ಮೃತದೇಹದ ಅಂತ್ಯ ಸಂಸ್ಕಾರ ಮಾಡಿದ ಮೇಲೆಯೂ ಅದರ ಆತ್ಮಕ್ಕೆ ಮೋಕ್ಷ ಸಿಗುವಂತೆ ಮಾಡುವುದು ಮಕ್ಕಳ ಕರ್ತವ್ಯ. ಇದಕ್ಕಾಗಿ ಭಕ್ತಿಯಿಂದ ಶ್ರಾದ್ಧ ಕಾರ್ಯಗಳನ್ನು ಮಾಡಬೇಕು. ಹೀಗಾಗಿ ಸಾವಿನ ಮನೆಯಲ್ಲಿ ಗರುಡ ಪುರಾಣ ಓದುವುದು ಅತ್ಯಂತ ಮಹತ್ವವೆಂದು ಹೇಳಲಾಗಿದೆ.
Garuda Purana : ಅಂತ್ಯ ಸಂಸ್ಕಾರ ಮತ್ತು ಶ್ರಾದ್ಧದ ವೇಳೆ ಗರುಡ ಪುರಾಣ ಓದುವುದು ಅತ್ಯಂತ ಶ್ರೇಯಸ್ಕರRishab Shetty
ಎಷ್ಟೊಂದು ಮುದ್ದಾಗಿದೆ ರಿಷಬ್ ಶೆಟ್ಟಿ ಮಕ್ಕಳ ರಕ್ಷಾ ಬಂಧನ: ಅಣ್ಣನಿಗೆ ರಾಖಿ ಕಟ್ಟಿ ಸಂಭ್ರಮಿಸಿದ ರಾಧ್ಯ- ಫೋಟೋಸ್ ನೋಡಿಪ್ರಭಾಸ್ ಜೊತೆ ರೊಮ್ಯಾನ್ಸ್ ಮಾಡಲು ರೆಡಿಯಾದ ಇನಸ್ಟಾಗ್ರಾಮ್ ವೈರಲ್ ಯುವತಿ..!300 ಕೋಟಿ ಸಿನಿಮಾಗೆ ಈಕೆಯೇ ನಾಯಕಿಶಾರುಖ್ ಖಾನ್ 58ನೇ ವಯಸ್ಸಿನಲ್ಲಿಯೂ ಇಷ್ಟು ಫಿಟ್ ಆಗಿರಲು ಕಾರಣ ಏನು ಗೊತ್ತಾ..? ಇಲ್ಲಿದೆ ನೋಡಿ ಅವರ ಸೀಕ್ರೆಟ್ ಡಯಟ್ ಪ್ಲಾನ್ಮನೆಯಲ್ಲಿ ಯಾರಾದರೂ ಸಾವನ್ನಪ್ಪಿದಾಗ ಅಂತ್ಯ ಸಂಸ್ಕಾರದ ಸಂದರ್ಭದಲ್ಲಿ ಮತ್ತು ಶ್ರಾದ್ಧದ ಸಂದರ್ಭದಲ್ಲಿ ಗರುಡ ಪುರಾಣ ಓದುವುದು ಮತ್ತು ಕೇಳುವುದು ಅತ್ಯಂತ ಶ್ರೇಯಸ್ಕರವೆಂದು ನಂಬಲಾಗಿದೆ.
ಗರುಡ ಪುರಾಣವನ್ನು ಓದುವುದು ಅಥವಾ ಕೇಳುವುದರಿಂದ ಆತ್ಮಕ್ಕೆ ಮೋಕ್ಷ ಸಿಗುತ್ತದೆ ಎಂದು ನಂಬಲಾಗಿದೆ. ಆತ್ಮವು ಮುಕ್ತಿಯ ಹಾದಿಯಲ್ಲಿ ಹೇಗೆ ನಡೆಯಬೇಕು ಅಂತಾ ಗರುಡ ಪುರಾಣದಲ್ಲಿ ಹೇಳಲಾಗಿದೆ. ಈ ಸಂದರ್ಭದಲ್ಲಿ ಆತ್ಮವು ಭ್ರಮೆಯಿಂದ ಮುಕ್ತವಾಗಿ ಭಗವಂತನೆಡೆಗೆ ಹೋಗುತ್ತದೆ ಎಂದು ನಂಬಲಾಗಿದೆ.ವನ್ನು ಓದುವುದರಿಂದ ಆತ್ಮವು ಪ್ರೇತವಾಗಿ ಅಲೆದಾಡದೇ ಮುಕ್ತಿಯ ಕಡೆಗೆ ಚಲಿಸುತ್ತದಂತೆ. ಗರುಡ ಪುರಾಣದಲ್ಲಿ ಸಾವಿನ ನಂತರ ಮನುಷ್ಯನ ದೇಹ ಏನಾಗುತ್ತದೆ? ಮೋಕ್ಷದ ದಾರಿ ಯಾವುದು ಎಂಬುದನ್ನು ವಿವರವಾಗಿ ಹೇಳಲಾಗಿದೆ. ಇದೇ ಕಾರಣಕ್ಕೆ ಪ್ರತಿಯೊಬ್ಬರೂ ಸಹ ಗರುಡ ಪುರಾಣ ಓದಬೇಕು.
