Singer Suchitra : ಕಮಲ್ ಹಾಸನ್ ʼಗಂಡಸಲ್ಲʼ ಅವರು ʼಟ್ರಾನ್ಸ್‌ಜೆಂಡರ್‌ʼ..! ಖ್ಯಾತ ಗಾಯಕಿ ಶಾಕಿಂಗ್‌ ಹೇಳಿಕೆ ವೈರಲ್‌

Singer Suchitra समाचार

Singer Suchitra : ಕಮಲ್ ಹಾಸನ್ ʼಗಂಡಸಲ್ಲʼ ಅವರು ʼಟ್ರಾನ್ಸ್‌ಜೆಂಡರ್‌ʼ..! ಖ್ಯಾತ ಗಾಯಕಿ ಶಾಕಿಂಗ್‌ ಹೇಳಿಕೆ ವೈರಲ್‌
DhanushKamal HaasanSuchitra Sensational Comments On Kamal Haasan
  • 📰 Zee News
  • ⏱ Reading Time:
  • 70 sec. here
  • 13 min. at publisher
  • 📊 Quality Score:
  • News: 66%
  • Publisher: 63%

Singer Suchitra interview : ಜನಪ್ರಿಯ ಗಾಯಕಿ ಆರ್ ಜೆ ಸುಚಿತ್ರಾ ಇತ್ತೀಚೆಗೆ ಹಾಟ್ ಟಾಪಿಕ್ ಆಗಿದ್ದಾರೆ. ಸುಚಿ ಲೀಕ್ಸ್‌ ಮೂಲಕ ಅನೇಕ ಸೆಲೆಬ್ರಿಟಿಗಳ ವೈಯಕ್ತಿಕ ಫೋಟೋಗಳನ್ನು ಹಂಚಿಕೊಂಡು ವೈರಲ್‌ ಆಗಿದ್ದರು. ಇದೀಗ ಹಿರಿಯ ನಟ ಕಮಲ್‌ ಹಾಸನ್‌ ಕುರಿತು ಹೇಳಿಕೆ ನೀಡುವ ಮೂಲಕ ಸುದ್ದಿಯಾಗಿದ್ದಾರೆ.

ನಟ ಧನುಷ್ ಸಲಿಂಗಕಾಮಿ ಎಂದು ಸಂವೇದನಾಶೀಲ ಆರೋಪ ಮಾಡಿದ್ದ ಖ್ಯಾತ ಗಾಯಕಿಒಂದು ಲೋಟ ನೀರಿಗೆ ಈ ಪುಡಿ ಬೆರೆಸಿ ಸೇವಿಸಿ: ಗಂಟುಗಳಲ್ಲಿ ಅಂಟಿರುವ ಯೂರಿಕ್ ಆಸಿಡ್ ಕರಗಿ ಹೊರ ಹೋಗುವುದು!ಕಿಡ್ನಿ ಆರೋಗ್ಯದಲ್ಲಿ ಸ್ವಲ್ಪ ವ್ಯತ್ಯಾಸವಾದರೂ ಬೆಳಗ್ಗೆ ಎದ್ದ ಕೂಡಲೇ ಕಾಣಿಸುತ್ತದೆ ಈ ಲಕ್ಷಣಗಳು!ಒಮ್ಮೆ ಗಮನಿಸಿ ನೋಡಿ !ಗೋಧಿ ಹಿಟ್ಟಿಗೆ ಈ ಒಣಹಣ್ಣಿನ ಪುಡಿ ಬೆರೆಸಿ ಚಪಾತಿ ಮಾಡಿ ಸೇವಿಸಿ ! ನಾರ್ಮಲ್ ಆಗಿಯೇ ಇರುತ್ತದೆ ಬ್ಲಡ್ ಶುಗರ್

