ಲೋಕಸಭಾ ಚುನಾವಣೆಯ ನೀತಿ ಸಂಹಿತೆಗೆ ಮುನ್ನ ಮತ್ತು ನಂತರ ಅರ್ಜಿ ಸಲ್ಲಿಸಿದವರನ್ನೂ ʼಗೃಹಲಕ್ಷ್ಮೀʼ ಯೋಜನೆಗೆ ಪರಿಗಣಿಸಲಾಗುತ್ತಿದೆ. ಈ ಅವಧಿಯಲ್ಲಿ 2 ಲಕ್ಷ ಅರ್ಜಿಗಳು ಸಲ್ಲಿಕೆಯಾಗಿದ್ದು, ಯೋಜನೆಗೆ ಬಿಪಿಎಲ್, ಎಪಿಎಲ್ ಪಡಿತರ ಹೊಂದಿರುವವರು ಎಂಬ ಭೇದ-ಭಾವವಿಲ್ಲದೆ ಎರಡೂ ವರ್ಗದ ಕಾರ್ಡ್ದಾರರನ್ನು ಪರಿಗಣಿಸಲಾಗುತ್ತದೆ.
Gruha Lakshmi Scheme : ಹೊಸದಾಗಿ ಅರ್ಜಿ ಸಲ್ಲಿಸಿದ ಹಾಗೂ GST, ತೆರಿಗೆ ವ್ಯಾಪ್ತಿಗೆ ಬರುವ ಅರ್ಜಿದಾರರನ್ನು ಪರಿಶೀಲಿಸಿದ ನಂತರ ಇದೀಗ ರಾಜ್ಯದಲ್ಲಿ 1.23 ಕೋಟಿ ಫಲಾನುಭವಿಗಳಿದ್ದಾರೆ. ಶೀಘ್ರವೇ ಜೂನ್ ತಿಂಗಳ ಹಣ ಫಲಾನುಭವಿಗಳ ಖಾತೆಗೆ ಹಣ ಜಮಾ ಆಗಲಿದೆ.ʼಗೃಹಲಕ್ಷ್ಮೀʼ ಯೋಜನೆಯ ಜೂನ್ ತಿಂಗಳ ಹಣ ಶೀಘ್ರವೇ ಯಜಮಾನಿಯರ ಖಾತೆಗೆ ಜಮಾಈ ಗಿಡದಲ್ಲಿ ಸಂಗ್ರಹವಾದ ನೀರು ಕಿಡ್ನಿ ಸ್ಟೋನ್’ಗೆ ಅಮೃತವಿದ್ದಂತೆ… ಕುಡಿದ ತಕ್ಷಣ ಮೂತ್ರದ ಮೂಲಕ ಹೊರಬರುತ್ತೆ ಕಲ್ಲು!ಈ ಬಾರಿ ಬಿಗ್ ಬಾಸ್ಗೆ ಎಂಟ್ರಿ ಕೊಡಲಿದ್ದಾಳೆ ಈ ಸುಂದರಿ..! ಹುಡುಗರು ಟಿವಿ ಬಿಟ್ಟು ಎದ್ರೆ ಕೇಳಿ..