Viral Video: ಯಾವತ್ತಾದರೂ ಬಿಳಿ ನವಿಲು ನೋಡಿದ್ದೀರಾ? ಸಂಗಾತಿ ಒಲಿಸಲು ಗರಿಬಿಚ್ಚಿ ಕುಣಿದ ಶ್ವೇತ ಮಯೂರದ ಅಪರೂಪದ ವಿಡಿಯೋ ವೈರಲ್ವಿಚ್ಛೇದನದ ಬೆನ್ನಲ್ಲೇ ಬೇರೊಬ್ಬಳ ಜೊತೆ ಹಾರ್ದಿಕ್ ಪಾಂಡ್ಯ ಡೇಟಿಂಗ್... ಸೀಕ್ರೆಟ್ ಬಿಚ್ಚಿಟ್ಟ ʼಟ್ಯಾಟೂʼ: 2ನೇ ಮದುವೆಗೆ ಸ್ಟಾರ್ ಆಲ್ ರೌಂಡರ್ ರೆಡಿ?ನಿಮ್ಮನ್ನು ಮಹಾರಾಜ ಎಂದಿದ್ದಕ್ಕೆ ಸರಿಯಾಗಿ ಮಾಡಿದ್ರಿ!! ದಿಗ್ಗಜ ಕ್ರಿಕೆಟಿಗ ಸೌರವ್ ಗಂಗೂಲಿ ವಿರುದ್ಧ ಖ್ಯಾತ ನಟಿ ವಾಗ್ದಾಳಿಐಶ್ವರ್ಯಾ ರೈ ಸಲ್ಮಾನ್ ಖಾನ್ ಸಹೋದರಿ?! ಇದಕ್ಕೆ ಕಾರಣ 'ಆ' ಸೂಪರ್ ಸ್ಟಾರ್..
Last Rites Shraddha Work Moksha For Soul Path Of Moksha Astrology In Garuda Purana Cosmology Vishnu Vaishnava Astrology Zodiac Signs
इंडिया ताज़ा खबर, इंडिया मुख्य बातें
Similar News:आप इससे मिलती-जुलती खबरें भी पढ़ सकते हैं जिन्हें हमने अन्य समाचार स्रोतों से एकत्र किया है।
ಹೆಂಡತಿ ಸದಾ ಖುಷಿಯಾಗಿರಬೇಕೆಂದರೆ.. ಗಂಡ ಈ ಕೆಲಸಗಳನ್ನು ಮಾಡಿದರೆ ಸಾಕು!relationship tips: ಆಚಾರ್ಯ ಚಾಣಕ್ಯ ಹೇಳುವಂತೆ ಹೆಂಡತಿ ಸದಾ ಸಂತೋಷವಾಗಿರಲು ಗಂಡ ಈ ಕೆಲಸಗಳನ್ನು ಮಾಡಬೇಕು.
और पढो »
ದೇಹದ ಹಲವು ಸಮಸ್ಯೆಗಳಿಗೆ ಮಾಂತ್ರಿಕ ಗುಣವಾಗಿ ವರ್ತಿಸುತ್ತದೆ ಈ ಪಾನೀಯ..!ಸಾಮಾನ್ಯವಾಗಿ ಜನರು ದೇಹದ ಹಲವು ಸಮಸ್ಯೆಗಳಿಂದ ಬಳಲುತ್ತಿರುತ್ತಾರೆ ಆದರೆ ಈ ಎಲ್ಲ ಸಮಸ್ಯೆಗಳಿಗೂ ಇದೊಂದು ರಾಮಬಾಣವಾಗಿ ಕೆಲಸ ನಿರ್ವಹಿಸುತ್ತದೆ.
