ಇತ್ತೀಚಿನ ದಿನಗಳಲ್ಲಿ ಅನೇಕರಿಗೆ ಪಿಸಿಒಡಿ ಮತ್ತು ಪಿಸಿಓಎಸ್ ಸಮಸ್ಯೆಯಾಗಿ ಕಾಡುತ್ತಿವೆ. ಈ ಸಮಸ್ಯೆಗಳನ್ನು ನಿವಾರಿಸಲು ಅನುಕೂಲಕರವಾಗುವ ಕೆಲವು ಯೋಗಾಸನಗಳ ಬಗ್ಗೆ ತಿಳಿಯಿರಿ.
ಪಾಲಿಸಿಸ್ಟಿಕ್ ಓವರಿ ಸಿಂಡ್ರೋಮ್ ಮಹಿಳೆಯರಲ್ಲಿ ಸಂಭವಿಸುವ ಹಾರ್ಮೋನ್ ಅಸ್ವಸ್ಥತೆಯಾಗಿದೆ. ತೂಕ ಹೆಚ್ಚಾಗುವುದು, ಅನಿಯಮಿತ ಅವಧಿಗಳು, ಕಿರಿಕಿರಿ, ಮೂಡ್ ಬದಲಾವಣೆಯಂತಹ ಲಕ್ಷಣಗಳು ಇದರಲ್ಲಿ ಕಂಡುಬರುತ್ತವೆ. ಆದಾಗ್ಯೂ, ನಿಯಮಿತ ಯೋಗವು ಪಿಸಿಓಡಿ ರೋಗಲಕ್ಷಣಗಳನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ. ಈ 5 ಯೋಗಾಸನಗಳು ಈ ಸಮಸ್ಯೆಗೆ ಬಹಳ ಸಹಾಯಕವಾಗಿವೆ. ಈ ಆಸನಗಳ ಬಗ್ಗೆ ತಿಳಿಯಿರಿ...
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...ಭುಜಂಗಾಸನ ಪಿಸಿಓಡಿಗೆ ತುಂಬಾ ಪ್ರಯೋಜನಕಾರಿ. ಈ ಆಸನವು ದೇಹದ ಆಂತರಿಕ ಅಂಗಗಳನ್ನು ಬಲಪಡಿಸುತ್ತದೆ ಮತ್ತು ರಕ್ತ ಪರಿಚಲನೆ ಸುಧಾರಿಸುತ್ತದೆ. ಹೇಗೆ ಮಾಡುವುದು?: ಈ ಆಸನ ಮಾಡುವಾಗ ಹೆಡೆ ಎತ್ತಿದ ಸರ್ಪದ ರೀತಿಯಲ್ಲಿ ದೇಹದ ಭಂಗಿ ಇರುವುದರಿಂದ ಇದನ್ನು ಭುಜಂಗಾಸನ ಎಂದು ಕರೆಯುತ್ತಾರೆ. ಮೊದಲು ನಿಧಾನವಾಗಿ ಹೊಟ್ಟೆಯ ಮೇಲೆ ಮಲಗಿ.
ಪಿಸಿಒಡಿ ಸಮಸ್ಯೆ ಪಿಸಿಓಎಸ್ ಸಮಸ್ಯೆ ಭುಜಂಗಾಸನ ವಜ್ರಾಸನ ತ್ರಿಕೋನಾಸನ ಬಾಲಾಸನ Polycystic Ovary Syndrome PCOD Hormonal Disorder PCOD Symptoms Weight Loss Irregular Periods Irritability Mood Swings Symptoms Of PCOD.
इंडिया ताज़ा खबर, इंडिया मुख्य बातें
Similar News:आप इससे मिलती-जुलती खबरें भी पढ़ सकते हैं जिन्हें हमने अन्य समाचार स्रोतों से एकत्र किया है।
ಕಪ್ಪು ದಾರ ಕಟ್ಟುವುದು ಈ 4 ರಾಶಿಯವರ ಬದಕನ್ನು ನರಕವಾಗಿಸುತ್ತೆ... ಕೈ ಕಾಲುಗಳಿಗೆ ಕಟ್ಟಿದರಂತೂ ಕೋಟ್ಯಾಧಿಪತಿಯೂ ಬೀದಿಗೆ ಬರುತ್ತಾನೆ, ತಪ್ಪಿದ್ದಲ್ಲ ಕಷ್ಟ !ಈ ರಾಶಿಯವರು ಕಪ್ಪು ದಾರವನ್ನು ಕಟ್ಟಿದರೆ ಸಮಸ್ಯೆ ತಪ್ಪಿದ್ದಲ್ಲ. ಇದರಿಂದ ಜೀವನದಲ್ಲಿ ಹಲವಾರು ರೀತಿಯ ಕಷ್ಟಗಳನ್ನು ಎದುರಿಸಬೇಕಾಗುತ್ತದೆ.