ಕಳೆದ ಕೆಲ ದಿನಗಳ ಹಿಂದೆ ಸೂಪರ್‌ ಸ್ಟಾರ್‌ ನಟ ಧನುಷ್ ಸಲಿಂಗಕಾಮಿ ಎಂದು ಸಂವೇದನಾಶೀಲ ಆರೋಪ ಮಾಡಿದ್ದ ಖ್ಯಾತ ಗಾಯಕಿ ಸುಚಿತ್ರಾ ಇದೀಗ ಕಮಲ್ ಹಾಸನ್ ಕುರಿತು ನೀಡಿರುವ ಹೇಳಿಕೆ ಸಂಚಲನ ಸೃಷ್ಟಿಸುತ್ತಿದೆ. ಕೆಲವು ವರ್ಷಗಳ ಹಿಂದೆ, ಸುಚಿ ಲೀಕ್ಸ್ ಮೂಲಕ ಸುದ್ದಿಯಾಗಿದ್ದ ನಟಿ, ಇದೀಗ ಉಳಗನಾಯಕನ ಮೇಲೆ ಮಾಡಿರುವ ಕಾಮೆಂಟ್‌ ಕೋಲಾಹಲ ಎಬ್ಬಿಸಿದೆ. ಹೌದು.. ಜನಪ್ರಿಯ ಗಾಯಕಿ ಆರ್.ಜೆ. ಸುಚಿತ್ರಾ ಇತ್ತೀಚೆಗೆ ಹಾಟ್ ಟಾಪಿಕ್ ಆಗಿದ್ದಾರೆ. ಸುಚಿ ಲೀಕ್ಸ್‌ ಮೂಲಕ ಅನೇಕ ಸೆಲೆಬ್ರಿಟಿಗಳ ವೈಯಕ್ತಿಕ ಫೋಟೋಗಳನ್ನು ಹಂಚಿಕೊಂಡು ಸುಚಿತ್ರಾ ವೈರಲ್‌ ಆಗಿದ್ದರು. ಅಲ್ಲದೆ, ಎರಡು ದಿನಗಳ ಹಿಂದೆ ನಾಯಕ ಧನುಷ್ ಮತ್ತು ಐಶ್ವರ್ಯಾ ರಜನಿಕಾಂತ್ ವೈವಾಹಿಕ ಜೀವನದ ಬಗ್ಗೆ ಸೆನ್ಸೇಷನಲ್ ಕಾಮೆಂಟ್ ಮಾಡಿದ್ದರು.ಧನುಷ್ ಸಲಿಂಗಕಾಮಿ ಅವರು ನನ್ನ ಪತಿ ಕಾರ್ತಿಕ್‌ ಜೊತೆ ಇದ್ದರು ಅಂತ ಗಂಭೀರ ಆರೋಪ ಮಾಡಿದ್ದ ಸುಚಿತ್ರಾ, ಅನಿರುತ್ ರವಿಚಂದರ್ ಮತ್ತು ಚಿನ್ಮಯಿ ವಿರುದ್ಧವೂ ಸಂಚಲನಕಾರಿ ಕಾಮೆಂಟ್ ಮಾಡಿದ್ದರು.

ವಿಶ್ವರೂಪಂ ಚಿತ್ರದಲ್ಲಿ ಶಾಸ್ತ್ರೀಯ ನೃತ್ಯ ಕಲಿಸುವಾಗ ಕಮಲ್ ಹಾಸನ್ ಟ್ರಾನ್ಸ್ಜೆಂಡರ್ನಂತೆ ನಟಿಸುತ್ತಾರೆ. ಆದ್ದರಿಂದ ಅವರು ಆ ಸಿನಿಮಾದಲ್ಲಿ ಯಾವಾಗಲೂ ಬಿಳಿ ಬಣ್ಣದ ಡ್ರೆಸ್ ಧರಿಸುತ್ತಾರೆ. ರೀಲ್ ಲೈಫ್ ನಲ್ಲಿ ಮಾತ್ರವಲ್ಲ ರಿಯಲ್ ಲೈಫ್ ನಲ್ಲೂ ಅವರು ಟ್ರಾನ್ಸ್‌ಜೆಂಡರ್‌, ಅದಕ್ಕೆ ಅಂತಹ ಬಟ್ಟೆಗಳನ್ನು ಧರಿಸುತ್ತಾರೆ ಎಂದು ಕಾಮೆಂಟ್ ಮಾಡಿದ್ದಾರೆ. ಸುಚಿತ್ರಾ ಅವರ ಈ ಮಾತು ಇದೀಗ ಸಂಚಲನ ಮೂಡಿಸಿದೆ.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...general knowledgeJanhvi Kapoor : ಜಾನ್ವಿ ಕಪೂರ್‌ ಭಾವಿ ಪತಿ ಹೇಗಿರಬೇಕು ಗೊತ್ತೆ..? ಆ ಗುಣ ಇದ್ರೆ ಸುಂದರಿಗೆ ಓಕೆ ಅಂತೆ.. ನೋಡಿ..