और पढो »
ಡಿಕೆಶಿ ವಿರುದ್ಧ ಸಿಬಿಐ ತನಿಖೆಗೆ ನೀಡಿದ್ದ ಅನುಮತಿ ಹಿಂಪಡೆದ ಸರ್ಕಾರದ ಕ್ರಮ ಪ್ರಶ್ನಿಸಿದ್ದ ಅರ್ಜಿ ವಿಚಾರಣೆ ಮುಂದೂಡಿಕೆಈ ಹಿನ್ನೆಲೆ ಬೇರೊಂದು ದಿನ ವಿಚಾರಣೆ ನಿಗದಿ ಮಾಡಬೇಕು ಎಂದು ನ್ಯಾಯಪೀಠವನ್ನು ಮನವಿ ಮಾಡಿದರು. ಇದನ್ನು ಪರಿಗಣಿಸಿದ ನ್ಯಾಯಪೀಠ ಆ.12 ಕ್ಕೆ ವಿಚಾರಣೆಯನ್ನು ಮುಂದೂಡಿದೆ.
और पढो »
Horoscope Today August 18: ಈ ರಾಶಿಯವರಿಗೆ ಹಠಾತ್ ಧನಲಾಭ, ಉದ್ಯೋಗದಲ್ಲಿ ಬಡ್ತಿ ಸಿಗಲಿದೆಮಕರ ರಾಶಿಯವರು ಇಂದಿನ ಶಕ್ತಿಯು ನಿಮ್ಮ ಸೃಜನಶೀಲ ಸಾಮರ್ಥ್ಯವನ್ನು ಗುರುತಿಸಲು ಸಹಾಯ ಮಾಡುತ್ತದೆ. ಕೆಲಸ ಮತ್ತು ಮೋಜು ಮಾಡಲು ಈ ಸಮಯ ಪರಿಪೂರ್ಣವಾಗಿದೆ.
और पढो »
Amitabh Bachchan-Aishwarya Rai: ಅಭಿಷೇಕ್-ಐಶ್ವರ್ಯಾ ರೈ ಡಿವೋರ್ಸ್ ರೂಮರ್ಸ್ ನಡುವೆ ವಿವಾಹಿತ ಜೋಡಿಗೆ ʼಇಂತದ್ದೊಂದುʼ ಸಲಹೆ ಕೊಟ್ರು ಅಮಿತಾಬ್! ಏನದು?amitabh bachchan: ಬಾಲಿವುಡ್ ಮೆಗಾಸ್ಟಾರ್ ಅಮಿತಾಬ್ ಬಚ್ಚನ್ ಅವರು ಜನಪ್ರಿಯ ರಿಯಾಲಿಟಿ ಶೋ ಕೌನ್ ಬನೇಗಾ ಕರೋಡ್ಪತಿ 16 ಅನ್ನು ಪ್ರಾರಂಭಿಸಿದ್ದಾರೆ. ಈ ಸಂದರ್ಭದಲ್ಲಿ, ನಟ ಮದುವೆಯಾದ ಜೋಡಿಗಳಿಗೂ ಸಲಹೆ ನೀಡಿದ್ದಾರೆ..
और पढो »
ನಟಿ ಸೋನಲ್ ಮೊಂಥೆರೋ ಅಣ್ಣ ಕೂಡ ಫೇಮಸ್ ನಟ! ಲಕ್ಷ್ಮೀ ನಿವಾಸ ಧಾರಾವಾಹಿಯಲ್ಲಿ ಮಿಂಚುತ್ತಿರುವ ಸ್ಟಾರ್... ಯಾರೆಂದು ಗೆಸ್ ಮಾಡಿ ನೋಡೋಣSonal Monthero: ಇತ್ತೀಚೆಗೆಯಷ್ಟೇ ತರುಣ್ ಸುಧೀರ್ ಮತ್ತು ನಟಿ ಸೋನಲ್ ಮೊಂಥೆರೋ ಅದ್ಧೂರಿ ಮದುವೆ ನಡೆದಿತ್ತು, ಈ ಸಂದರ್ಭದಲ್ಲಿ ಅನೇಕ ಗಣ್ಯರು, ನಟರು ಆಗಮಿಸಿ ನವಜೋಡಿಗೆ ಶುಭಾಶಯ ಸಲ್ಲಿಸಿದ್ದರು.
और पढो »