ಆದಾಯ ತೆರಿಗೆ ಪಾವತಿಸುತ್ತಿಲ್ಲವೆಂದು ಹಲವರು ಹೇಳುತ್ತಿದ್ದಾರೆ. ಇಂತಹವರಿಗೆ ಆದಾಯ ತೆರಿಗೆ ಪಾವತಿಸದ ಕುರಿತು ದೃಢೀಕರಣ ಪತ್ರ ತರಲು ಕೇಳಿದ್ದೆವು. 1.78 ಲಕ್ಷ ಮಂದಿಯ ಪೈಕಿ 6 ಸಾವಿರಕ್ಕೂ ಹೆಚ್ಚು ಮಂದಿ ಮಾತ್ರ ದೃಢೀಕರಣ ಪತ್ರ ಸಲ್ಲಿಸಿದ್ದಾರೆ. ಇವರನ್ನು ಯೋಜನೆಗೆ ಪರಿಗಣಿಸಲಾಗುವುದು. ದೃಢೀಕರಣ ಪತ್ರ ಸಲ್ಲಿಸಿದವರಿಗೆ 2 ಸಾವಿರ ರೂ. ನೀಡಲಾಗುತ್ತದೆ. ಆದರೆ ದೃಢೀಕರಣ ಪತ್ರ ಸಲ್ಲಿಸದವರಿಗೆ ಯೋಜನೆಯ ಹಣ ದೊರೆಯುವುದಿಲ್ಲ.2023ರ ಜುಲೈ ತಿಂಗಳಲ್ಲಿ ʼಗೃಹಲಕ್ಷ್ಮೀʼ ಯೋಜನೆಗೆ ನೋಂದಣಿ ಆರಂಭವಾಗಿತ್ತು. ನಂತರ ಆಗಸ್ಟ್ ತಿಂಗಳಿನಿಂದ ಖಾತೆಗೆ ಹಣ ವರ್ಗಾವಣೆ ಮಾಡಲಾಯಿತು. ಆರಂಭದಲ್ಲಿ ಈ ಯೋಜನೆಯಡಿ 1.
Karnataka Gruha Lakshmi Scheme Gruha Lakshmi Scheme Siddaramaiah Congress Government Guarantee Schemes Lakshmi Hebbalkar Karnataka Politics
इंडिया ताज़ा खबर, इंडिया मुख्य बातें
Similar News:आप इससे मिलती-जुलती खबरें भी पढ़ सकते हैं जिन्हें हमने अन्य समाचार स्रोतों से एकत्र किया है।
Gruha Lakshmi Scheme: ʼಗೃಹಲಕ್ಷ್ಮಿʼ ಹಣ ಬರದಿದ್ರೆ ಇಂದೇ ಈ ಕೆಲಸಗಳನ್ನು ಮಾಡಿ!ಗೃಹಲಕ್ಷ್ಮಿ ಯೋಜನೆಯಡಿ ಖಾತೆಗೆ ಹಣ ಬಾರದಿರುವವರು ರೇಷನ್ ಕಾರ್ಡ್ ಜೊತೆಗೆ ಆಧಾರ್ ಕಾರ್ಡ್ ಲಿಂಕ್ ಮಾಡುವುದು ಕಡ್ಡಾಯ. ಹೀಗಾಗಿ ರೇಷನ್ ಕಾರ್ಡ್ಗೆ ಆಧಾರ್ ಲಿಂಕ್ ಮಾಡಿಸಿಕೊಳ್ಳಿ.
और पढो »
Gruha Lakshmi Yojana: ʻಗೃಹಲಕ್ಷ್ಮಿʼ ಹಣ ಜಮಾ ಆಗದಿದ್ರೆ ತಕ್ಷಣವೇ ಈ ಕೆಲಸ ಮಾಡಿ!ಇಲ್ಲಿವರೆಗೂ ಗೃಹಲಕ್ಷ್ಮಿ ಹಣ ಜಮಾ ಆಗದಿದ್ದವರು NPCI ಸಕ್ರಿಯವಾಗಿದೆಯೇ ಎಂಬುದನ್ನು ಪರಿಶೀಲಿಸಬೇಕು. ಒಮ್ಮೆ ಬ್ಯಾಂಕ್ ಮತ್ತು ಆಧಾರ್ ಜೋಡಣೆಗೆ eKYC ಮಾಡಿಸಿದಲ್ಲಿ ಪದೇ ಪದೇ ಮಾಡಿಸುವ ಅಗತ್ಯವಿರುವುದಿಲ್ಲವೆಂದು ತಿಳಿಸಿದೆ.
