯ: ಬಸವರಾಜ ಬೊಮ್ಮಾಯಿಕಾಂಗ್ರೆಸ್ ಜೋಡಿ ಕೈ ಜೋಡಿಸಿರುವ ನಿಜವಾದ ಶಕುನಿ ಸಿದ್ದರಾಮಯ್ಯ: ಬಸವರಾಜ ಬೊಮ್ಮಾಯಿಸಿಎಂ ಸಿದ್ದರಾಮಯ್ಯ ನಿಜವಾದ ಶಕುನಿ ಎಂದು ರಾಜ್ಯದ ಜನತೆ ಮಾತನಾಡುತ್ತಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ತಿರುಗೇಟು ನೀಡಿದ್ದಾರೆ.
और पढो »

ಭಾರತದಲ್ಲಿ ಸ್ಟ್ರಾಂಗೆಸ್ಟ್ ಸಿಎಂ‌ ಇದ್ದರೇ ಅದು ಸಿದ್ದರಾಮಯ್ಯ ಮಾತ್ರ: ಸಾಹಿತಿ ಕುಂ.ವೀರಭದ್ರಪ್ಪಭಾರತದಲ್ಲಿ ಸ್ಟ್ರಾಂಗೆಸ್ಟ್ ಸಿಎಂ‌ ಇದ್ದರೇ ಅದು ಸಿದ್ದರಾಮಯ್ಯ ಮಾತ್ರ: ಸಾಹಿತಿ ಕುಂ.ವೀರಭದ್ರಪ್ಪಕಾಂಗ್ರೆಸ್ ಅಧಿಕಾರಕ್ಕೆ ಬಂದಾಗಿನಿಂದ ಬಿಜೆಪಿ ಆಪಾದನೆ ಮಾಡಿಕೊಂಡೇ ಬರುತ್ತಿದೆ, ಸಿಎಂ ಸಿದ್ದರಾಮಯ್ಯರನ್ನ ಇಳಿಸಿ ಅಂತಾ ಪ್ರತಿಭಟನೆ ಮಾಡುತ್ತಾರೆ. ಯಾವ ಕಾರಣಕ್ಕೆ ಸಿದ್ದರಾಮಯ್ಯರನ್ನ ಇಳಿಸುತ್ತೀರಿ ಎಂದು ಖ್ಯಾತ ಸಾಹಿತಿ ಕುಂ.ವೀರಭದ್ರಪ್ಪ ಪ್ರಶ್ನಿಸಿದ್ದಾರೆ.
और पढो »

ಹಾಡಿದ್ದೇ ಹಾಡೋ ಕಿಸುಬಾಯಿ ದಾಸ ಗಾದೆ ಮಾತಿನಂತಿದೆ ಸಿಎಂ ಆಪಾದನೆ: ಪ್ರಲ್ಹಾದ ಜೋಶಿ ಟಾಂಗ್ಹಾಡಿದ್ದೇ ಹಾಡೋ ಕಿಸುಬಾಯಿ ದಾಸ ಗಾದೆ ಮಾತಿನಂತಿದೆ ಸಿಎಂ ಆಪಾದನೆ: ಪ್ರಲ್ಹಾದ ಜೋಶಿ ಟಾಂಗ್Pralhad Joshi: ಅನುದಾನ ಹಂಚಿಕೆ ವಿಚಾರದಲ್ಲಿ ಸಿಎಂ ಸಿದ್ದರಾಮಯ್ಯ ಅವರ ಆಪಾದನೆ ಹಾಡಿದ್ದೇ ಹಾಡೋ ಕಿಸಬಾಯಿ ದಾಸ ಎಂಬ ಗಾದೆ ಮಾತಿನಂತಾಗಿದೆ ಎಂದು ಕೇಂದ್ರ ಸಚಿವ ಪ್ರಲ್ಹಾದ ಜೋಶಿ ತಿರುಗೇಟು ನೀಡಿದ್ದಾರೆ.
और पढो »



Render Time: 2025-02-15 12:14:19