हमने इस समाचार को संक्षेप में प्रस्तुत किया है ताकि आप इसे तुरंत पढ़ सकें। यदि आप समाचार में रुचि रखते हैं, तो आप पूरा पाठ यहां पढ़ सकते हैं। और पढो:

Zee News /  🏆 7. in İN

Dhanush Kamal Haasan Suchitra Sensational Comments On Kamal Haasan Singer Suchitra On Kamal Haasan Singer Suchitra On Dhanush Singer Suchitra News Singer Suchitra Interview ಸಿಂಗರ್‌ ಸುಚಿತ್ರಾ ಕಮಲ್‌ ಹಾಸನ್‌ ಧನುಷ್‌

इंडिया ताज़ा खबर, इंडिया मुख्य बातें

Similar News:आप इससे मिलती-जुलती खबरें भी पढ़ सकते हैं जिन्हें हमने अन्य समाचार स्रोतों से एकत्र किया है।

ಶಂಕರ್ ಮಾಸ್ಟರ್ ಪೀಸ್ ಭಾರತೀಯುಡು ಸಿನಿಮಾಗೆ 28 ವರ್ಷಗಳ ಸಂಭ್ರಮಶಂಕರ್ ಮಾಸ್ಟರ್ ಪೀಸ್ ಭಾರತೀಯುಡು ಸಿನಿಮಾಗೆ 28 ವರ್ಷಗಳ ಸಂಭ್ರಮBharatiyadu : ಎಸ್ ಶಂಕರ ನಿರ್ದೇಶನದ ಕಮಲ್ ಹಾಸನ್ ಅಭಿನಯದ ಭಾರತೀಯುಡು ತೆರೆ ಕಂಡು ಇಂದಿಗೆ 28 ವರ್ಷಗಳ ಸಂಭ್ರಮದಲ್ಲಿದೆ.
और पढो »

103 ವರ್ಷದ CSK ‘ಸೂಪರ್’ ಅಭಿಮಾನಿಗೆ ಧೋನಿಯಿಂದ ವಿಶೇಷ ಗಿಫ್ಟ್! ‘ತಾತ’ನಿಗೆ ಜೆರ್ಸಿಯಲ್ಲಿ ಹೀಗೆಂದು ಆಟೋಗ್ರಾಫ್ ಕೊಟ್ಟ ‘ಥಾಲ’103 ವರ್ಷದ CSK ‘ಸೂಪರ್’ ಅಭಿಮಾನಿಗೆ ಧೋನಿಯಿಂದ ವಿಶೇಷ ಗಿಫ್ಟ್! ‘ತಾತ’ನಿಗೆ ಜೆರ್ಸಿಯಲ್ಲಿ ಹೀಗೆಂದು ಆಟೋಗ್ರಾಫ್ ಕೊಟ್ಟ ‘ಥಾಲ’MS Dhoni Fan: ಈ ವಿಡಿಯೋದಲ್ಲಿ ಎಸ್ ರಾಮದಾಸ್ ಅವರು ಎಂಎಸ್ ಧೋನಿ ಮೇಲಿನ ಪ್ರೀತಿಯನ್ನು ವ್ಯಕ್ತಪಡಿಸಿದ್ದರು. ಈ ವಿಡಿಯೋ ವೈರಲ್ ಆಗುತ್ತಿದ್ದಂತೆ, ಧೋನಿ ಅವರು ರಾಮದಾಸ್ ಅವರಿಗೆ ವಿಶೇಷ ಉಡುಗೊರೆಯೊಂದನ್ನು ನೀಡಿದ್ದಾರೆ.
और पढो »

Actress Bhavana: ಈ ಖ್ಯಾತ ನಟನ ಜತೆ ಮದುವೆ.. ನಾಲ್ಕು ಬಾರಿ ಗರ್ಭಪಾತ, ಸತ್ತೇ ಹೋಗಿದ್ದೇ.. ನಟಿ ಭಾವನಾ ಅನುಭವಿಸಿದ ಕಷ್ಟ ಒಂದೆರಡಲ್ಲ.!Actress Bhavana: ಈ ಖ್ಯಾತ ನಟನ ಜತೆ ಮದುವೆ.. ನಾಲ್ಕು ಬಾರಿ ಗರ್ಭಪಾತ, ಸತ್ತೇ ಹೋಗಿದ್ದೇ.. ನಟಿ ಭಾವನಾ ಅನುಭವಿಸಿದ ಕಷ್ಟ ಒಂದೆರಡಲ್ಲ.!Bhavana Husband name: ಮದುವೆ.. ಗರ್ಭಪಾತ.. ಸಾವಿನ ಬಗ್ಗೆ ನಟಿ ಭಾವನಾ ಹೇಳಿಕೆ ವೈರಲ್‌ ಆಗ್ತಿದೆ.
और पढो »