और पढो »
GruhaLakshmi Scheme: ಈ ದಿನ ಬಿಡುಗಡೆಯಾಗಲಿದೆ ʼಗೃಹಲಕ್ಷ್ಮಿʼಯ 11ನೇ ಕಂತಿನ ಹಣ!ಅಪೂರ್ಣ KYC ಅಥವಾ ದಾಖಲಾತಿಗಳ ಸಮಸ್ಯೆಗಳಿಂದ ಕೆಲವು ಮಹಿಳೆಯರು ಈ ಯೋಜನೆಯ ಲಾಭ ಪಡೆಯಲು ಸಾಧ್ಯವಾಗಿಲ್ಲ. ಕೆಲವು ಫಲಾನುಭವಿಗಳು ಗೃಹಲಕ್ಷ್ಮಿ ಯೋಜನೆಯಡಿ ತಮ್ಮ ಹಿಂದಿನ ಕಂತುಗಳ ಹಣಕ್ಕಾಗಿ ಕಾಯುತ್ತಿದ್ದಾರೆ.
और पढो »
ಈ ಬಜೆಟ್ ನಲ್ಲಿ PPF-ಸುಕನ್ಯ ಸಮೃದ್ದಿ ಯೋಜನೆ ಹೂಡಿಕೆದಾರರಿಗೆ ಆಗುವುದು ಭಾರೀ ಲಾಭ ! ಸರ್ಕಾರ ನೀಡಲಿದೆ ಬಹುದೊಡ್ಡ ಸುದ್ದಿSmall Saving Scheme Interest Rate:ಈ ಹಿಂದೆ ಏಪ್ರಿಲ್ ನಿಂದ ಜೂನ್ ತ್ರೈಮಾಸಿಕ ಅವಧಿಯಲ್ಲಿ ಬಡ್ಡಿ ದರವನ್ನು ಅದೇ ಮಟ್ಟದಲ್ಲಿ ಕಾಯ್ದುಕೊಳ್ಳಲಾಗಿತ್ತು.ಆದರೆ, ಈ ಬಾರಿ ಸಣ್ಣ ಹೂಡಿಕೆದಾರರಿಗೆ ಸರ್ಕಾರ ಪರಿಹಾರ ನೀಡಬಹುದು ಎನ್ನಲಾಗಿದೆ.
और पढो »
Gruha Lakshmi Scheme: ಇಂತಹವರಿಗೆ ಸಿಗಲ್ಲ ʼಗೃಹಲಕ್ಷ್ಮಿʼ ಯೋಜನೆಯ ಹಣ..!ಕುಟುಂಬದ ಯಜಮಾನಿ ಅಥವಾ ಯಜಮಾನಿಯ ಪತಿ ಆದಾಯ ತೆರಿಗೆ ಪಾವತಿದಾರರಾಗಿದ್ದಲ್ಲಿ ಅಂತವರಿಗೆ ಈ ಯೋಜನೆಯ ಸೌಲಭ್ಯ ಸಿಗುವುದಿಲ್ಲ. ಕುಟುಂಬದ ಯಜಮಾನಿ ಅಥವಾ ಯಜಮಾನಿಯ ಪತಿ GST ರಿಟರ್ನ್ಸ್ ಸಲ್ಲಿಸುವವರಾಗಿದ್ದಲ್ಲಿ ಅವರಿಗೂ ಈ ಯೋಜನೆಯ ಲಾಭ ಸಿಗುವುದಿಲ್ಲ.
और पढो »
Job Alert: SSCಯಿಂದ 8,326 ಹುದ್ದೆಗಳಿಗೆ ಅರ್ಜಿ ಆಹ್ವಾನ, ಇಂದೇ ಅರ್ಜಿ ಸಲ್ಲಿಸಿರಿಈ ಹುದ್ದೆಗಳಿಗೆ ಕಂಪ್ಯೂಟರ್ ಆಧಾರಿತ ಪರೀಕ್ಷೆಯು ಸೆಷನ್ -1 ಮತ್ತು ಸೆಷನ್ -2 ಎರಡು ಸೆಷನ್ಗಳಲ್ಲಿ ಒಂದೇ ದಿನ ನಡೆಯಲಿದ್ದು, ಅಭ್ಯರ್ಥಿಗಳಿಗೆ ಈ ಎರಡೂ ಸೆಷನ್ಗಳು ಕಡ್ಡಾಯವಾಗಿರುತ್ತದೆ.
और पढो »