और पढो »
Ajwain Leaf: ಶೀತ, ನೆಗಡಿಯಿಂದ ಮಧುಮೇಹದವರೆಗೂ ರಾಮಬಾಣ ಈ ಒಂದು ಎಲೆDoddapatre or Ajwain Leaves Health Benefits: ದೊಡ್ಡಪತ್ರೆ ಎಲೆಗಳು ಆರೋಗ್ಯಕ್ಕೆ ಹಲವು ರೀತಿಯಲ್ಲಿ ಲಾಭದಾಯಕವಾಗಿದೆ. ಯಾವ ಆರೋಗ್ಯ ಸಮಸ್ಯೆಗೆ ದೊಡ್ಡಪತ್ರೆಯನ್ನು ಹೇಗೆ ಬಳಸಬೇಕು ಎಂದು ತಿಳಿಯಿರಿ.
और पढो »
Health Tips: ಮಕ್ಕಳಿಗೆ ಅಪ್ಪಿತಪ್ಪಿಯೂ ಈ ಆಹಾರವನ್ನು ಕೊಡಲೇಬೇಡಿಬಿಸ್ಕೆಟ್, ಚಾಕೊಲೇಟ್ ಅಥವಾ ಕೇಕ್ಗಳನ್ನು ಮಕ್ಕಳಿಗೆ ನೀಡಬಾರದು. ಇದರಿಂದ ಮಲಬದ್ಧತೆ ಸಮಸ್ಯೆ ಉಂಟಾಗಬಹುದು. ಈ ಎಲ್ಲಾ ಆಹಾರ ಪದಾರ್ಥಗಳು ಬಹುಬೇಗ ಜೀರ್ಣವಾಗುವುದಿಲ್ಲ.
और पढो »
ನವರಾತ್ರಿಯ ಮೂರನೇ ದಿನ ಶುಕ್ರ ನಕ್ಷತ್ರ ಪರಿವರ್ತನೆ: ಈ 5 ರಾಶಿಯವರಿಗೆ ಶುಕ್ರ ದೆಸೆ, ಪ್ರತಿ ಕೆಲಸದಲ್ಲೂ ಯಶಸ್ಸು ನಿಮ್ಮದೇ..!Shukra nakshatra transit effects: ನವರಾತ್ರಿಯಲ್ಲಿ ಕೆಲವು ರಾಶಿಯವರಿಗೆ ಶುಕ್ರದೆಸೆ ಆರಂಭವಾಗಲಿದೆ. ಶುಕ್ರನ ಮಹಾದಶೆ ಯಾವ ರಾಶಿಗೆ ಹೆಚ್ಚು ಲಾಭ ತರಲಿದೆ ತಿಳಿಯಿರಿ.
और पढो »
ದರ್ಶನ್ ಮೊಬೈಲ್ ನಲ್ಲಿ ಪವಿತ್ರಾ ಹೆಸರು ಸೇವ್ ಆಗಿರುವುದು ಹೀಗೆ ! ಅದೇ ಪವಿತ್ರಾ ಗೌಡ ದರ್ಶನ್ ಗೆ ಇಟ್ಟಿರುವ ಹೆಸರು ಮಾತ್ರ ...!ಈ ವೇಳೆ ಪವಿತ್ರಾ ಗೌಡ ಹೆಸರು ದರ್ಶನ್ ಮೊಬೈಲ್ ನಲ್ಲಿ ಯಾವ ಹೆಸರಿನಲ್ಲಿ ಸೇವ್ ಆಗಿದೆ.ಮೆಸೇಜ್ ಮಾಡುವ ವೇಳೆ ದರ್ಶನ್ ಪವಿತ್ರಾ ಗೌಡನನ್ನು ಕರೆಯುತ್ತಿದ್ದುದು ಹೇಗೆ ಎನ್ನುವ ಮಾಹಿತಿ ಕೂಡಾ ಸಿಕ್ಕಿದೆ.
और पढो »
ಗಡುವಿನ ಒಳಗೆ ರಸ್ತೆ ಗುಂಡಿ ಮುಚ್ಚದಿದ್ದರೆ ನಿರ್ದಾಕ್ಷಿಣ್ಯ ಕ್ರಮ: ಡಿಸಿಎಂ ಡಿ.ಕೆ. ಶಿವಕುಮಾರ್ ಎಚ್ಚರಿಕೆಪಾಲಿಕೆಯ ಪ್ರತಿ ಅಧಿಕಾರಿಗಳು ಎಷ್ಟೇ ದೊಡ್ಡವರಿದ್ದರೂ ಪ್ರತಿಯೊಬ್ಬರೂ ರಸ್ತೆಯಲ್ಲಿ ನಿಂತು ಈ ಸಮಸ್ಯೆ ಬಗೆಹರಿಸಬೇಕು. ವಾರ್ಡ್ ಗಳಲ್ಲಿ ಅಧಿಕಾರಿಗಳೇ ಮುಂದೆ ನಿಂತು ಗುಂಡಿ ಮುಚ್ಚುವ ಕೆಲಸ ಮಾಡಿಸಬೇಕು ಎಂದು ನಿರ್ದೇಶನ ನೀಡಿದ್ದೇನೆ
और पढो »