ಜಾನ್ವಿ ಕಪೂರ್ ₹ 44 ಕೋಟಿಯ ಮನೆಯನ್ನು ಖರೀದಿಸಲು ರಾಜ್‌ಕುಮಾರ್ ರಾವ್ ನ್ನು ಪ್ರೇರೇಪಿಸಿದ್ರಂತೆ ಈ ನಟ!!ಜಾನ್ವಿ ಕಪೂರ್ ₹ 44 ಕೋಟಿಯ ಮನೆಯನ್ನು ಖರೀದಿಸಲು ರಾಜ್‌ಕುಮಾರ್ ರಾವ್ ನ್ನು ಪ್ರೇರೇಪಿಸಿದ್ರಂತೆ ಈ ನಟ!!ರಾಜ್‌ಕುಮಾರ್ ರಾವ್ ಅವರು ಜಾನ್ವಿ ಕಪೂರ್ ಅವರಿಂದ ಮುಂಬೈನಲ್ಲಿ ಐಷಾರಾಮಿ ಆಸ್ತಿಯನ್ನು ಖರೀದಿಸಿದ್ದಾರೆ ಮತ್ತು ಈ ಮನೆ ಖರೀದಿಗೆ ಖ್ಯಾತ ನಟ ಒಬ್ಬರು ಹೇಳಿದ್ದರು ಎಂದು ನಟ ರಾಜಕುಮಾರ್ ರಾವ್ ದುಬಾರಿ ನೆನಪಿಸಿಕೊಂಡಿದ್ದಾರೆ.
और पढो »

ಲೋಕಸಭೆ ನಂತರ ಮಹಾರಾಷ್ಟ್ರದಲ್ಲಿ ಕಾಂಗ್ರೆಸ್ ಮೈತ್ರಿ ಕೂಟ ಸರ್ಕಾರ ಅಸ್ತಿತ್ವಕ್ಕೆ ಬರಲಿದೆ:ಡಿಸಿಎಂ ಡಿ.ಕೆ.ಶಿವಕುಮಾರ್ ವಿಶ್ವಾಸಲೋಕಸಭೆ ನಂತರ ಮಹಾರಾಷ್ಟ್ರದಲ್ಲಿ ಕಾಂಗ್ರೆಸ್ ಮೈತ್ರಿ ಕೂಟ ಸರ್ಕಾರ ಅಸ್ತಿತ್ವಕ್ಕೆ ಬರಲಿದೆ:ಡಿಸಿಎಂ ಡಿ.ಕೆ.ಶಿವಕುಮಾರ್ ವಿಶ್ವಾಸಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂಧೆ ಹೇಳಿಕೆ ಬಗ್ಗೆ ಡಿಕೆ ಶಿವಕುಮಾರ್ ಪ್ರತಿಕ್ರಿಯಿಸಿದ್ದಾರೆ.ಚುನಾವಣೆ ನಂತರ ಎನ್ ಸಿಪಿ ಮತ್ತು ಶಿವಸೇನೆ ಬಿಟ್ಟು ಹೋದವರು ಮರಳಿ ಬರುತ್ತಾರೆ.ಈ ಕಾರಣಕ್ಕೆ ಅವರು ಹೆದರಿದ್ದಾರೆ” ಎಂದು ಡಿಕೆಶಿ ತಿರುಗೇಟು ನೀಡಿದ್ದಾರೆ.
और पढो »

IPL 2024: KKR ತಂಡದ ಜೊತೆಗೆ ಮೈದಾನದಲ್ಲಿ ಬೆವರು ಸುರಿಸಿದ Shah Rukh Khan-AbRam, ಇಲ್ಲಿವೆ ವಿಡಿಯೋ!IPL 2024: KKR ತಂಡದ ಜೊತೆಗೆ ಮೈದಾನದಲ್ಲಿ ಬೆವರು ಸುರಿಸಿದ Shah Rukh Khan-AbRam, ಇಲ್ಲಿವೆ ವಿಡಿಯೋ!Shah Rukh Khan-AbRam Video: ಬಾಲೀವುಡ್ ನಲ್ಲಿ ಕಿಂಗ್ ಖಾನ್ ಎಂದೇ ಖ್ಯಾತ ಶಾರುಖ್ ಖಾನ್ (Shah Rukh Khan) ಮತ್ತು ಅವರ ಪುತ್ರ ಅಬ್ರಾಮ್ (AbRam) ಅವರ ಕ್ರಿಕೆಟ್ ಅಭ್ಯಾಸದ ವೀಡಿಯೊವೊಂದು ಸಾಮಾಜಿಕ ಮಾಧ್ಯಮದಲ್ಲಿ ಭಾರಿ ವೈರಲ್ ಆಗುತ್ತಿದೆ.
और पढो »



Render Time: 2025-02-20 23:38:01